ಹಳಿಯಾಳ: ಬಿಜೆಪಿ ಪಕ್ಷದ ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ, ರಾಜ್ಯ ಮುಖಂಡರೊಂದಿಗೆ ತಮ್ಮ ಪೊಟೊ ಹಾಕಿರುವ ಬ್ಯಾನರ್ಗಳನ್ನು ಹರಿದು ಹಾಕಿದ್ದರ ಬಗ್ಗೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೋಲಿಸರ ಪ್ರಥಮ ತನಿಖೆಯಲ್ಲಿ ಕಿಡಿಗೇಡಿಗಳ ಗುರುತು ಪತ್ತೆಯಾಗಿದ್ದು ಈ ಬಗ್ಗೆ ಪಕ್ಷದ ಹೈಕಮಾಂಡಗೆ ದಾಖಲೆ ಸಮೇತ ದೂರು ನೀಡಲಾಗಿದೆ ಎಂದು ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹೇಳಿದರು. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ … [Read more...] about ಕಿಡಿಗೇಡಿಗಳ ಪತ್ತೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪವಿತ್ರ ರಾಮತೀರ್ಥ ಗುಡ್ಡದ ಮೇಲೆ ಅವಿಶ್ವಾಸವಾದ 15 ದಿನದಲ್ಲೇ ತೆರೆದುಕೊಂಡ ಮದ್ಯದಂಗಡಿ
ಹೊನ್ನಾವರ : ಮಾಧ್ಯಮದ ಮುಂದೆ ನಾನು ಹೇಳಿದಂತೆ ರಾಮತೀರ್ಥ ಗುಡ್ಡದ ಮೇಲೆ ಮಾಜಿ ಪ.ಪಂ. ಅಧ್ಯಕ್ಷ ಹಾಲಿ ಸದಸ್ಯ ರವೀಂದ್ರ ನಾಯ್ಕ ಇವರ ಮಾಲೀಕತ್ವದ ಮದ್ಯದಂಗಡಿ ನನ್ನ ವಿರುದ್ಧ ಅವಿಶ್ವಾಸ ನೀರ್ಣಯಕ್ಕೆ ಗೇಲುವಾದ 15 ದಿನದಲ್ಲೇ ತೆರೆದುಕೊಂಡಿದೆ ಎಂದು ಹೇಳಲು ತುಂಬಾ ದುಃಖವಾಗುತ್ತಿದೆ ಎಂದು ಪ.ಪಂ. ಮಾಜಿ ಅಧ್ಯಕ್ಷೆ ಜೈನಾಬಿ ಸಾಬ್ ಹೇಳಿದ್ದಾರೆ. ಕಳೆದ ಆರು ತಿಂಗಳಿಂದ ಮದ್ಯದಂಗಡಿಗೆ ಪರವಾನಿಗೆ ನೀಡುವಂತೆ ನನಗೆ ಕೆಲವು ಸದಸ್ಯರು ಹಣದ ಆಮಿಷ ಒಡ್ಡಿ ಹಿಂಸಿಸುತ್ತಿದ್ದರು. … [Read more...] about ಪವಿತ್ರ ರಾಮತೀರ್ಥ ಗುಡ್ಡದ ಮೇಲೆ ಅವಿಶ್ವಾಸವಾದ 15 ದಿನದಲ್ಲೇ ತೆರೆದುಕೊಂಡ ಮದ್ಯದಂಗಡಿ
ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು ಎಂದು ಆಗ್ರಹಿಸಿ ಮನವಿ
ಹೊನ್ನಾವರ: ಪಟ್ಟಣದ ಪ್ರಭಾತನಗರದ ಫಾರೆಸ್ಟ ಕಾಲೋನಿಯಲ್ಲಿ ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು ಎಂದು ಆಗ್ರಹಿಸಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಜಿ.ಎನ್.ಗೌಡ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರಭಾತನಗರದ ಫಾರೆಸ್ಟ ಕಾಲೋನಿಯಲ್ಲಿ ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ತೊಂದರೆಯಾಗುತ್ತಿದೆ ಎಂದು ಇಲ್ಲಿನ ನಿವಾಸಿಗಳು ಮನವಿ ನೀಡಿದ್ದರು. ಈ ಕುರಿತು 9 ತಿಂಗಳಾದರು ಯಾವುದೇ ಕ್ರಮ ಕೈಗೊಂಡಿಲ್ಲ. ಪಟ್ಟಣ … [Read more...] about ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು ಎಂದು ಆಗ್ರಹಿಸಿ ಮನವಿ
ಮುಖದಲ್ಲಿ ಮಾರ್ಪಾಡು, ಬದುಕಿನಲ್ಲಿ ಪರಿವರ್ತನೆ – ಕಸ್ತೂರ್ಬಾ ಆಸ್ಪತ್ರೆಯ ಸಾಧನೆ
ಹೊನ್ನಾವರ : ದೇಶದಲ್ಲಿ ಪ್ರಥಮವಾದ ವಿಶ್ವದಲ್ಲಿ ವಿರಳವಾದ ಮುಖ ಸಮರ್ಪಕಗೊಳಿಸುವ ಎರಡು ಶಸ್ತಚಿಕಿತ್ಸೆಗಳನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಮತ್ತು ದಂತ ವೈದ್ಯಕೀಯ ಕಾಲೇಜು ನಡೆಸಿದ್ದ ಈ ಕುರಿತು ಕಸ್ತೂರ್ಬಾ ಆಸ್ಪತ್ರೆಯ ಸಿಓಓ ಕರ್ನಲ್ ಡಾ. ದಯಾನಂದ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಸ್ವಸ್ಥಾನದಿಂದ ಜಾರಿದ ಕೆಳದವಡೆಗೆ ಟೋಟಲ್ ಟೆಂಪೋರೊಮ್ಯಾಂಡಿಬ್ಯುಲಾರ್ ರಿಪ್ಲೆಸ್ಮಂಟ್ ಎಂಬ ಮುಖದ ರೂಪ ಸರಿಪಡಿಸುವ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿದ ಬಳಿಕ 21ವರ್ಷ ಪ್ರಾಯದ … [Read more...] about ಮುಖದಲ್ಲಿ ಮಾರ್ಪಾಡು, ಬದುಕಿನಲ್ಲಿ ಪರಿವರ್ತನೆ – ಕಸ್ತೂರ್ಬಾ ಆಸ್ಪತ್ರೆಯ ಸಾಧನೆ
ಜಿಯೋ ಕೆಬಲ್ ಅಳವಡಿಕೆ; ಪ್ರಯಾಣಿಕರ ಸಂಚಾರಕ್ಕೆ ಸಾಕಷ್ಟು ತೊಂದರೆ
ಹಳಿಯಾಳ: ರಿಲಾಯನ್ಸ್ ಗ್ರೂಪ್ನ ಜಿಯೋ ನೆಟವರ್ಕಗಾಗಿ ಕೆಬಲ್ ಅಳವಡಿಸಲು ಪಟ್ಟಣದಲ್ಲಿ ಯಂತ್ರಗಳ ಮೂಲಕ ಕಾಮಗಾರಿ ಆರಂಭವಾಗಿದ್ದು ಎಲ್ಲೆಂದರಲ್ಲಿ ಪ್ರಮುಖ ರಸ್ತೆಗಳಲ್ಲಿ ಕೆಬಲ್ ಅಳವಡಿಸಲು ರಸ್ತೆಗಳನ್ನು ಅಗೆದು ಹಾಗೆ ಬಿಡಲಾಗುತ್ತಿದ್ದು ಇವುಗಳಿಂದ ವಾಹನ ಸವಾರರಿಗೆ ಹಾಗೂ ಪ್ರಯಾಣಿಕರ ಸಂಚಾರಕ್ಕೆ ಸಾಕಷ್ಟು ತೊಂದರೆಗಳು ಉಂಟಾಗುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತಿರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಈಗಾಗಲೇ … [Read more...] about ಜಿಯೋ ಕೆಬಲ್ ಅಳವಡಿಕೆ; ಪ್ರಯಾಣಿಕರ ಸಂಚಾರಕ್ಕೆ ಸಾಕಷ್ಟು ತೊಂದರೆ



