ಕಾರವಾರ: ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಮುಖ್ಯಸ್ಥ, ಮೂಲತ ನಗರದ ಹರಿಕಂತ್ರವಾಡ ನಿವಾಸಿಯಾಗಿರುವ ಪ್ರೋ. ಪ್ರವೀಣ ಮಾಹಾಭಲೇಶ್ವರ ಆನಂದಕಂದರಿಗೆ ಕುವೆಂಪು ವಿಶ್ವ ವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿದೆ. "ಡಾ. ಸರಗು ಕೃಷ್ಣಮೂರ್ತಿಯವರ ಕಾವ್ಯ ಕೃತಿಯಲ್ಲಿ ಸಾಮಾಜಿಕ ಚಿಂಥನೆ" ವಿಷಯವಾಗಿ ಇವರು ಮಂಡಿಸಿದ ಪ್ರಬಂಧಕ್ಕೆ ಪದವಿ ಲಭಿಸಿದೆ. ಕುವೆಂಪು ವಿಶ್ವ ವಿದ್ಯಾಲಯದ ಸಹ್ಯಾದ್ರಿ ಕಲಾ ಕಾಲೇಜಿನ ಹಿಂದಿ ಮುಖ್ಯಸ್ಥ ಡಾ.ಬಿಸಿ ಬೂದಿನಾಯ್ಕ ಇವರಿಗೆ … [Read more...] about ಪ್ರೋ. ಪ್ರವೀಣ ಮಾಹಾಭಲೇಶ್ವರ ಆನಂದಕಂದರಿಗೆ ಪಿ.ಎಚ್.ಡಿ ಪದವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ;ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ
ಕಾರವಾರ: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿಯೇ ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ ಎಂದು ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ ಹೇಳಿದರು. ಬಾಲಮಂದಿರ ಪ್ರೌಢ ಶಾಲೆಯ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪ್ರೌಢಶಾಲಾ ಮುಖ್ಯಾಧ್ಯಾಪಕರ ಹಾಗೂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಸಂಘದ ಆಶ್ರಯದಲ್ಲಿ ನಡೆದ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ, ಸನ್ಮಾನ ಮತ್ತು … [Read more...] about ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ;ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ
ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 30ರ ಬದಲಾಗಿ ನವೆಂಬರ್ 29ರಂದು
ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 30ರ ಬದಲಾಗಿ ನವೆಂಬರ್ 29ರಂದು ಆಯೋಜಿಸಲಾಗಿದೆ. ಈ ಹಿಂದೆ ತಿಳಿಸಿದಂತೆ ನವೆಂಬರ್ 30ರಂದು ನಡೆಯಬೇಕಿದ್ದ ಈ ಕಾರ್ಯಕ್ರಮವನ್ನು ಕಾರ್ಯ ಒತ್ತಡದ ಕಾರಣ ನವೆಂಬರ್ 29ರಂದೇ ನಡೆಸಲಾಗುತ್ತಿದ್ದು ಬಂದೂಕು ಪರವಾನಗೆ ಹಾಗೂ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ಸೂಕ್ತ ದಾಖಲೆಗಳೊಂದಿಗೆ ಅಂದು ಅರ್ಜಿ ಅರ್ಜಿ ಸ್ವೀಕರಿಸಲಾಗುವುದು ಎಂದು ಅವರು ತಿಳಿಸಿದರು. ಭಾರತೀಯ ಆಯುಧ ಕಾಯ್ದೆ 1959 … [Read more...] about ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 30ರ ಬದಲಾಗಿ ನವೆಂಬರ್ 29ರಂದು
ರೈತರಿಗೆ ಅನುಕೂಲವಾಗುವ ಕೃಷಿ ಪ್ರಧಾನ ಕೈಗಾರಿಕೆಗಳು, ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬರಬೇಕು;ಸಚಿವ ಆರ್. ವಿ.ದೇಶಪಾಂಡೆ
ಕಾರವಾರ: ರೈತರಿಗೆ ಅನುಕೂಲವಾಗುವ ಕೃಷಿ ಪ್ರಧಾನ ಕೈಗಾರಿಕೆಗಳು, ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬರಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ.ದೇಶಪಾಂಡೆ ಅಭಿಪ್ರಾಯಪಟ್ಟರು.ಕಾರವಾರ: ರೈತರಿಗೆ ಅನುಕೂಲವಾಗುವ ಕೃಷಿ ಪ್ರಧಾನ ಕೈಗಾರಿಕೆಗಳು, ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬರಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್. … [Read more...] about ರೈತರಿಗೆ ಅನುಕೂಲವಾಗುವ ಕೃಷಿ ಪ್ರಧಾನ ಕೈಗಾರಿಕೆಗಳು, ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬರಬೇಕು;ಸಚಿವ ಆರ್. ವಿ.ದೇಶಪಾಂಡೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ;ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ
ಕಾರವಾರ:ಡಿಸೆಂಬರ್ 6 ಮತ್ತು 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಇದರ ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಉತ್ತರಕನ್ನಡ ಜಿಲ್ಲೆಯ ಭಟ್ಕಳ, ಕುಮಟಾ, ಕಾರವಾರ, ಶಿರಸಿ, ಮುಂಡಗೋಡ, ಹಳಿಯಾಳದಲ್ಲಿ ಮುಖ್ಯಮಂತ್ರಿಗಳು ಎರಡು ದಿನ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯಲ್ಲಿನ ಪ್ರಮುಖ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಕಟ್ಟಡಗಳ ಉದ್ಘಾಟನೆ … [Read more...] about ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ;ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ
