• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ

December 6, 2017 by Sachin Hegde Leave a Comment

ಹಳಿಯಾಳ: ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ ಉತ್ತರಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹಳಿಯಾಳದ ಎನ್.ಎಸ್. ಜಿವೋಜಿ ಅವರ ಕೋರಿಕೆಯ ಮೇರೆಗೆ ಕೆಕೆಎಂಪಿ ರಾಜ್ಯ ಸಮಿತಿಯು ಮಾಜಿ ಪೋಲಿಸ್ ವರಿಷ್ಠಾಧಿಕಾರಿಯಾಗಿರುವ ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ರಾಜ್ಯಾಧ್ಯಕ್ಷರಾಗಿರುವ ಎಸ್. ಸುರೇಶರಾವ್ ಸಾಠೆ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ವಿ.ಎ. ರಾಣೋಜಿರಾವ್ ಸಾಠೆ ಅವರು ತಿಳಿಸಿದ್ದಾರೆ. ಜಿವೋಜಿ ಅವರಿಗೆ ನೇಮಕ ಪತ್ರ … [Read more...] about ಜಿ.ಆರ್. ಪಾಟೀಲ ಅವರನ್ನು ಹಳಿಯಾಳ ಕೆಕೆಎಂಪಿ ತಾಲೂಕಾಧ್ಯಕ್ಷರನ್ನಾಗಿ ನೇಮಕ

ಪ್ರತಿಭಟನೆ ನಡೆಸುವ ನಿರ್ಧಾರ ಹಿಂದಕ್ಕೆ

December 6, 2017 by Sachin Hegde Leave a Comment

ಹಳಿಯಾಳ: ಹಿಂದಿನ ಬಾಕಿ ಮೊತ್ತ, ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ರೂ.3000 ಪ್ರಥಮ ಕಂತಾಗಿ ನೀಡುವಂತೆ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.7 ರಂದು ಹಳಿಯಾಳಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಹೋರಾಟ ನಡೆಸಲಾಗುವುದೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದ ಹಳಿಯಾಳ ಕಬ್ಬು ಬೆಳೆಗಾರರ ಸಂಘದವರು ಪ್ರತಿಭಟನೆ ನಡೆಸುವ ನಿರ್ಧಾರವನ್ನು ಹಿಂದಕ್ಕೆ ಪಡೆದಿರುವುದಾಗಿ ಮಂಗಳವಾರ ಪತ್ರಿಕಾ … [Read more...] about ಪ್ರತಿಭಟನೆ ನಡೆಸುವ ನಿರ್ಧಾರ ಹಿಂದಕ್ಕೆ

ಸ್ನೇಹಕ್ಕಾಗಿ ಸವಾರಿ ಯಾತ್ರೆ

December 6, 2017 by Sachin Hegde Leave a Comment

ಕಾರವಾರ:ಚಿಕ್ಕಮಗಳೂರಿನ ರೋಟರಿ ಕ್ಲಬ್ ಕಾಫಿಲ್ಯಾಂಡ್‍ರವರು "ಸ್ನೇಹಕ್ಕಾಗಿ ಸವಾರಿ" ಯಾತ್ರೆ ಆರಂಭಿಸಿದ್ದು, ಕಾರವಾರಕ್ಕೆ ಭೇಟಿ ನೀಡಿದ್ದ ಇವರನ್ನು ರೋಟರಿ ಕ್ಲಬ್ ಆಫ್ ಕಾರವಾರ ವತಿಯಿಂದ ಸ್ವಾಗತಿಸಲಾಯಿತು. ಎರಡು ಕ್ಲಬ್ ಸದಸ್ಯರು ಪರಸ್ಪರ ಪರಿಚಯಿಸಿಕೊಂಡರು. ರೋಟರಿ ಸೀಸೈಡ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಹಿರೇಮಠ ಮತ್ತು ರೋಟರಿ ಕಾಫಿಲ್ಯಾಂಡ್ ಅಧ್ಯಕ್ಷ ರವಿಂದ್ರ ನಾಯ್ಡು ಧ್ವಜ ವಿನಿಮಯ ಮಾಡಿದರು. ಕ್ಲಬ್ ಸದಸ್ಯಾದ ಬಿ.ಎಸ್.ಪೈ, ಪ್ರಸನ್ನ ರೇವಣಕರ, ಎಂ. ಆರ್. … [Read more...] about ಸ್ನೇಹಕ್ಕಾಗಿ ಸವಾರಿ ಯಾತ್ರೆ

ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ

December 6, 2017 by Sachin Hegde Leave a Comment

ಕಾರವಾರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಪೋಕಳೆ ಘೋಷಿಸಿದರು. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತೊಮ್ಮೆ ಆಡಳಿತ ನಡೆಸಲಿದ್ದಾರೆ. ಈ ಸಂಬಂಧ ಧರ್ಮಸ್ಥಳದ ಮಂಜುನಾಥ ದೇವರಲ್ಲಿ ಹರಕೆ ಹೊತ್ತು ಕೊಂಡಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕವೇ … [Read more...] about ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ

Apmc market report 5-12-2017

December 5, 2017 by Sachin Hegde Leave a Comment

Arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12809 16639 14719Arecanut Factory Average 2 Quintal 7009 11339 9109Arecanut Hale Chali Average 4 Quintal 17669 22481 19539Arecanut Hosa … [Read more...] about Apmc market report 5-12-2017

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar