ಕಾರವಾರ: "ಕರಾವಳಿ ಉತ್ಸವ - 2017"ಕ್ಕೆ ಡಾ.ರವೀಂದ್ರನಾಥ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಶುಕ್ರವಾರ ರಾತ್ರಿ ಅದ್ದೂರಿ ಚಾಲನೆ ದೊರೆತಿದೆ. ಹಲವು ಗಣ್ಯರು ಹಾಗೂ ಹಿರಿಯ ಕಲಾವಿದರು ಇದಕ್ಕೆ ಸಾಕ್ಷಿಯಾದರು. ಕರಾವಳಿ ಉತ್ಸವದ ಮುಖ್ಯ ವೇದಿಕೆಯಲ್ಲಿ ಹಲವು ಮನರಂಜನಾ ಕಾರ್ಯಕ್ರಮಗಳು ನಡೆದವು. ಬೆಳಗ್ಗೆ ವಿವಿಧ ರೋಮಾಂಚನ ಸ್ಪರ್ಧೆಗಳು ಜರುಗಿದವು. ಮಾಲಾದೇವಿ ಮೈದಾನದಲ್ಲಿ ಆಯೋಜಿಸಿದ್ದ ಪೇಂಟ್ಬಾಲ್ ಹಾಗೂ ಠಾಗೋರ ಕಡಲತೀರದಲ್ಲಿ ನಡೆದ ಬೀಚ್ ವಾಲಿಬಾಲ್ ಪಂದ್ಯ ಗಮನ … [Read more...] about ಗಮನ ಸೆಳೆದ ಪೇಂಟ್ಬಾಲ್ ಹಾಗೂ ಠಾಗೋರ ಕಡಲತೀರದಲ್ಲಿ ನಡೆದ ಬೀಚ್ ವಾಲಿಬಾಲ್ ಪಂದ್ಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS SIRSI market report 09-12-2017
Rate in rs / per QuintalTSS SIRSI … [Read more...] about TSS SIRSI market report 09-12-2017
ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ;ಉದ್ವಿಗ್ನ ಪರಿಸ್ಥಿತಿ
ಹೊನ್ನಾವರ: ಪಟ್ಟಣದ ಶರಾವತಿ ಸರ್ಕಲ್ ಬಳಿ ಅನ್ಯಕೋಮಿನವರ ಬೈಕ್ ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿತ್ತು. ನಂತರ ಮಾತಿನ ಚಕಮಕಿ ನಡೆದು ನಂತರ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಎರಡು ಕೋಮಿನವರ ನಡುವೆ ತಡರಾತ್ರಿ ಘರ್ಷಣೆ ಉಂಟಾಯಿತು. ತಡರಾತ್ರಿ ಎರಡು ಕೋಮಿನ 43 ಜನರನ್ನು ಬಂಧಿಸಲಾಗಿದೆ. ಈ ಘಟನೆಯ ಹಿನ್ನಲೆ ಪಟ್ಟಣದ … [Read more...] about ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ;ಉದ್ವಿಗ್ನ ಪರಿಸ್ಥಿತಿ
ಪಶು ಆಹಾರದ ದರಗಳು 9-12-2017
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ *ಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಗೋದ್ರೇಜ್ ಹಿಂಡಿ ನ್ಯೂಟ್ರಿ ರಿಚ್.... 980* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,.....890* *ಗೋಧಿ ಬೂಸಾ (ವಾಸವಿ).........775* *ಬೆಲ್ ಹಿಂಡಿ (ಸಾದಾ)............875* *ಬಹುತರಿ(ಸಹ್ಯಾದ್ರಿ)50kg........695* *ಶೇಂಗಾ ಹಿಂಡಿ/kg ಗೆ...............36* *ಕಲ್ಲು ಹಿಂಡಿ/kg .......................33* *ಜೋಡನಂದಿ ಸಾದಾ.......... … [Read more...] about ಪಶು ಆಹಾರದ ದರಗಳು 9-12-2017
ಗಲಭೆಯಲ್ಲಿ ನಾಪತ್ತೆಯಾದವನ ಶವ ಪತ್ತೆ : ಮತ್ತೆ ಉದ್ವಿಗ್ನ ಪರಿಸ್ಥಿತಿ ಸೃಷ್ಠಿ
ಹೊನ್ನಾವರ :ಪಟ್ಟಣದಲ್ಲಿ ಬುಧವಾರ ನಡೆದ ಗಲಭೆಯ ಸಂದರ್ಭದಲ್ಲಿ ನಾಪತ್ತೆಯಾದ ಪರೇಶ ಎಂಬ ಯುವಕನ ಶವ ಶುಕ್ರವಾರ ಬೆಳಿಗ್ಗೆ ಪಟ್ಟಣದ ಬಸ್ ನಿಲ್ದಾಣದ ಬಳಿಯ ಶೆಟ್ಟಿಕೆರೆಯಲ್ಲಿ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಾಲೂಕಿನಾದ್ಯಂತ ಜನರು ಆಗಮಿಸುತ್ತಿದ್ದು ಮತ್ತೆ ಉದ್ವಿಗ್ನ ಸ್ಥಿತಿಯುಂಟಾಗಿದೆ. ಗಲಭೆಯ ದಿನ ನಾಪತ್ತೆಯಾದ ಯುವಕನನ್ನು ಪತ್ತೆಹಚ್ಚಬೇಕು ಎಂದು ಪಟ್ಟಣದ ದುರ್ಗಾಕೇರಿಯ ಪ್ರೌಢಶಾಲಾ ಮೈದಾನದಲ್ಲಿ ಗುರುವಾರ ಬೆಳಿಗ್ಗೆ … [Read more...] about ಗಲಭೆಯಲ್ಲಿ ನಾಪತ್ತೆಯಾದವನ ಶವ ಪತ್ತೆ : ಮತ್ತೆ ಉದ್ವಿಗ್ನ ಪರಿಸ್ಥಿತಿ ಸೃಷ್ಠಿ




