ಯಲ್ಲಾಪುರ : ಹೆಣ್ಣುಮಕ್ಕಳ ಜೀವನಕ್ಕೆ ಸಹಕಾರಿಯಾಗಲೆಂದು ಸುಕನ್ಯಾ ಸಮೃದ್ಧಿ ಯೋಜನೆ, ಭಾಗ್ಯಲಕ್ಷಿ ಬಾಂಡ್ ನೀಡಲಾಗುತ್ತಿದೆ. ಅರ್ಹರಿಗೆ ಸರ್ಕಾರದ ವತಿಯಿಂದ ಸೂರು ಕಟ್ಟಿಕೊಳ್ಳಲು ಸಹಾಯ ಮಾಡಲಾಗುತ್ತಿದೆ. ಈ ಮೂಲಕ ಬಡ ಜನರ ಅಗತ್ಯತೆ ಪೂರೈಸುವದರಲ್ಲಿ ನಮ್ಮ ಸರ್ಕಾರ ಸದಾ ಅವರ ಜೊತೆಗಿದೆ ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಪಟ್ಟಣದ ಗಾಂಧಿ ಕುಟೀರದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ಹಾಗೂ ಸಾಧನಗಳನ್ನು … [Read more...] about ಬಡ ಜನರ ಅಗತ್ಯತೆ ಪೂರೈಸುವದರಲ್ಲಿ ನಮ್ಮ ಸರ್ಕಾರ ಮುಂದಿದೆ :ಸಚಿವ ಹೆಬ್ಬಾರ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಹಿಳೆಯನ್ನು ನಂಬಿಸಿ ಕಾಡಿನಲ್ಲಿ ಕೈಬಿಟ್ಟ ಅರ್ಚಕ
ನಂಜನಗೂಡು (ಮೈಸೂರು ಜಿ.): ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೆಲ್ಲೂಪುರ ಗ್ರಾಮದ 35 ವರ್ಷದ ಗೃಹಿಣಿ ಕಾಡಂಚಿನಲ್ಲಿ ಪತ್ತೆಯಾಗಿದ್ದಾಳೆ. 21 ವರ್ಷ ವಯಸ್ಸಿನ ಅರ್ಚಕ ಸಂತೋಷ್ ಎಂಬಾತನ ಜೊತೆ ಪರಾರಿಯಾಗಿದ್ದ ಈಕೆ ಎರಡು ಮಕ್ಕಳ ತಾಯಿಯೂ ಹೌದು.ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದಿದ್ದ ಯುವ ಅರ್ಚಕ ಆಕೆಯೊಂದಿಗೆ ಹತ್ತು ದಿನಗಳ ಒಡನಾಟ ಬೆಳೆಸಿ ಬಳಿಕ ಕಾಡಿನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸದ್ಯ … [Read more...] about ಮಹಿಳೆಯನ್ನು ನಂಬಿಸಿ ಕಾಡಿನಲ್ಲಿ ಕೈಬಿಟ್ಟ ಅರ್ಚಕ
ಜು.1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ನಿಷೇಧ
ಕಾರವಾರ: ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ನವದೆಹಲಿ ಪ್ಲಾಸ್ಟಿಕ್ ನಿರ್ವಹಣೆ (ತಿದ್ದುಪಡಿ) ನಿಷೇಧಿತ ಉತ್ಪನ್ನಗಳ ಜೊತೆಗೆ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ಜುಲೈ 1 ರಿಂದ ರಿಂದ ಜಾರಿಗೆ ಬರುವಂತೆ ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ.ಕರ್ನಾಟಕ ಸರ್ಕಾರದ ಅಧಿಸೂಚನೆಯಡಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿ, ಬ್ಲಾಗ್, ಪ್ಲಾಸ್ಟಿಕ್ ಬ್ಯಾನಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಪ್ಲೆಕ್ಸ್, … [Read more...] about ಜು.1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ನಿಷೇಧ
ಕೋಲ್ಡ್ ಡ್ರಿಂಕ್ಸ್ ಅಂಗಡಿಯಲ್ಲಿ ಕಳ್ಳನ ಕೈಚಳಕ
ಹೊನ್ನಾವರ: ತಾಲೂಕಿನ ಹಳದಿಪುರ ಚಿಪ್ಪಿಹಕ್ಕಲ ಕ್ರಾಸ್ ಸಮೀಪದ 'ಗೀತಾ ಕೋಲ್ಡ್ ಡ್ರಿಂಕ್ಸ್ ಅಂಗಡಿಯಲ್ಲಿ ಕಳ್ಳನ ಕೈಚಳಕ ತೋರಿಸಿದ್ದು, ನಗದು, ಬೆಳ್ಳಿಯ ದೇವರ ಮೂರ್ತಿ ಕದ್ದೊಯ್ದ ಘಟನೆ ನಡೆದಿದೆ.ಹಳದಿಪುರ ದ ಭಂಡಾರಿ ಎನ್ನುವವರಿಗೆ ಸೇರಿದ ಅಂಗಡಿಯಲ್ಲಿ ಕಳ್ಳತನವಾಗಿದೆ. ಬೆನ್ನಿಗೆ ಬ್ಯಾಗ್ ಹಾಕಿಕೊಂಡು ಬಂದು, ಅಂಗಡಿಯ ಚಿಲಕ ಮುರಿದು ತನ್ನ ಅಟ್ಟಹಾಸ ಮೆರೆದಿದ್ದಾನೆ.ಮೊದಲು ಅಂಗಡಿಯೊಳಗೆ ಅಳವಡಿಸಿದ ಸಿಸಿ ಟಿವಿ ಕ್ಯಾಮೆರಾ … [Read more...] about ಕೋಲ್ಡ್ ಡ್ರಿಂಕ್ಸ್ ಅಂಗಡಿಯಲ್ಲಿ ಕಳ್ಳನ ಕೈಚಳಕ
ಹವ್ಯಕ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾ ನ
ಹುಬ್ಬಳ್ಳಿ: ನಗರದ ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯು ಪ್ರಸಕ್ತ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಹವ್ಯಕ ಸಮಾಜದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಂಡಿದೆ.ಜೂನ್ 26ರಂದು ಹವ್ಯಕ ಭವನದಲ್ಲಿ ನಡೆಯುವ ಹವ್ಯಕ ಹಬ್ಬದಲ್ಲಿ ಈ ಪ್ರತಿಭಾ ಪುರಸ್ಕಾರ ನಡೆಯುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಅಂಕಪಟ್ಟಿಯ ನಕಲು ಪ್ರತಿಯೊಂದಿಗೆ ಅರ್ಜಿಗಳನ್ನು ಅಧ್ಯಕ್ಷರು, … [Read more...] about ಹವ್ಯಕ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾ ನ



