ಹಳಿಯಾಳ: 2017-18 ನೇ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ಪ್ರಥಮ ಕಂತಾಗಿ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ 30 ರಂದು ನೀಡಿದ ಗಡುವಿಗೆ ತಾಲೂಕಾಡಳಿತ ಹಾಗೂ ಸಕ್ಕರೆ ಕರ್ಖಾನೆಯವರು ಸ್ಪಂದಿಸದೆ ಇರುವುದರಿಂದ ಡಿಸೆಂಬರ್ 5ರ ಒಳಗೆ ಜಿಲ್ಲಾಧಿಕಾರಿಗಳು ಕಬ್ಬು ಬೆಳೆಗಾರ ರೈತರ ಸಮಸ್ಯೆಯನ್ನು ಬಗೆಹರಿಸದೆ ಇದ್ದರೇ ದಿ.7 ರಂದು ಹಳಿಯಾಳಕ್ಕೆ ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಪ್ರತಿಭಟನೆ ನಡೆಸಲಾಗುವುದೆಂದು … [Read more...] about ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಪ್ರತಿಭಟನೆ;ಕಬ್ಬು ಬೆಳೆಗಾರ ಸಂಘದವರ ಎಚ್ಚರಿಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ 15 ಕೊನೆಯ ದಿನವಾಗಿರುತ್ತದೆ. ಶಾಸ್ತ್ರೀಯ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿಗಳನ್ನು … [Read more...] about ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಡಿಸೆಂಬರ 9 ರಂದು ಮಾಲಾದೇವಿ ಮೈದಾನದಲ್ಲಿ ಶ್ವಾನ ಪ್ರದರ್ಶನ
ಕಾರವಾರ: ಕರಾವಳಿ ಉತ್ಸವ 2017 ಅಂಗವಾಗಿ ಡಿಸೆಂಬರ 9 ರಂದು ಮಾಲಾದೇವಿ ಮೈದಾನದಲ್ಲಿ "ಶ್ವಾನ ಪ್ರದರ್ಶನ"ವನ್ನು ಹಮ್ಮಿಕೊಳ್ಳಲಾಗಿದೆ ಅಂದು "ಶ್ವಾನ ಪ್ರದರ್ಶನ"ದ ಪ್ರಾಂಗಣದಲ್ಲಿ ನಿರ್ಮಿಸಲಾಗುವ ಸ್ಟಾಲ್ಗಳನ್ನು ಉಚಿತವಾಗಿ ನೀಡಲಾಗುವದು. ಶ್ವಾನಗಳ ಔಷಧಿ, ಆಹಾರ ಮತ್ತು ಸಕಲಕರಣೆಗಳ ಉತ್ಪಾದಕರು/ವಿತರಕರು ಹಾಗೂ ಶ್ವಾನ ತಳಿಗಳ ಅಭಿವೃಧ್ಧಿ ಕಾರ್ಯದಲ್ಲಿ ತೊಡಗಿಕೊಂಡವರು ಶ್ವಾನ ಪ್ರದರ್ಶನದಲ್ಲಿ ಭಾಗವಹಿಸಿ ಶ್ವಾನಗಳಿಗೆ ಉಪಯುಕ್ತವಾಗುವ ಔಷಧಿ, ಆಹಾರ, ಸಲಕರಣೆ ಮತ್ತು ವಿವಿಧ … [Read more...] about ಡಿಸೆಂಬರ 9 ರಂದು ಮಾಲಾದೇವಿ ಮೈದಾನದಲ್ಲಿ ಶ್ವಾನ ಪ್ರದರ್ಶನ
ಕರಾವಳಿಉತ್ಸವದ ನಿಮಿತ್ತ ಕಾರವಾರ ತಾಲೂಕಿನ 18 ವರ್ಷಕ್ಕಿಂತ ಮೇಲ್ಪಟ್ಟಂತಹ ಮಹಿಳೆಯರಿಗೆ ಸ್ಪರ್ಧೆ
ಕಾರವಾರ: ಕರಾವಳಿ ಉತ್ಸವದ ನಿಮಿತ್ತ ಕಾರವಾರ ತಾಲೂಕಿನ 18 ವರ್ಷಕ್ಕಿಂತ ಮೇಲ್ಪಟ್ಟಂತಹ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, (ಚುಕ್ಕೆ ರಂಗೋಲಿ), ಚುಕ್ಕೆ ರಹಿತ ರಂಗೋಲಿ (Free Hand ) ಹಾಗೂ ಅಡುಗೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೇಗೆ ಹೆಸರನ್ನು ನೊಂದಾಯಿಸಿದ ಮಹಿಳೆಯರು ಡಿಸೆಂಬರ 5 ರಂದು ಬೆಳಗ್ಗೆ 10.00 ಗಂಟೆಗೆ ಗುರುಭವನದಲ್ಲಿ ಹಾಜರಾಗುವುದು. ಹಾಗೂ ಅಡುಗೆ ಸ್ಪರ್ಧೆಗೆ ಭಾಗವಹಿಸುವ ಮಹಿಳೆಯರು ಸ್ಥಳದಲ್ಲಿ ಅಡುಗೆ ತಯಾರಿಸಬೇಕಾಗಿರುವುದರಿಂದ ಗ್ಯಾಸ್ … [Read more...] about ಕರಾವಳಿಉತ್ಸವದ ನಿಮಿತ್ತ ಕಾರವಾರ ತಾಲೂಕಿನ 18 ವರ್ಷಕ್ಕಿಂತ ಮೇಲ್ಪಟ್ಟಂತಹ ಮಹಿಳೆಯರಿಗೆ ಸ್ಪರ್ಧೆ
ಆರೋಗ್ಯದಿಂದ ಜೀವಿಸುವದು ಪ್ರತಿಯೊಬ್ಬರ ಮೂಲಭೂತ ಹಕ್ಕು;ನ್ಯಾಯಾಧೀಶ ಟಿ.ಗೊವಿಂದಯ್ಯ
ಕಾರವಾರ: ಆರೋಗ್ಯದಿಂದ ಜೀವಿಸುವದು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ ಎಂದು ನ್ಯಾಯಾಧೀಶ ಟಿ.ಗೊವಿಂದಯ್ಯ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾನೂನು ಸೇವಾ ಪ್ರಾಧಿಕಾರ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಿ.ಹೆಚ.ಒ ಸಭಾಂಗಣದಲ್ಲಿ ನಡೆದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆಚ್.ಐ.ವಿ ಸೋಂಕು ಭಾದಿತರು ಕೂಡಾ ಸಾಮಾಜಿಕವಾಗಿ ಬದುಕುವ, ಆರೋಗ್ಯ ಪಡೆಯುವ … [Read more...] about ಆರೋಗ್ಯದಿಂದ ಜೀವಿಸುವದು ಪ್ರತಿಯೊಬ್ಬರ ಮೂಲಭೂತ ಹಕ್ಕು;ನ್ಯಾಯಾಧೀಶ ಟಿ.ಗೊವಿಂದಯ್ಯ


