ಹಳಿಯಾಳ: ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ ಉತ್ತರಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹಳಿಯಾಳದ ಎನ್.ಎಸ್. ಜಿವೋಜಿ ಅವರ ಕೋರಿಕೆಯ ಮೇರೆಗೆ ಕೆಕೆಎಂಪಿ ರಾಜ್ಯ ಸಮಿತಿಯು ಮಾಜಿ ಪೋಲಿಸ್ ವರಿಷ್ಠಾಧಿಕಾರಿಯಾಗಿರುವ ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ರಾಜ್ಯಾಧ್ಯಕ್ಷರಾಗಿರುವ ಎಸ್. ಸುರೇಶರಾವ್ ಸಾಠೆ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ವಿ.ಎ. ರಾಣೋಜಿರಾವ್ ಸಾಠೆ ಅವರು ತಿಳಿಸಿದ್ದಾರೆ. ಜಿವೋಜಿ ಅವರಿಗೆ ನೇಮಕ ಪತ್ರ … [Read more...] about ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪ್ರತಿಭಟನೆ ನಡೆಸುವ ನಿರ್ಧಾರ ಹಿಂದಕ್ಕೆ
ಹಳಿಯಾಳ: ಹಿಂದಿನ ಬಾಕಿ ಮೊತ್ತ, ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ರೂ.3000 ಪ್ರಥಮ ಕಂತಾಗಿ ನೀಡುವಂತೆ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.7 ರಂದು ಹಳಿಯಾಳಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಹೋರಾಟ ನಡೆಸಲಾಗುವುದೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದ ಹಳಿಯಾಳ ಕಬ್ಬು ಬೆಳೆಗಾರರ ಸಂಘದವರು ಪ್ರತಿಭಟನೆ ನಡೆಸುವ ನಿರ್ಧಾರವನ್ನು ಹಿಂದಕ್ಕೆ ಪಡೆದಿರುವುದಾಗಿ ಮಂಗಳವಾರ ಪತ್ರಿಕಾ … [Read more...] about ಪ್ರತಿಭಟನೆ ನಡೆಸುವ ನಿರ್ಧಾರ ಹಿಂದಕ್ಕೆ
ಸ್ನೇಹಕ್ಕಾಗಿ ಸವಾರಿ ಯಾತ್ರೆ
ಕಾರವಾರ:ಚಿಕ್ಕಮಗಳೂರಿನ ರೋಟರಿ ಕ್ಲಬ್ ಕಾಫಿಲ್ಯಾಂಡ್ರವರು "ಸ್ನೇಹಕ್ಕಾಗಿ ಸವಾರಿ" ಯಾತ್ರೆ ಆರಂಭಿಸಿದ್ದು, ಕಾರವಾರಕ್ಕೆ ಭೇಟಿ ನೀಡಿದ್ದ ಇವರನ್ನು ರೋಟರಿ ಕ್ಲಬ್ ಆಫ್ ಕಾರವಾರ ವತಿಯಿಂದ ಸ್ವಾಗತಿಸಲಾಯಿತು. ಎರಡು ಕ್ಲಬ್ ಸದಸ್ಯರು ಪರಸ್ಪರ ಪರಿಚಯಿಸಿಕೊಂಡರು. ರೋಟರಿ ಸೀಸೈಡ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಹಿರೇಮಠ ಮತ್ತು ರೋಟರಿ ಕಾಫಿಲ್ಯಾಂಡ್ ಅಧ್ಯಕ್ಷ ರವಿಂದ್ರ ನಾಯ್ಡು ಧ್ವಜ ವಿನಿಮಯ ಮಾಡಿದರು. ಕ್ಲಬ್ ಸದಸ್ಯಾದ ಬಿ.ಎಸ್.ಪೈ, ಪ್ರಸನ್ನ ರೇವಣಕರ, ಎಂ. ಆರ್. … [Read more...] about ಸ್ನೇಹಕ್ಕಾಗಿ ಸವಾರಿ ಯಾತ್ರೆ
ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ
ಕಾರವಾರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಪೋಕಳೆ ಘೋಷಿಸಿದರು. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತೊಮ್ಮೆ ಆಡಳಿತ ನಡೆಸಲಿದ್ದಾರೆ. ಈ ಸಂಬಂಧ ಧರ್ಮಸ್ಥಳದ ಮಂಜುನಾಥ ದೇವರಲ್ಲಿ ಹರಕೆ ಹೊತ್ತು ಕೊಂಡಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕವೇ … [Read more...] about ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ
Apmc market report 5-12-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12809 16639 14719Arecanut Factory Average 2 Quintal 7009 11339 9109Arecanut Hale Chali Average 4 Quintal 17669 22481 19539Arecanut Hosa … [Read more...] about Apmc market report 5-12-2017



