• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ವಿಶೇಷ ಸಂಚಾರಿ ವಾಹನದ ಮೂಲಕ ಸರಕಾರಿ ಯೋಜನೆಗಳ ಪ್ರಚಾರ

December 5, 2017 by Sachin Hegde Leave a Comment

ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಬೃಹತ್ ಎಲ್‍ಇಡಿ ಪರದೆ ಸಹಿತ ವಿಶೇಷ ಸಂಚಾರಿ ವಾಹನದ ಮೂಲಕ ಸರಕಾರಿ ಯೋಜನೆಗಳ ಪ್ರಚಾರಕ್ಕಾಗಿ ಹಮ್ಮಿಕೊಂಡಿರುವ `ಪ್ರಗತಿ ಮಾಹಿತಿ' ಪ್ರಚಾರಾಂದೋಲನ ಜಿಲ್ಲಾಧಿಕಾರಿ ಕಚೇರಿ ಆವರಣೆದಲ್ಲಿ ಹಸಿರು ನಿಶಾನೆ ತೋರಿ ಚಾಲನೆ ನೀಡಲಾಯಿತು. ಜನರ ಹಿತಕ್ಕಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ, ಯೋಜನೆಗಳ ಸದ್ಬಳಕೆ ಬಗ್ಗೆ ಪ್ರಚಾರ … [Read more...] about ವಿಶೇಷ ಸಂಚಾರಿ ವಾಹನದ ಮೂಲಕ ಸರಕಾರಿ ಯೋಜನೆಗಳ ಪ್ರಚಾರ

ಜಾಗೃತಿ ಹಾಗೂ ಮಾಹಿತಿ ಹಂಚುವಿಕೆಯಿಂದ ಮಾರಣಾಂತಿಕ ಏಡ್ಸ ಕಾಯಿಲೆಯನ್ನು ತಡೆಯಬಹುದು; ಸತ್ಯನಾರಾಯಣ ಪಡ್ತಿ

December 5, 2017 by Sachin Hegde Leave a Comment

ಕಾರವಾರ: ಜಾಗೃತಿ ಹಾಗೂ ಮಾಹಿತಿ ಹಂಚುವಿಕೆಯಿಂದ ಮಾರಣಾಂತಿಕ ಏಡ್ಸ ಕಾಯಿಲೆಯನ್ನು ತಡೆಯಬಹುದು ಎಂದು ಅಮದಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷ ಸತ್ಯನಾರಾಯಣ ಪಡ್ತಿ ಹೇಳಿದರು. ಅಮದಳ್ಳಿಯ ಪಂಚಾಯತ ಸಭಾಭವನದಲ್ಲಿ ನೆಹರು ಯುವ ಕೇಂದ್ರ, ತಾಲೂಕಾ ಯುವ ಒಕ್ಕೂಟ, ಪ್ರಾಥಮಿಕ ಆರೋಗ್ಯ ಕೇಂದ್ರ, ಮಾಚಿದೇವ ಯುವಕ ಸಂಘ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ನಡೆದ ಏಡ್ಸ ಜಾಗೃತಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶೇಷ ಉಪನ್ಯಾಸ ನೀಡಿದ … [Read more...] about ಜಾಗೃತಿ ಹಾಗೂ ಮಾಹಿತಿ ಹಂಚುವಿಕೆಯಿಂದ ಮಾರಣಾಂತಿಕ ಏಡ್ಸ ಕಾಯಿಲೆಯನ್ನು ತಡೆಯಬಹುದು; ಸತ್ಯನಾರಾಯಣ ಪಡ್ತಿ

ಸೀಬರ್ಡ ನಿರಾಶ್ರಿತರಿಗೆ ಪರಿಹಾರದ ಚಕ್ ವಿತರಣೆ

December 5, 2017 by Sachin Hegde Leave a Comment

ಕಾರವಾರ: ದೇಶಕ್ಕಾಗಿ ಭೂಮಿ ತ್ಯಾಗ ಮಾಡಿ ಕಳೆದ 30 ವರ್ಷಗಳಿಂದ ಪರಿಹಾರಕ್ಕಾಗಿ ಕಾಯುತ್ತಿದ್ದ ಸೀಬರ್ಡ್ ನಿರಾಶ್ರಿತರಿಗೆ ಸರಕಾರ ಜಮಾ ಮಾಡಿದ 1 ಕೋಟಿ 94 ಲಕ್ಷ ರೂ.ಪರಿಹಾರದ ಮೊತ್ತವನ್ನು ಈಗ ವಿತರಿಸಲಾಗುತ್ತಿದೆ. ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಹಾಗೂ ಲೋಕದಾಲತ್ ಮೂಲಕ ಸೀಬರ್ಡ್ ನಿರಾಶ್ರಿತರಿಗೆ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮ … [Read more...] about ಸೀಬರ್ಡ ನಿರಾಶ್ರಿತರಿಗೆ ಪರಿಹಾರದ ಚಕ್ ವಿತರಣೆ

ವಿಕಲ ಚೇತನರಲ್ಲಿ ಹುದುಗಿರುವ ಕಲಾ ಕೌಶಲ್ಯಗಳಿಗೆ ಸೂಕ್ತ ವೇದಿಕೆ ಸೃಷ್ಟಿಯಾಗಬೇಕಿದೆ;ವಿಠ್ಠಲ ಎಸ್.ಧಾರವಾಡಕರ

December 5, 2017 by Sachin Hegde Leave a Comment

ಕಾರವಾರ: ವಿಕಲ ಚೇತನರಲ್ಲಿ ಹುದುಗಿರುವ ಕಲಾ ಕೌಶಲ್ಯಗಳಿಗೆ ಸೂಕ್ತ ವೇದಿಕೆ ಸೃಷ್ಟಿಯಾಗಬೇಕಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಠ್ಠಲ ಎಸ್.ಧಾರವಾಡಕರ ಹೇಳಿದರು. ಭಾನುವಾರ ಜಿಲ್ಲಾ ರಂಗಮಂದಿರದಲ್ಲಿ ವಿಶ್ವ ವಿಕಲಚೇತನ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಕಲಚೇತನರೆಂದರೆ ಭಿನ್ನವಾದ ವ್ಯಕ್ತಿಗಳಲ್ಲ. ಅವರೂ ಕೂಡಾ ನಮ್ಮಂತೆ ನಾಗರಿಕರು. ಅವರಿಗೆ ಕನಿಕರ ಅನುಕಂಪ ನೀಡುವ … [Read more...] about ವಿಕಲ ಚೇತನರಲ್ಲಿ ಹುದುಗಿರುವ ಕಲಾ ಕೌಶಲ್ಯಗಳಿಗೆ ಸೂಕ್ತ ವೇದಿಕೆ ಸೃಷ್ಟಿಯಾಗಬೇಕಿದೆ;ವಿಠ್ಠಲ ಎಸ್.ಧಾರವಾಡಕರ

Apmc market report 04-12-2017

December 4, 2017 by Sachin Hegde Leave a Comment

Arecanut

1] MARKET: KARWARCommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 200 Quintal 1480 1600 1500 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 04-12-2017

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar