Rate in rs/ per QuintalTSS SIRSI … [Read more...] about TSS SIRSI* market report 2-12-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
*ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 2-12-2017
TSS ಕೃಷಿ ಸೂಪರ್ ಮಾರ್ಕೇಟ್ ಶಿರಸಿ rs , ಪ್ರತಿ 50 KG ಚೀಲಕ್ಕೆ ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL).....624* *Mangala 14:6:21....660* *RCF 20:20:0:13 ...903* *ಇಫ್ಕೊ 10:26:26....1055* *ಸುಫಲಾ15:15:15.......887* *ಡಿ ಎ ಪಿ(Cribco)..1091.50*ಸಾವಯವ ಗೊಬ್ಬರಗಳ … [Read more...] about *ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 2-12-2017
ಹೊನ್ನಾವರದಲ್ಲಿ “ಇಂದಿರಮ್ಮ 100-ದೀಪ ನಮನ” ಆಚರಣೆ
ಹೊನ್ನಾವರ : ಇಂದಿರಾಗಾಂಧಿಯವರು ಸ್ವತಂತ್ರ ಭಾರತದಲ್ಲಿ ಉಕ್ಕಿನ ಮಹಿಳೆಯೆಂದು ಪ್ರಖ್ಯಾತಿಯಾಗಿ 17 ವರ್ಷಗಳ ಕಾಲ ರಾಷ್ಟ್ರದ ಪ್ರಧಾನಮಂತ್ರಿಗಳಾಗಿದ್ದರು. ಬಡವರ, ಶೋಷಿತರ, ಮಹಿಳೆಯರ ಮತ್ತು ನಿರ್ಲಕ್ಷಿತ ವರ್ಗಗಳ ಅಭಿವೃದ್ಧಿಗಾಗಿ ಹಲವಾರು ದೂರಗಾಮಿ, ಪರಿಣಾಮಕಾರಿ, ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ರೂಪಿಸಿ ಕಾನೂನುಗಳನ್ನು ರಚಿಸಿ ಬಡವರ ಕಣ್ಮಣಿಯೆಂದು ಪ್ರಖ್ಯಾತಿಯಾಗಿದ್ದರೂ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು … [Read more...] about ಹೊನ್ನಾವರದಲ್ಲಿ “ಇಂದಿರಮ್ಮ 100-ದೀಪ ನಮನ” ಆಚರಣೆ
ಸಚಿವ ಆರ್.ಎನ್.ನಾಯ್ಕರು ಚಲಾವಣೆಯಲ್ಲಿಲ್ಲದ ನಾಣ್ಯವೆಂದು ಹೇಳಿಕೆ ನೀಡಿರುವುದು ಖಂಡನೀಯ
ಹೊನ್ನಾವರ. ಬಿಜೆಪಿ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಮಾಜಿ ಸಚಿವ ಆರ್.ಎನ್.ನಾಯ್ಕರು ಚಲಾವಣೆಯಲ್ಲಿಲ್ಲದ ನಾಣ್ಯವೆಂದು ಹೇಳಿಕೆ ನೀಡಿರುವುದು ಖಂಡನೀಯ. ಇವರು ಯಾವ ಮಾನದಂಡದಡಿಯಲ್ಲಿ ನಿರ್ಧರಿಸದ್ದಾರೆಂದು ವ್ಯಾಖ್ಯಾನಿಸಬೇಕು. ಚುನಾವಣೆಯಲ್ಲಿ ಸೋತರೆ ಅಥವಾ ಚುನಾವಣೆಯಿಂದ ದೂರ ಉಳಿದ ಮಾತ್ರಕ್ಕೆ ಚಲಾವಣೆಯಲ್ಲಿರದ ನಾಣ್ಯವೆಂದು ಅರ್ಥೈಸಿದ್ದರೆ ಅದು ಅವರ ಅನುಭವದ ಕೊರತೆಯೆಂದೇ ಹೇಳಬೇಕಾಗುತ್ತದೆ. ಚುನಾವಣೆಯಲ್ಲಿ ಜ್ಞಾನಪೀಠ ಪ್ರಶಸ್ತೀ ಪುರಸ್ಕøತ ಡಾ|| ಶಿವರಾಮ … [Read more...] about ಸಚಿವ ಆರ್.ಎನ್.ನಾಯ್ಕರು ಚಲಾವಣೆಯಲ್ಲಿಲ್ಲದ ನಾಣ್ಯವೆಂದು ಹೇಳಿಕೆ ನೀಡಿರುವುದು ಖಂಡನೀಯ
ಮಿಶ್ರ ತಳಿ ಆಕಳು ಮತ್ತು ಕರುಗಳ ಪ್ರದರ್ಶನ
. ಹೊನ್ನಾವರ,ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ ಉತ್ತರ ಕನ್ನಡ , ಗ್ರಾಮ ಪಂಚಾಯತ ನಗರಬಸ್ತಿಕೇರಿ ಹಾಗೂ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.) ಅಮೃತಧಾರಾ ಗೋಶಾಲೆ, ಶ್ರೀಕ್ಷೇತ್ರ ಬಂಗಾರಮಕ್ಕಿ, ಗೇರುಸೊಪ್ಪಾ ಇವರ ಸಂಯುಕ್ತ ಆಶ್ರಯದಲ್ಲಿ ಮಿಶ್ರ ತಳಿ ಆಕಳು ಮತ್ತು ಕರುಗಳ ಪ್ರದರ್ಶನ ಕಾರ್ಯಕ್ರಮವು ಶ್ರೀಕ್ಷೇತ್ರ ಬಂಗಾರಮಕ್ಕಿ ಗೇರುಸೊಪ್ಪಾದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬಂಗಾರಮಕ್ಕಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ … [Read more...] about ಮಿಶ್ರ ತಳಿ ಆಕಳು ಮತ್ತು ಕರುಗಳ ಪ್ರದರ್ಶನ



