ಹಳಿಯಾಳ:- ಪರ್ಯಾಯ ರಾಜಕೀಯ ದೊರಣೆಗಳಿಂದ ಮಾತ್ರ ರೈತ ಕಾರ್ಮಿಕರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಹಾಗೂ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವೆಂದು ಸಿಪಿಐಎಮ್ ಪಕ್ಷದ ಕಾರ್ಯದರ್ಶಿ ಯಮೂನಾ ಗಾಂವಕರ ಹೇಳಿದರು.ಹಳಿಯಾಳ:- ಪರ್ಯಾಯ ರಾಜಕೀಯ ದೊರಣೆಗಳಿಂದ ಮಾತ್ರ ರೈತ ಕಾರ್ಮಿಕರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಹಾಗೂ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವೆಂದು ಸಿಪಿಐಎಮ್ ಪಕ್ಷದ ಕಾರ್ಯದರ್ಶಿ ಯಮೂನಾ ಗಾಂವಕರ ಹೇಳಿದರು. ಪಟ್ಟಣದಲ್ಲಿ … [Read more...] about ಪರ್ಯಾಯ ರಾಜಕೀಯ ದೊರಣೆಗಳಿಂದ ಮಾತ್ರ ರೈತ ಕಾರ್ಮಿಕರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಸಾಧ್ಯ;ಯಮೂನಾ ಗಾಂವಕರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಬ್ಬನ್ನು ಸಾಗಿಸುವ ಟ್ರಾಕ್ಟರ್ ಚಾಲಕರು ಸಂಚಾರಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು;ಡಿ.ವೈಎಸ್ಪಿ ದಯಾನಂದ
. ಹಳಿಯಾಳ: ಕಬ್ಬನ್ನು ಸಾಗಿಸುವ ಟ್ರಾಕ್ಟರ್ ಚಾಲಕರು ಸಂಚಾರಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು, ಅನಗತ್ಯವಾಗಿ ಒವರಲೋಡಿಂಗ್ ಮಾಡಬಾರದು ಹಾಗೂ ಕಡ್ಡಾಯವಾಗಿ ವಾಹನದ ಹಿಂದುಗಡೆ ಕೆಂಪು ಪಟ್ಟಿಯನ್ನು ಅಳವಡಿಸಿಕೊಂಡು ಅಪಘಾತವನ್ನು ನಿಯಂತ್ರಿಸಲು ಸಹಕರಿಸಬೇಕೆಂದು ಡಿ.ವೈಎಸ್ಪಿ ದಯಾನಂದ ಪವಾರ ಚಾಲಕರಿಗೆ ಕರೆ ನೀಡಿದರು. ಈ.ಐ.ಡಿ.ಪ್ಯಾರಿ ಶುಗರ್ ಇಂಡಸ್ಟ್ರೀಸ್, ಪೋಲಿಸ್ ಇಲಾಖೆ, ಆರ್.ಟಿ.ಓ. ಹಳಿಯಾಳ ಹಾಗೂ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. … [Read more...] about ಕಬ್ಬನ್ನು ಸಾಗಿಸುವ ಟ್ರಾಕ್ಟರ್ ಚಾಲಕರು ಸಂಚಾರಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು;ಡಿ.ವೈಎಸ್ಪಿ ದಯಾನಂದ
Shirali Movies as on 24-11-2017
venkateshwara theater Athiratha (ua) kannada 2.30pm6pm9pm … [Read more...] about Shirali Movies as on 24-11-2017
ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ದಾಂಧಲೆ ; ಭಯದ ವಾತಾವರಣ
ಹಳಿಯಾಳ: ಮುರ್ಕವಾಡ ಹಾಗೂ ಬೆಳವಟಗಿ ವಲಯ ವ್ಯಾಪ್ತಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ಕೆಲವರು ಏಕಾಏಕಿ ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಅಂಗನವಾಡಿ ನೌಕರರನ್ನು ಹೊರಹಾಕಿ ಅಲ್ಲಿನ ಸಾಮಗ್ರಿಗಳನ್ನು ಪರಿಶೀಲಿಸಿ, ಕೇಂದ್ರದ ದಾಖಲಾತಿಗಳನ್ನೆಲ್ಲಾ ಸಿಡಿಪಿಓ ಇಲಾಖೆ ಪರವಾನಿಗೆ ಇಲ್ಲದೇ ಪರಿಶೀಲನೆ ನಡೆಸಿ ಗೊಂದಲ ಸೃಷ್ಠಿಸಿ, ಭಯದ ವಾತಾವರಣ ನಿರ್ಮಾಣ ಮಾಡಿದ್ದು ಘಟನೆಗೆ ಸಂಬಂಧಿಸಿ ಸಂಘಟನೆಯ ಮೇಲೆ ಕಾನೂನು ಕ್ರಮ ಒದಗಿಸಿ ಅಂಗನವಾಡಿ ಕೆಲಸಗಳು … [Read more...] about ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ದಾಂಧಲೆ ; ಭಯದ ವಾತಾವರಣ
ಮೂಲಭೂತ ಸೌಕರ್ಯ ಸಿಗುತಿಲ್ಲಾ,ಪಂಚಾಯತ ಅಧ್ಯಕ್ಷರಿಗೆ ಹಾಗೂ ಪಿ.ಡಿ.ಓ ಅವರಿಗೆ ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು
ಹೊನ್ನಾವರ : ತಾಲೂಕಿನ ಜಲವಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸಮರ್ಪಕ ಮೂಲಭೂತ ಸೌಕರ್ಯ ರಸ್ತೆ, ಕುಡಿಯುವ, ನೀರು, ದಾರಿದೀಪ ಮುಂತಾದ ಸೌಕರ್ಯ ಸಿಗುತಿಲ್ಲಾ ಎಂದು ಸಾರ್ವಜನಿಕರು ಪಂಚಾಯತ ಅಧ್ಯಕ್ಷರಿಗೆ ಹಾಗೂ ಪಿ.ಡಿ.ಓ ಅವರಿಗೆ ತರಾಟೆಗೆ ತೆಗೆದುಕೊಂಡರು.ಗ್ರಾಮ ಪಂಚಾಯತನಲ್ಲಿ ನಡೆದ ವಿಶೇಷ ಸಭೆಯಲ್ಲಿ ಸಾರ್ವಜನಿಕರು ಅಕ್ರೋಶ ವ್ಯಕ್ತ ಪಡಿಸಿ ಶಾಸಕ ಮಂಕಾಳ ವೈದ್ಯರು ಪತ್ರಿಕೆಗಳಲ್ಲಿ ಎಲ್ಲಾ ಪಂಚಾಯತಗಳಿಗೆ 50 ಕೋಟಿ ನೀಡಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ … [Read more...] about ಮೂಲಭೂತ ಸೌಕರ್ಯ ಸಿಗುತಿಲ್ಲಾ,ಪಂಚಾಯತ ಅಧ್ಯಕ್ಷರಿಗೆ ಹಾಗೂ ಪಿ.ಡಿ.ಓ ಅವರಿಗೆ ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು




