ಕಾರವಾರ: ಅಂಕೋಲಾ ತಾಲೂಕ ಪಂಚಾಯತ್ ವ್ಯಾಪ್ತಿಯ 21 ಗ್ರಾಮ ಪಂಚಾಯತ್ಗಳಿಗೆ ತಲಾ ಒಂದರಂತೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವದಿಯನ್ನು ಡಿಸೆಂಬರ 15 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://www.rdpr.kar.nic.in/ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಂಕೋಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವದಿಯನ್ನು ಡಿಸೆಂಬರ 15 ರವರೆಗೆ ವಿಸ್ತರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ;ಶಾಸಕ ಬಸವರಾಜ ಹೊರಟ್ಟಿ ಘೋಷಣೆ
ಕಾರವಾರ: ಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವದಾಗಿ ಮಾಜಿ ಸಚಿವ, ಶಾಸಕ ಬಸವರಾಜ ಹೊರಟ್ಟಿ ಘೋಷಿಸಿದರು. ಶನಿವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ್ಯವಾಗಿ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಭವಿಷ್ಯದ ರಾಜಕಾರಣದಲ್ಲಿ ಯುವಕರಿಗೆ ಆದ್ಯತೆ ಕೊಡಬೇಕು. ಈ ನಿಟ್ಟಿನಲ್ಲಿ ಪ್ರಜ್ವಲ … [Read more...] about ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ;ಶಾಸಕ ಬಸವರಾಜ ಹೊರಟ್ಟಿ ಘೋಷಣೆ
ಡಿ.17 ರಂದು ದೈವಜ್ಙ ವಧು– ವರರ ಮೇಳ
ಕಾರವಾರ: ದೈವಜ್ಞ ಸೇವಾ ಸಂಘದಿಂದ ದೈವಜ್ಞ ಸಮಾಜದವರಿಗೆ ಮೊದಲ ವಧು-ವರರ ಮೇಳವನ್ನು ಡಿ.17 ರಂದು ನಗರದ ದೈವಜ್ಞಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಉಲ್ಲಾಸ ನೇತಲಕರ ಹೇಳಿದರು. ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉದ್ಯೋಗ, ವ್ಯಾಪಾರ, ಶಿಕ್ಷಣ ಹೀಗೆ ವಿವಿಧ ಕಾರಣಗಳಿಗೆ ದೈವಜ್ಞ ಸಮಾಜದವರು ಹೊರ ಜಿಲ್ಲೆ, ರಾಜ್ಯಗಳಲ್ಲಿ ಹಂಚಿಹೋಗಿದ್ದಾರೆ. ಇದರಿಂದ ವೈವಾಹಿಕ ದಿನಗಳಲ್ಲಿ ವಧು ವರರನ್ನು ಹುಡುಕುವುದು ದೊಡ್ಡ ಸಮಸ್ಯೆಯಾಗಿದೆ. ಅಲ್ಲದೆ ಸಂಬಂಧಿಕರೇ … [Read more...] about ಡಿ.17 ರಂದು ದೈವಜ್ಙ ವಧು– ವರರ ಮೇಳ
ಅಂಬೇಡ್ಕರ ಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ
ಕಾರವಾರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗುತ್ತಿಗೆದಾರರ ಸಂಘ ಪದಾಧಿಕಾರಿಗಳ ಆಯ್ಕೆ ಈಚೆಗೆ ಅಂಬೇಡ್ಕರ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರನ್ನಾಗಿ ದಿಪಕ ಕುಡಾಳಕರ, ಉಪಾಧ್ಯಕ್ಷರನ್ನಾಗಿ ವೆಂಕಟೇಶ ಅಯ್ಯಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಎಲಿಷಾ ಯಲಕಪಾಟಿ, ಖಜಾಂಚಿಯನ್ನಾಗಿ ಸುರೇಶ ಎಸ್. ನಾಯಕ ಆಯ್ಕೆಯಾದರು. ಸದಸ್ಯರಾದ ಧರ್ಮರಾಯ್ ಮುಡಸಾಲೆ, ಪ್ರಕಾಶ ಮಾರುತಿ ವಡ್ಡರ, ಚಂದ್ರಕಾಂತ ಆಗೇರ, ಚಿನ್ನಾ ಬಾಬು ಯಲಕಪಾಟಿ, ಮಾರುತಿ ಲಕ್ಷ್ಮಣ ಭೋವಿ ವಡ್ಡರ, ರಾಜು … [Read more...] about ಅಂಬೇಡ್ಕರ ಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ
ಸ್ವಚ್ಚತಾ ಅಭಿಯಾನ
ಪಹರೆ ವೇದಿಕೆಯವರು ನಡೆಸುವ ಸ್ವಚ್ಚತಾ ಅಭಿಯಾನದಲ್ಲಿ ವಿಕಲಚೇತನರೊಬ್ಬರು ಭಾಗವಹಿಸಿ ಗಮನ ಸೆಳೆದರು. ಎರಡು ಕಾಲುಗಳ ಸ್ವಾಧಿನ ಕಳೆದುಕೊಂಡ ಎಂ. ನಾಗರಾಜ್ ಕೋಡಿಭಾಗದಲ್ಲಿ ಸ್ವಚ್ಚತಾ ಕಾರ್ಯ ಮಾಡಿದರು. ನಿವೃತ್ತ ಪೊಲೀಸ್ ಅಧಿಕಾರಿ ಶ್ರೀಕಾಂತ ನಾಯ್ಕ ಇದ್ದರು. … [Read more...] about ಸ್ವಚ್ಚತಾ ಅಭಿಯಾನ

