Rate in rs / per QuintalTSS SIRSI … [Read more...] about *TSS SIRSI* market report 07-12-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 7-12-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 8920 11500 9520Arecanut Hale Chali Average 2 Quintal 18230 22870 20550 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 7-12-2017
ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 7-12-2017
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ಗೋಡಂಬಿ...............890* *ಒಣ ದ್ರಾಕ್ಷಿ...............190* *ಬಾದಾಮಿ................720* *ಪಿಸ್ತಾ.....................1490* *ಅಂಜೂರ ................880* *ಜರದಾಳ..................960* *ವಾಲ್ ನಟ್...........1000* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......440*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 7-12-2017
ಆಕಸ್ಮಿಕ ಬೆಂಕಿ ಅವಘಡ
ಹಳಿಯಾಳ: ತಾಲೂಕಿನ ಅಂಬಿಕಾನಗರ ಗ್ರಾಮ ಪಂಚಾಯತ ವ್ಯಾಪ್ತಿಯ ಕೆಗದಾಳ ಗ್ರಾಮದ ಹೊಲವೊಂರದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಕೊಟ್ಟಿಗೆಯೊಂದಿಗೆ 2 ಆಕಳು, 2 ಕರು ಹಾಗೂ ಕೃಷಿ ಕಾರ್ಯಕ್ಕೆ ಬಳಸುವ ಲಕ್ಷಾಂತರ ರೂ. ಬೆಲೆ ಬಾಳುವ ಕೃಷಿ ಸಲಕರಣೆಗಳು ಬೆಂಕಿಗಾಹುತಿಯಾದ ದುರ್ಘಟನೆ ಬುಧವಾರ ನಸುಕಿನ ಜಾವ ಸಂಭವಿಸಿದೆ. ಕೆಗದಾಳ ಗ್ರಾಮದ ರೈತ ಜುವಾಂವ ಸಿದ್ದಿ ಎನ್ನುವವರಿಗೆ ಸೇರಿದ ಹೊಲದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಕೊಟ್ಟಿಗೆಯೊಂದಿಗೆ, ಕೃಷಿ ಸಲಕರಣೆಗಳು ಹಾಗೂ … [Read more...] about ಆಕಸ್ಮಿಕ ಬೆಂಕಿ ಅವಘಡ
ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೈಕ್ ರ್ಯಾಲಿ
ಹಳಿಯಾಳ: ದಿ.7 ರಂದು ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಳಿಯಾಳ ಯುಥ್ ಕಾಂಗ್ರೇಸ್ ಕಮಿಟಿಯವರು ಹಾಗೂ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರು ಪಟ್ಟಣದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಿ ಕಾರ್ಯಕ್ರಮ ಪ್ರಚಾರ ನಡೆಸಿದರು. ಯುಥ್ ಕಾಂಗ್ರೇಸ್ ಮುಖಂಡ ಹಾಗೂ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ ಘೋಟ್ನೇಕರ ನೇತೃತ್ವದಲ್ಲಿ ಇಲ್ಲಿಯ ಶ್ರೀ ಶಿವಾಜಿ ಕ್ರೀಡಾಂಗಣದಿಂದ ಪ್ರಾರಂಭವಾದ ಬೈಕ್ ರ್ಯಾಲಿಯನ್ನು ವಿಧಾನ ಪರಿಷತ್ ಸದಸ್ಯ … [Read more...] about ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೈಕ್ ರ್ಯಾಲಿ



