1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 9569 17699 13569Arecanut Factory Average 4 Quintal 6009 11836 8919Arecanut Hale Chali Average 17 Quintal 18999 23246 20379Arecanut Hosa … [Read more...] about Apmc market report 28-11-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 28-11-2017
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ ಗೋಡಂಬಿ...............890* *ಒಣ ದ್ರಾಕ್ಷಿ...............190* *ಬಾದಾಮಿ................720* *ಪಿಸ್ತಾ.....................1490* *ಅಂಜೂರ ................880* *ಜರದಾಳ..................960* *ವಾಲ್ ನಟ್...........1000* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......440*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 28-11-2017
*TSS SIRSI* market report 28-11-2017
Rate in rs / per QuintalTSS SIRSI … [Read more...] about *TSS SIRSI* market report 28-11-2017
ಕಾನೂನು ಬಾಹಿರವಾಗಿ ಕಟ್ಟಿಗೆ ಸಾಗಟ;ಓರ್ವನ ಬಂಧನ
ಹಳಿಯಾಳ: ತಾಲೂಕಿನ ಮಾಗವಾಡ ಕಾಯ್ದಿಟ್ಟ ಅರಣ್ಯ ಪ್ರದೇಶದಿಂದ ಬೆಲೆಬಾಳುವ ಅಕೇಶಿಯಾ, ಸೀಸಂ, ಸಾಗವಾನಿ ಹಾಗೂ ಜಂಗ್ಲಿ ಕಟ್ಟಿಗೆಯನ್ನು ಕಾನೂನು ಬಾಹಿರವಾಗಿ ಕಡಿದು ಸಾಗಿಸುತ್ತಿದ್ದ ಅದೇ ಗ್ರಾಮದ ಮನೋಹರ ಕೃಷ್ಣಾ ಕುಂಬಾರ ಎಂಬಾತನನ್ನು ಮಾಲು ಸಮೇತ ಬಂಧಿಸುವಲ್ಲಿ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸುಮಾರು 35ಸಾವಿರಕ್ಕೂ ಅಧಿಕ ಬೆಲೆಯ ಬೆಲೆಬಾಳುವ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. … [Read more...] about ಕಾನೂನು ಬಾಹಿರವಾಗಿ ಕಟ್ಟಿಗೆ ಸಾಗಟ;ಓರ್ವನ ಬಂಧನ
ಬಂಗಾರಪ್ಪ ಅವರ 85ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಣೆ
ಹಳಿಯಾಳ:- ಪಟ್ಟಣದ ಜೆಡಿಎಸ್ ಪಕ್ಷದ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಹಿರಿಯ ಮುಖಂಡರಾಗಿದ್ದ ದಿ.ಬಂಗಾರಪ್ಪ ಅವರ 85ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಿಸಲಾಯಿತು. ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಡೇಸಾಬ ಕಕ್ಕೇರಿ, ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ, ಯಲ್ಲಪ್ಪಾ ಹೊನ್ನೊಜಿ, ಸುಧಾ, ರೇಣುಕಾ, ಶೋಭಾ ಇತರರು ಇದ್ದರು. … [Read more...] about ಬಂಗಾರಪ್ಪ ಅವರ 85ನೇ ಹುಟ್ಟುಹಬ್ಬವನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಣೆ



