ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ನುಡಿದರು.ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ … [Read more...] about ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆ;ಗ್ರಾಹಕರಿಗೆ ಅತೀವ ತೊಂದರೆ
ಹಳಿಯಾಳ:-ಹಳಿಯಾಳ:- ಹಳಿಯಾಳದಲ್ಲಿ ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆಯಾಗಿದ್ದು ಗ್ರಾಹಕರಿಗೆ ಅತೀವ ತೊಂದರೆಯಾಗುತ್ತಿದ್ದು ಇದನ್ನು ಕೂಡಲೇ ಸರಿಪಡಿಸಿ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಬೇಕು ಇಲ್ಲದಿದ್ದಲ್ಲಿ ಹಳಿಯಾಳದ ಏರಟೆಲ್ ಕಚೇರಿಯ ಎದುರು ಪ್ರತಿಭಟನೆ ನಡೆಸುವುದಾಗಿ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಎಚ್ಚರಿಕೆ ನೀಡಿದೆ. ಪ್ರತಿಭಟನಾ ಮೇರವಣಿಗೆಯ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಜಯ … [Read more...] about ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆ;ಗ್ರಾಹಕರಿಗೆ ಅತೀವ ತೊಂದರೆ
ಬಿಜೆಪಿ ಪರಿವರ್ತನಾ ರ್ಯಾಲಿ
ಹಳಿಯಾಳ: - ಪಟ್ಟಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಮರಾಠ ಸಮಾಜದ ಮುಖಂಡರಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ ನೀಡಿದ ಹೇಳಿಕೆಯು ಪೂರ್ಣ ಸುಳ್ಳಾಗಿದ್ದು, ಸಮಾಜದ ಹಿತದೃಷ್ಟಿಯ ಬದಲು ರಾಜಕೀಯ ದುರುದ್ದೇಶದಿಂದ ನೀಡಿದ ಈ ಹೇಳಿಕೆಯನ್ನು ನಾವು ಕಟುವಾಗಿ ಖಂಡಿಸುತ್ತೆವೆ ಎಂದು ಬಿಜೆಪಿ ಪಕ್ಷದ ಮರಾಠ ಮುಖಂಡರು ಹಾಗೂ ಜನಪ್ರತಿನಿಧಿಗಳು ಹೇಳಿದ್ದಾರೆ.ಹಳಿಯಾಳ: - ಪಟ್ಟಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಮರಾಠ … [Read more...] about ಬಿಜೆಪಿ ಪರಿವರ್ತನಾ ರ್ಯಾಲಿ
ವಾಕರಸಾಸಂಸ್ಥೆಯಿಂದ ಸಾರ್ವಜನಿಕ ಪ್ರಯಾಣಿಕರಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಹವಾಲು ಸ್ವೀಕಾರ
ಕಾರವಾರ: ವಾಕರಸಾಸಂಸ್ಥೆಯಿಂದ ಸಾರ್ವಜನಿಕ ಪ್ರಯಾಣಿಕರಿಗೆ ಸಂಸ್ಥೆಯಿಂದ ಇನ್ನೂ ಹೆಚ್ಚಿನ ಸಾರಿಗೆ ಸೌಲಭ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರನ್ನು ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸಲು ಪ್ರೇರಪಣೆ ನೀಡುವ ದಿಶೆಯಲ್ಲಿ ಉತ್ತರ ಕನ್ನಡ ವಿಭಾಗದ ವಿಭಾಗೀಯ ಕಛೇರಿ ಶಿರಸಿಯಲ್ಲಿ ಪ್ರತಿ ತಿಂಗಳ 29ನೇ ದಿನಾಂಕದಂದು ಹಿರಿಯ ನಾಗರಿಕರ, ಮಹಿಳೆಯರ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಕೆ.ಎಸ್.ಆರ್.ಟಿ.ಸಿ ಶಿರಸಿ ವಿಭಾಗಿಯ … [Read more...] about ವಾಕರಸಾಸಂಸ್ಥೆಯಿಂದ ಸಾರ್ವಜನಿಕ ಪ್ರಯಾಣಿಕರಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಹವಾಲು ಸ್ವೀಕಾರ
ಡಿಸೆಂಬರ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಕರಾವಳಿ ಉತ್ಸವ
ಕಾರವಾರ: ಮುಂಬರುವ ಡಿಸೆಂಬರ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಕರಾವಳಿ ಉತ್ಸವ ಅಂಗವಾಗಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದ್ದು ಸಾರ್ವಜನಿಕರು ಕರಾವಳಿ ಉತ್ಸವ ಸಂಬಂಧಿತ ಮಾಹಿತಿಗಳಿಗಾಗಿ https;//www.facebook/dcuttarkannada ಫೆಸ್ ಬುಕ್ ಖಾತೆ ಮತ್ತು https://twitter.com/ukkaravaliutsav ಖಾತೆಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್. ಚಂದ್ರಶೇಖರ ನಾಯಕ … [Read more...] about ಡಿಸೆಂಬರ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಕರಾವಳಿ ಉತ್ಸವ


