Lakshmi Theatre Smuggler (ua) Kannada 10AM1PM4PM7PM … [Read more...] about Sirsi Movies as on 8-12-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
kumta Movies as on 8-12-2017
Chittaranjan Theatre upendra matte baa (UA) kannada 2.30pm5.30pm8.30pm … [Read more...] about kumta Movies as on 8-12-2017
karwar Movies as on 8-12-2017
Geethanjali Theatre upendra matte baa (UA) kannada 3 pm6 pm9 pm … [Read more...] about karwar Movies as on 8-12-2017
ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಣೆ
ಹಳಿಯಾಳ: ನೂತನ ತಾಲೂಕು ರಚನೆಯ ಬಗ್ಗೆ ಯಾವುದೇ ವರದಿಗಳಲ್ಲಿಯೂ ಶಿಫಾರಸ್ಸು ಇಲ್ಲದಿದ್ದರೂ ಕೂಡ ಸಚಿವ ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಿಸಲಾಗಿದ್ದು ಜ.1-2018 ನೂತನ ವರ್ಷದಿಂದ ದಾಂಡೇಲಿ ನಗರ ಸ್ವತಂತ್ರ ತಾಲೂಕಾಗಿ ಕಾರ್ಯ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಳಿಯಾಳದ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ಬೃಹತ್ ಸರ್ಕಾರಿ ಕಾರ್ಯಕ್ರಮದಲ್ಲಿ ಹಳಿಯಾಳ … [Read more...] about ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಣೆ
ಕಲ್ಲು, ಬಾಟಲಿ ತೂರಾಟ;ಉದ್ವಿಗ್ನ ಪರಿಸ್ಥಿತಿ
ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಕಮಟೇಹಿತ್ಲದ ನರಸಿಂಹ ಮೇಸ್ತ ತೀವೃ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶರತ್ ಮಹಾಲೆ ಎಂಬುವವರು ತಮ್ಮ ಹೇರ ಕಟಿಂಗ್ ಶಾಪ್ ಬಂದ್ ಮಾಡಿ ಅದೇ ಮಾರ್ಗದಲ್ಲಿ ನಡೆದು ಹೋಗುತ್ತಿರುವಾಗ ಅವರಿಗೆ ಪೆಟ್ಟು ಬಿದ್ದು … [Read more...] about ಕಲ್ಲು, ಬಾಟಲಿ ತೂರಾಟ;ಉದ್ವಿಗ್ನ ಪರಿಸ್ಥಿತಿ


