• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ

November 23, 2017 by Sachin Hegde Leave a Comment

ಕಾರವಾರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನವೆಂಬರ 25 ರಂದು ಕಾರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಡಿಸೆಂಬರ 6 ಮತ್ತು 7 ರಂದು ಕಾರವಾರಕ್ಕೆ ಮುಖ್ಯ ಮುಂತ್ರಿಗಳು ಭೇಟಿ ನೀಡುತ್ತಿರುವ ನಿಮಿತ್ತ ಜಿಲ್ಲೆಯ ಲೋಕಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ … [Read more...] about ಸಚಿವ ಆರ್.ವಿ. ದೇಶಪಾಂಡೆ ಅವರು ನವೆಂಬರ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ

ನ.26 ರಂದು ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ

November 23, 2017 by Sachin Hegde Leave a Comment

ಕಾರವಾರ:ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ ನಗರದ ಕನ್ನಡ ಭವನದಲ್ಲಿ ನ.26 ರಂದು ಆಯೋಜಿಸಲಾಗಿದೆ. ಈ ಸಭೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಹಾಗೂ ಗೋವಾ ರಾಜ್ಯದ ಎಲ್ಲ ಪಿಂಚಣಿದಾರರು ಹಾಜರಾಗಿ ಪಿಂಚಣಿ ಸಮಸ್ಯೆ ಮತ್ತು ಕಮ್ಯೂಟೇಶನ್ ಹಣ ವಾಪಸಾತಿಯ ಹೈಕೋರ್ಟ್ ಆದೇಶದ ಕುರಿತಂತೆ ಸಮಸ್ಯೆ ಬಗೆಹರಿಸಿಕೊಳ್ಳಲು ಚರ್ಚೆ ನಡೆಸಲಾಗುವುದು. ಈ ಸಭೆಗೆ ಪಿಂಚಣಿದಾರರ ರಾಜ್ಯಾಧ್ಯಕ್ಷ ಜಯಶಂಕರ ರೆಡ್ಡಿ ಹಾಗೂ ಗೌರವಾಧ್ಯಕ್ಷ ಕೆ.ಪಿ.ಮಂದಾಲೆ … [Read more...] about ನ.26 ರಂದು ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ

ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯ ಏಕಾಏಕಿ ಸ್ಥಗಿತ;ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು

November 23, 2017 by Sachin Hegde Leave a Comment

ಅಂಕೋಲಾ :ಮಕ್ಕಳನ್ನು ಶಾಲೆಯತ್ತ ಆಕರ್ಷಿಸಲು ಸರಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅದೇ ಸರಕಾರದ ವ್ಯವಸ್ಥೆ ವಿದ್ಯಾರ್ಥಿಗಳಿಗೆ ನೀಡಿದ ಸೌಲಭ್ಯವನ್ನು ಕಸಿದುಕೊಳ್ಳುವ ಮೂಲಕ ನೀರ್ಲಕ್ಷ ತಾಳುವ ಉದಾರಣೆಗಳು ಸಾಕಷ್ಠಿದೆ. ಅಂತಹದರಲ್ಲಿ ಇಲ್ಲಿನ ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯವನ್ನು ಏಕಾಏಕಿ ಸ್ಥಗಿತಗೊಳಿಸಿ ವಿದ್ಯಾರ್ಥಿಗಳನ್ನು ಅಂತಂತ್ರನಾಗಿಸಿದೆ. ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು ಭಯದಲ್ಲಿಯೇ … [Read more...] about ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯ ಏಕಾಏಕಿ ಸ್ಥಗಿತ;ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು

Apmc market report 22-11-2017

November 22, 2017 by Sachin Hegde Leave a Comment

arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 10600 17500 13560Arecanut Factory Average 1 Quintal 10170 12670 11350Arecanut Hale Chali Average 2 Quintal 16300 23270 19540 2] MARKET: … [Read more...] about Apmc market report 22-11-2017

*TSS SIRSI* market report 22-11-2017

November 22, 2017 by Sachin Hegde Leave a Comment

Areca-nut

Rate in rs / per QuintalTSS SIRSI … [Read more...] about *TSS SIRSI* market report 22-11-2017

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar