ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಬೃಹತ್ ಎಲ್ಇಡಿ ಪರದೆ ಸಹಿತ ವಿಶೇಷ ಸಂಚಾರಿ ವಾಹನದ ಮೂಲಕ ಸರಕಾರಿ ಯೋಜನೆಗಳ ಪ್ರಚಾರಕ್ಕಾಗಿ ಹಮ್ಮಿಕೊಂಡಿರುವ `ಪ್ರಗತಿ ಮಾಹಿತಿ' ಪ್ರಚಾರಾಂದೋಲನ ಜಿಲ್ಲಾಧಿಕಾರಿ ಕಚೇರಿ ಆವರಣೆದಲ್ಲಿ ಹಸಿರು ನಿಶಾನೆ ತೋರಿ ಚಾಲನೆ ನೀಡಲಾಯಿತು. ಜನರ ಹಿತಕ್ಕಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ, ಯೋಜನೆಗಳ ಸದ್ಬಳಕೆ ಬಗ್ಗೆ ಪ್ರಚಾರ … [Read more...] about ವಿಶೇಷ ಸಂಚಾರಿ ವಾಹನದ ಮೂಲಕ ಸರಕಾರಿ ಯೋಜನೆಗಳ ಪ್ರಚಾರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜಾಗೃತಿ ಹಾಗೂ ಮಾಹಿತಿ ಹಂಚುವಿಕೆಯಿಂದ ಮಾರಣಾಂತಿಕ ಏಡ್ಸ ಕಾಯಿಲೆಯನ್ನು ತಡೆಯಬಹುದು; ಸತ್ಯನಾರಾಯಣ ಪಡ್ತಿ
ಕಾರವಾರ: ಜಾಗೃತಿ ಹಾಗೂ ಮಾಹಿತಿ ಹಂಚುವಿಕೆಯಿಂದ ಮಾರಣಾಂತಿಕ ಏಡ್ಸ ಕಾಯಿಲೆಯನ್ನು ತಡೆಯಬಹುದು ಎಂದು ಅಮದಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷ ಸತ್ಯನಾರಾಯಣ ಪಡ್ತಿ ಹೇಳಿದರು. ಅಮದಳ್ಳಿಯ ಪಂಚಾಯತ ಸಭಾಭವನದಲ್ಲಿ ನೆಹರು ಯುವ ಕೇಂದ್ರ, ತಾಲೂಕಾ ಯುವ ಒಕ್ಕೂಟ, ಪ್ರಾಥಮಿಕ ಆರೋಗ್ಯ ಕೇಂದ್ರ, ಮಾಚಿದೇವ ಯುವಕ ಸಂಘ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ನಡೆದ ಏಡ್ಸ ಜಾಗೃತಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶೇಷ ಉಪನ್ಯಾಸ ನೀಡಿದ … [Read more...] about ಜಾಗೃತಿ ಹಾಗೂ ಮಾಹಿತಿ ಹಂಚುವಿಕೆಯಿಂದ ಮಾರಣಾಂತಿಕ ಏಡ್ಸ ಕಾಯಿಲೆಯನ್ನು ತಡೆಯಬಹುದು; ಸತ್ಯನಾರಾಯಣ ಪಡ್ತಿ
ಸೀಬರ್ಡ ನಿರಾಶ್ರಿತರಿಗೆ ಪರಿಹಾರದ ಚಕ್ ವಿತರಣೆ
ಕಾರವಾರ: ದೇಶಕ್ಕಾಗಿ ಭೂಮಿ ತ್ಯಾಗ ಮಾಡಿ ಕಳೆದ 30 ವರ್ಷಗಳಿಂದ ಪರಿಹಾರಕ್ಕಾಗಿ ಕಾಯುತ್ತಿದ್ದ ಸೀಬರ್ಡ್ ನಿರಾಶ್ರಿತರಿಗೆ ಸರಕಾರ ಜಮಾ ಮಾಡಿದ 1 ಕೋಟಿ 94 ಲಕ್ಷ ರೂ.ಪರಿಹಾರದ ಮೊತ್ತವನ್ನು ಈಗ ವಿತರಿಸಲಾಗುತ್ತಿದೆ. ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಹಾಗೂ ಲೋಕದಾಲತ್ ಮೂಲಕ ಸೀಬರ್ಡ್ ನಿರಾಶ್ರಿತರಿಗೆ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮ … [Read more...] about ಸೀಬರ್ಡ ನಿರಾಶ್ರಿತರಿಗೆ ಪರಿಹಾರದ ಚಕ್ ವಿತರಣೆ
ವಿಕಲ ಚೇತನರಲ್ಲಿ ಹುದುಗಿರುವ ಕಲಾ ಕೌಶಲ್ಯಗಳಿಗೆ ಸೂಕ್ತ ವೇದಿಕೆ ಸೃಷ್ಟಿಯಾಗಬೇಕಿದೆ;ವಿಠ್ಠಲ ಎಸ್.ಧಾರವಾಡಕರ
ಕಾರವಾರ: ವಿಕಲ ಚೇತನರಲ್ಲಿ ಹುದುಗಿರುವ ಕಲಾ ಕೌಶಲ್ಯಗಳಿಗೆ ಸೂಕ್ತ ವೇದಿಕೆ ಸೃಷ್ಟಿಯಾಗಬೇಕಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಠ್ಠಲ ಎಸ್.ಧಾರವಾಡಕರ ಹೇಳಿದರು. ಭಾನುವಾರ ಜಿಲ್ಲಾ ರಂಗಮಂದಿರದಲ್ಲಿ ವಿಶ್ವ ವಿಕಲಚೇತನ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಕಲಚೇತನರೆಂದರೆ ಭಿನ್ನವಾದ ವ್ಯಕ್ತಿಗಳಲ್ಲ. ಅವರೂ ಕೂಡಾ ನಮ್ಮಂತೆ ನಾಗರಿಕರು. ಅವರಿಗೆ ಕನಿಕರ ಅನುಕಂಪ ನೀಡುವ … [Read more...] about ವಿಕಲ ಚೇತನರಲ್ಲಿ ಹುದುಗಿರುವ ಕಲಾ ಕೌಶಲ್ಯಗಳಿಗೆ ಸೂಕ್ತ ವೇದಿಕೆ ಸೃಷ್ಟಿಯಾಗಬೇಕಿದೆ;ವಿಠ್ಠಲ ಎಸ್.ಧಾರವಾಡಕರ
Apmc market report 04-12-2017
1] MARKET: KARWARCommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 200 Quintal 1480 1600 1500 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 04-12-2017



