ಕಾರವಾರದ ಕಾಳಿ ಸಂಗಮ ಪ್ರದೇಶದ ರಿವರ್ ಗಾರ್ಡನ್ನಲ್ಲಿ ನಡೆಯುತ್ತಿರುವ ವೈನ್ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಶನಿವಾರ ಭೇಟಿ ನೀಡಿದರು. ನಂತರ ಮಾತನಾಡಿದ ಅವರು, ದ್ರಾಕ್ಷಾರಸ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ದ್ರಾಕ್ಷಾರಸ ಸೇವನೆ ಮಾಡುವದರಿಂದ ಯಾವದೇ ಅಪಾಯವಿಲ್ಲ. ಎಂದು ಹೇಳಿದರು. ವಿವಿಧ ಗಣ್ಯರು ಹಾಜರಿದ್ದರು. … [Read more...] about ವೈನ್ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
*TSS SIRSI* market report 25-11-2017
Rate in rs / per QuintalTSS SIRSI … [Read more...] about *TSS SIRSI* market report 25-11-2017
Apmc market report 25-11-2017
1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Paddy Paddy Dappa Average 52 Quintal 1414 1414 1414 2] MARKET: YELLAPURACommodity Variety Grade Arrivals Units Min (Rs.) Max (Rs.) Modal (Rs.)Cotton D.C.H. Average 2316 Quintal 6089 6479 6289 … [Read more...] about Apmc market report 25-11-2017
ಕರಾವಳಿ ಉತ್ಸವ; ಸ್ಥಳೀಯ ಪ್ರತಿಭೆಗಳಿಗೆ, ಕಲಾವಿದರಿಗೆ ಹೆಚ್ಚು ಅವಕಾಶ
ಹೊನ್ನಾವರ: ಜಿಲ್ಲಾಡಳಿತವು ಕರಾವಳಿ ಉತ್ಸವವನ್ನು ಡಿ. 3ರಂದು ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಹಮ್ಮಿಕೊಂಡಿದ್ದು ಸ್ಥಳೀಯ ಪ್ರತಿಭೆಗಳಿಗೆ, ಕಲಾವಿದರಿಗೆ ಹೆಚ್ಚು ಅವಕಾಶ ಕಲ್ಪಿಸುವಂತೆ ಶಾಸಕಿ ಶಾರದಾ ಮೋಹನ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು. ತಾ.ಪಂ. ಸಭಾಭವನದಲ್ಲಿ ನಡೆದ ಕರಾವಳಿ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರಾವಳಿ ಉತ್ಸವ ಸಿದ್ಧತೆ ಮತ್ತು ನಿರ್ವಹಣೆಗಾಗಿ ರಚಿಸಲಾದ ಉಪಸಮಿತಿಗಳ ಕಾರ್ಯನಿರ್ವಹಣೆ ಕುರಿತು ಪರಾಮರ್ಶೆ … [Read more...] about ಕರಾವಳಿ ಉತ್ಸವ; ಸ್ಥಳೀಯ ಪ್ರತಿಭೆಗಳಿಗೆ, ಕಲಾವಿದರಿಗೆ ಹೆಚ್ಚು ಅವಕಾಶ
ರಾಮತೀರ್ಥ ಪ್ರದೇಶದಲ್ಲಿ ಅರಣ್ಯ ಇಲಾಖೆಯ ತಾರತಮ್ಯ
ಹೊನ್ನಾವರ , ಪಟ್ಟಣದ ರಾಮತೀರ್ಥ ಪ್ರದೇಶದಲ್ಲಿ ಅರಣ್ಯ ಇಲಾಖೆಯು ಅರಣ್ಯ ಪ್ರದೇಶದ ರಕ್ಷಣೆಗೆಂದು ಬೇಲಿಹಾಕುತ್ತಿದೆ. ಜನವಸತಿ ಪ್ರದೇಶಕ್ಕೆ ತೊಂದರೆ ಆಗಬಾರದೆಂದು ಸುಮಾರು 8 ರಿಂದ 10 ಫೂಟ್ ದಾರಿಯನ್ನು ಮಧ್ಯ ಮಧ್ಯ ಬಿಟ್ಟಿದ್ದಾರೆ. ಆದರೆ ಶ್ರೀದೇವಿ ಇಂಡೇನ್ ಗ್ಯಾಸ್ ಗೋಡೌನ್ಗೆ ಹೋಗುವ ಮಾರ್ಗದಲ್ಲಿ ಸುಮಾರು 30 ಫೂಟ್ ದಾರಿ ಬಿಟ್ಟು ಕೊಟ್ಟಿದೆ. ಇದು ಕಾನೂನು ವಿರೋಧವಾಗಿದ್ದು, ಇಲ್ಲಿ ಲಂಚ ಪಡೆದು ಅರಣ್ಯ ಇಲಾಖೆಯವರು ಕಾನೂನು ವಿರೋಧವಾಗಿ ನಿರ್ಮಾಣಗೊಂಡಿರುವ … [Read more...] about ರಾಮತೀರ್ಥ ಪ್ರದೇಶದಲ್ಲಿ ಅರಣ್ಯ ಇಲಾಖೆಯ ತಾರತಮ್ಯ




