ಕಾರವಾರ: ಅಸ್ನೋಟಿಯ ಭಗತವಾಡಾದ ಹಿಪ್ಪಳಗಿರಿಯಲ್ಲಿ ವಾಲಿಬಾಲ್ ಪಂದ್ಯಾವಳಿ ನಡೆಯಿತು. ಸ್ವಾಮಿ ಶರಣಂ ಅಯ್ಯಪ್ಪ ಶ್ರೀ ಧರ್ಮ ಶಾಸ್ತ್ರ ಸೇವಾ ಸಮಿತಿ ಹಾಗೂ ವಿಠ್ಠಲ ರುಖುಮಾಯಿ ಭಜಕ ಮಂಡಳಿಯ ಸಂಯುಕ್ತಾಶ್ರಯದಲ್ಲಿ ನಾಗೇಂದ್ರ ಅಂಚೇಕರವರ ಮಾರ್ಗದರ್ಶನದಲ್ಲಿ ವಾಲಿಬಾಲ ಪಂದ್ಯಾವಳಿ ಆಯೋಜಿಸಲಾಗಿತ್ತು. ಅಂತಿಮ ಪಂದ್ಯದಲ್ಲಿ ಡಿ.ಕೆ.ಹೊಸಾಳಿ ತಂಡವು ಸಾತೇರಿ ಬಾಯ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಪಡೆದುಕೊಂಡಿತು. ಉತ್ತಮ ಹೊಡೆತಗಾರರಾಗಿ ಕಮಲೇಶ ಆಚಾರಿ ಹಾಗೂ ಉತ್ತಮ ಎಸೆತಗಾರರಾಗಿ … [Read more...] about ವಾಲಿಬಾಲ್ ಪಂದ್ಯಾವಳಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾರವಾರದಲ್ಲಿ ನಡೆಯಲಿದೆ ಸ್ಕೂಬಾ ಡೈವಿಂಗ : ಪ್ರವಾಸಿಗರ ಸೆಳೆದು ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಕಸರತ್ತು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಯೊಂದಿಗೆ ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಕಾರವಾರದ ದೇವಗಡದ ಬಳಿ ಸ್ಕೂಬಾ ಡೈವಿಂಗ್ ನಡೆಸುವ ಚಿಂತನೆ ಜಿಲ್ಲಾಡಳಿತದ ಮುಂದಿದೆ. ಮುರ್ಡೇಶ್ವರದ ನೇತ್ರಾಣಿಯಲ್ಲಿ ಸ್ಕೂಬಾ ಡೈವಿಂಗ್ ನಡೆಯುತ್ತಿದೆ. ಮೂರು ಸಂಸ್ಥೆಗಳು ಇದನ್ನು ನಡೆಸುತ್ತಿದ್ದು, ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ. ಇದರೊಂದಿಗೆ ಕಾರವಾರದ … [Read more...] about ಕಾರವಾರದಲ್ಲಿ ನಡೆಯಲಿದೆ ಸ್ಕೂಬಾ ಡೈವಿಂಗ : ಪ್ರವಾಸಿಗರ ಸೆಳೆದು ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಕಸರತ್ತು
ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಆರನೇ ಚಿತ್ರ ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ
ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಆರನೇ ಚಿತ್ರ ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ ದಿನಾಂಕ 22-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ … [Read more...] about ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಆರನೇ ಚಿತ್ರ ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ
Apmc market report 21-11-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 10599 17509 13529Arecanut Factory Average 3 Quintal 10169 12639 11369Arecanut Hale Chali Average 11 Quintal 16299 23269 19549Arecanut Hosa … [Read more...] about Apmc market report 21-11-2017
ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು
ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ … [Read more...] about ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು

