ಹೊನ್ನಾವರ: ಸಂಘಟನೆಯ ಹೆಸರು ಹೇಳಿಕೊಂಡು ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳಲ್ಲಿ ತೊಡಗಿರುವ ಸಚ್ಛಾರಿತ್ರ್ಯವಿಲ್ಲದ ವ್ಯಕ್ತಿಗೆ ಭಾರತೀಯ ಜನತಾ ಪಾರ್ಟಿಗೆ ತತ್ವ ಸಿದ್ದಾಂತದ ಪಾಠ ಹೇಳುವ ನೈತಿಕತೆಯಿಲ್ಲ.ಕಾಂಗ್ರೆಸ್ ಶಾಸಕನನ್ನು ಪತ್ರಿಕಾ ಹೇಳಿಕೆ ನೀಡಿ ಹೊಗಳುವ ಈ ವ್ಯಕ್ತಿ ಬಿಜೆಪಿ ತತ್ವಸಿದ್ದಾಂತವನ್ನು ಅವಹೇಳನ ಮಾಡಿದ್ದಾನೆ. ಅಧಿಕಾರಿಗಳನ್ನು ಓಲೈಸಿಕೊಳ್ಳುತ್ತ ಅರಣ್ಯ ಇಲಾಖೆಯ ಜಾಗವನ್ನು ಪ್ರತಿ ವರ್ಷ ಒತ್ತುವರಿ ಮಾಡಿಕೊಂಡು ಕಟ್ಟಡದ ಮೇಲೆ ಕಟ್ಟಡ ನಿರ್ಮಿಸಿದ್ದಾನೆ. … [Read more...] about ಭಾರತೀಯ ಜನತಾ ಪಾರ್ಟಿಗೆ ತತ್ವ ಸಿದ್ದಾಂತದ ಪಾಠ ಹೇಳುವ ನೈತಿಕತೆಯಿಲ್ಲ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅವಹೇಳನಕಾರಿ ಹೇಳಿಕೆ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಸಂಸದ ಹಾಗೂ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬಗ್ಗೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಹಳಿಯಾಳ ಬಿಜೆಪಿ ಘಟಕ ಖಂಡಿಸುತ್ತದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣದಲ್ಲಿ ಭಾನುವಾರ ನಡೆಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕೆನರಾ ಸಂಸದ ಹಾಗೂ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಜಿಲ್ಲೆಗೆ ಏನು ಮಾಡಿಲ್ಲ ಅವರೊಬ್ಬ ನಾಲಾಯ್ಕ ಸಂಸದ ಎಂದು ಹೇಳಿಕೆ … [Read more...] about ಅವಹೇಳನಕಾರಿ ಹೇಳಿಕೆ
ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ
ಹಳಿಯಾಳ: ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ತಾಲೂಕಾಡಳಿತ, ವಿವಿಧ ಇಲಾಖೆಗಳು, ಸಂಘ-ಸಂಸ್ಥೆ, ಶಾಲಾ ವಿದ್ಯಾರ್ಥಿಗಳಿಂದ ಪಟ್ಟಣದಲ್ಲಿ “ಸೈಕಲ್ ಜಾಥಾ ನಡೆಸಲಾಯಿತು ಜಾಥಾಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಚಾಲನೆ ನೀಡಿದರು. ಕರಾವಳಿ ಉತ್ಸವದ ಅಂಗವಾಗಿ ಈ ಕಾರ್ಯಕ್ರಮಗಳು ನಡೆಯುತ್ತಿದ್ದು ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಪ್ರಾರಂಭವಾದ ಸೈಕಲ್ ಜಾಥಾ ನಗರದ ಪೇಟೆ ಬೀದಿ ಮುಖಾಂತರ ತಿಲಕ ರಸ್ತೆ, ಸಂಗೋಳ್ಳಿ … [Read more...] about ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ
ಜನರು ಮೂಢನಂಬಿಕೆಗೆ ಒಳಗಾಗಬಾರದು,ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ
ಹೊನ್ನಾವರ: ಭಾರತದಲ್ಲಿ ಸರ್ವಧರ್ಮ ಸಮನ್ವಯತೆಯ ತತ್ವದಡಿಯಲ್ಲಿ ಜನಜೀವನ ನಡೆಯುತ್ತಿದೆ, ಜನರು ಮೂಢನಂಬಿಕೆಗೆ ಒಳಗಾಗಬಾರದು ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ ನೀಡಿದರು. ತಾಲೂಕಿನ ಚಿಕ್ಕನಕೋಡ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ 66ನೇ ವಾರ್ಷಿಕ ವರ್ಧಂತಿ ಉತ್ಸವದ ನಿಮಿತ್ತ ನಡೆದ ಪ್ರತಿಭಾಪುರಸ್ಕಾರ, ಸನ್ಮಾನ, ಸಾಂಸ್ಕøತಿಕ ಹಾಗೂ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ನಾರಾಯಣ ಗುರುಗಳು ಹಿಂದೂ ಧರ್ಮದಲ್ಲಿನ ನ್ಯೂನ್ಯತೆ ಮತ್ತು … [Read more...] about ಜನರು ಮೂಢನಂಬಿಕೆಗೆ ಒಳಗಾಗಬಾರದು,ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ
ವನಭೋಜನ ಉತ್ಸವ
ಹೊನ್ನಾವರ: ಯಕ್ಷಗಾನ ಕಾಶಿ ಎಂದು ಪ್ರಸಿದ್ಧಿ ಪಡೆದ ಗುಂಡಬಾಳ ಶ್ರೀ ಮುಖ್ಯಪ್ರಾಣ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಮಾರ್ಗಶಿರ ಮಾಸದ ಹುಣ್ಣಿಮೆ ಶನಿವಾರ ವನಭೋಜನ ಉತ್ಸವ ನಡೆಯಿತು. ಶ್ರೀ ದೇವರನ್ನು ಭಕ್ತರು ಅಲಂಕೃತಗೊಂಡ ಪಲ್ಲಕ್ಕಿಯಲ್ಲಿ ಕುಳಿಸಿ ಮೆರವಣಿಗೆಯಲ್ಲಿ ವನಕ್ಕೆ ತೆರಳಿ ಧಾತ್ರಿ ಹವನ, ಮಹಾ ನೈವೇದ್ಯ ಹಾಗೂ ಅನ್ನಸಂತರ್ಪಣೆ ನಡೆಯಿತು. ನೂರಾರು ಭಕ್ತರು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಪುನೀತರಾದರು. ಶ್ರೀ ದೇವರಿಗೆ ವಿಶೇಷವಾಗಿ ಹೂವಿನಿಂದ ಅಲಂಕಾರಗೊಳಿಸಿ … [Read more...] about ವನಭೋಜನ ಉತ್ಸವ


