ಹೊನ್ನಾವರ:ಹೊನ್ನಾವರ: ಮಾಜಿ ಸಚಿವ ಆರ್.ಎನ್.ನಾಯ್ಕ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಭಟ್ಕಳದಲ್ಲಿ ಕೋಮುಗಲಭೆಯನ್ನು ಹತ್ತಿಕ್ಕದೇ, ಅಧಿಕಾರವನ್ನು ಸರಿಯಾಗಿ ಬಳಸದೇ ಜನರಿಂದ ತಿರಸ್ಕøತಗೊಂಡ ಅವರು ಚಲಾವಣೆಯಲ್ಲಿರದ ನಾಣ್ಯವಿದ್ದಂತೆ. ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರಿಗೆ ಸಂಸ್ಕಾರದ ಪಾಠ ಹೇಳುವ ನೈತಿಕತೆಯಿಲ್ಲ ಅವರಿಗಿಲ್ಲ ಎಂದು ತಾಲೂಕು ಬಿಜೆಪಿ ಮುಖಂಡರು ಹೇಳಿದರು.ಅವರು ಪಟ್ಟಣದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಮುಖಂಡರು … [Read more...] about ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರಿಗೆ ಸಂಸ್ಕಾರದ ಪಾಠ ಹೇಳುವ ನೈತಿಕತೆಯಿಲ್ಲ ಅವರಿಗಿಲ್ಲ ;ಬಿಜೆಪಿ ಮುಖಂಡರು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕರ್ನಾಟಕ ಯುವಸೇನಾ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಬಾಬು ನಾಯ್ಕನೇಮಕ
ಹೊನ್ನಾವರ: ಕರ್ನಾಟಕ ಯುವಸೇನಾ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಬಾಬು ನಾಯ್ಕ ನಗರಬಸ್ತಿಕೇರಿ ನೇಮಕಗೊಂಡಿದ್ದಾರೆ. ಸಂಘಟನೆಯು `ಸತ್ಯಕ್ಕಾಗಿ ಸಂಘಟನೆ ನ್ಯಾಯಕ್ಕಾಗಿ ಹೋರಾಟ' ಎಂಬ ಮೂಲ ಸಿದ್ದಾಂತವನ್ನು ಹೊಂದಿದ್ದು ಸಂಘಟನೆಯನ್ನು ಬಲಪಡಿಸಿ ನಾಡಿನ ಸೇವೆ ಮಾಡಲು ಈ ನೇಮಕಾತಿ ಮಾಡಲಾಗಿದೆ ಎಂದು ಕರ್ನಾಟಕ ಯುವಸೇನಾದ ಜಿಲ್ಲಾಮೆಹಬೂಬ ಅಲಿ ಬಾ. ಜಮಖಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಕರ್ನಾಟಕ ಯುವಸೇನಾ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಬಾಬು ನಾಯ್ಕನೇಮಕ
*TSS SIRSI* market report 24-11-2017
Rate in rs / per QuintalTSS SIRSI … [Read more...] about *TSS SIRSI* market report 24-11-2017
Apmc market report 24-11-2017
1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Coconut (Per 1000) Coconut Average 91756 Numbers 26665 26665 26665Paddy Paddy Average 100 Quintal 1550 1550 1550 2] MARKET: SIDDAPURACommodity Variety Grade Arrivals Units Min (Rs.) Max (Rs.) Modal … [Read more...] about Apmc market report 24-11-2017
ವಿವೇಚನಾ ರಹಿತ ಸಮಾಜ ಘಾತುಕ ಹೇಳಿಕೆ ನೀಡುವುದಿಲ್ಲ
ಹಳಿಯಾಳ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬಗ್ಗೆ ಬಿಜೆಪಿ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವ ಆರ್.ಎನ್.ನಾಯ್ಕ ನೀಡಿರುವ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಟಿಕೆ ಮಾಡೋ ಮೊದಲು ಆರ್.ಎನ್.ನಾಯ್ಕ ತಮ್ಮ ಹಿನ್ನಲೆಯನ್ನು ಅರಿತು ಗಂಭೀರತೆ ವಹಿಸಿ ಮಾತನಾಡಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪಕ್ಷದವರು ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಹಿರಿಯ ನಾಯಕ ನಿರಂತರ ಗೆಲುವು ಸಾಧಿಸಿ ಕೇಂದ್ರದಲ್ಲಿ … [Read more...] about ವಿವೇಚನಾ ರಹಿತ ಸಮಾಜ ಘಾತುಕ ಹೇಳಿಕೆ ನೀಡುವುದಿಲ್ಲ


