ಕಾರವಾರ:ಯೋಜನಾ ಉದ್ಯೋಗ ವಿನಿಮಯ ಕೇಂದ್ರ ಕಾರವಾರ ವತಿಯಿಂದ ನರ್ಸಿಂಗ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಲಘು ಉದ್ಯೋಗಮೇಳ ಆಯೋಜಿಸಲಾಗಿದೆ. ಮೇಳವು ನವೆಂಬರ 28 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ನಡೆಯಲಿದ್ದು ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಆಸಕ್ತ ಅರ್ಹ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9481274298 ಸಂಪರ್ಕಿಸಲು ಉದ್ಯೋಗ ವಿನಿಮಯ ಕೇಂದ್ರದ … [Read more...] about ನರ್ಸಿಂಗ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಲಘು ಉದ್ಯೋಗಮೇಳ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
2017-18 ನೇ ಸಾಲಿಗೆ ಏಕ ವ್ಯಕ್ತಿ ಮತ್ತು ಸಮೂಹ ಕಲಾಪ್ರದರ್ಶನಕ್ಕೆ ಧನಸಹಾಯ ನೀಡಲು ಅರ್ಜಿ ಆಹ್ವಾನ
ಕಾರವಾರ:ಕರ್ನಾಟಕ ಲಲಿತ ಕಲಾ ಅಕಾಡೆಮಿಯು 2017-18 ನೇ ಸಾಲಿಗೆ ಏಕ ವ್ಯಕ್ತಿ ಮತ್ತು ಸಮೂಹ ಕಲಾಪ್ರದರ್ಶನಕ್ಕೆ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಕಲಾವಿದರಿಗೆ ರಾಜ್ಯದ ಒಳ ಮತ್ತು ಹೊರ ರಾಜ್ಯಗಳಲ್ಲಿ ಏಕವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನಕ್ಕೆ ಅವಕಾಶವಿದ್ದು ಭಾಗವಹಿಸುವ ಕಲಾವಿದರು ತಾವು ರಚಿಸಿದ ಇತ್ತಿಚೀನ ಕಲಾಕೃತಿಗಳ 5*7 ಅಂಗುಲ ಅಳತೆಯ ಛಾಯಚಿತ್ರಗಳನ್ನು ಕಳುಹಿಸಬೇಕು. ಅವು ಕಳೆದ 2 ವರ್ಷಗಳಿಂದಿಚೆಗೆ ರಚಿಸಿದ ಕಲಾಕೃತಿಗಳಾಗಿರಬೇಕು ಮತ್ತು … [Read more...] about 2017-18 ನೇ ಸಾಲಿಗೆ ಏಕ ವ್ಯಕ್ತಿ ಮತ್ತು ಸಮೂಹ ಕಲಾಪ್ರದರ್ಶನಕ್ಕೆ ಧನಸಹಾಯ ನೀಡಲು ಅರ್ಜಿ ಆಹ್ವಾನ
ಉದ್ಯೋಗ ನೀಡುವದಾಗಿ ಹಣ ಪಡೆದು ವಂಚನೆ;ವ್ಯಕ್ತಿಯೊಬ್ಬರ ವಶಕ್ಕೆ
ಕಾರವಾರ: ಉದ್ಯೋಗ ನೀಡುವದಾಗಿ ಹಣ ಪಡೆದು ವಂಚಿಸಿದ ವ್ಯಕ್ತಿಯೊಬ್ಬರನ್ನು ನಗರಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದಾಶಿವಗಡದ ವಿಜಯ ಗಂಜನವರ್ ಎಂಬಾತರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 45ಕ್ಕೂ ಅಧಿಕ ಜನರಿಗೆ ಉದ್ಯೋಗ ನೀಡುವದಾಗಿ ನಂಬಿಸಿ ತರಭೇತಿಯನ್ನು ನೀಡಿದ್ದ ವಿಜಯ್ ಉದ್ಯೋಗಕ್ಕಾಗಿ ಪಶ್ಚಿಮ ಬಂಗಾಳಕ್ಕೆ ಕರೆದೊಯ್ದಿದ್ದ. ಅಲ್ಲಿನ ಕೆಲವರು ಅಭ್ಯರ್ಥಿಗಳಿಂದ 6ಲಕ್ಷ ರೂ ವಸೂಲಿ ಮಾಡಿದ್ದರು. ಈ ಸಂಬಂಧ ಪಶ್ಚಿಮ ಬಂಗಾಳದಲ್ಲಿಯೂ ದೂರು … [Read more...] about ಉದ್ಯೋಗ ನೀಡುವದಾಗಿ ಹಣ ಪಡೆದು ವಂಚನೆ;ವ್ಯಕ್ತಿಯೊಬ್ಬರ ವಶಕ್ಕೆ
ಪಹಣಿ ಪತ್ರದಲ್ಲಿ ಹೆಸರು ನಮೂದಿಸಿ ತಮಗೆ ಹಕ್ಕು ಪತ್ರ ನೀಡ ಬೇಕು ಎಂದು, ನಿವಾಸಿಗಳ ಆಗ್ರಹ
ಕಾರವಾರ: ಕುಮಟಾ ತಾಲೂಕಿನ ಹೊಲನಗದ್ದೆ ಗ್ರಾಮ ಅರಣ್ಯದ ಸ.ನಂ. 356ಅ ದಲ್ಲಿ ಅನಾದಿ ಕಾಲದಿಂದ ವಾಸ್ತವ್ಯದ ಮನೆಗಳಿರುವ ಕ್ಷೇತ್ರವನ್ನು ಸಕ್ರಮಗೊಳಿಸಿ ಪಹಣಿ ಪತ್ರದಲ್ಲಿ ಹೆಸರು ನಮೂದಿಸಿ ತಮಗೆ ಹಕ್ಕು ಪತ್ರ ನೀಡ ಬೇಕು ಎಂದು ಅಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಗೆ ಸೋಮವಾರ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಸ್ಥಳೀಯರು ಹಾಗೂ ಗ್ರಾಪಂ ಸದಸ್ಯರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಸುಮಾರು 150ಕ್ಕೂ ಹೆಚ್ಚು ಕುಟುಂಬಗಳು ಇಲ್ಲಿನ ಸ.ನಂ.356ಅ … [Read more...] about ಪಹಣಿ ಪತ್ರದಲ್ಲಿ ಹೆಸರು ನಮೂದಿಸಿ ತಮಗೆ ಹಕ್ಕು ಪತ್ರ ನೀಡ ಬೇಕು ಎಂದು, ನಿವಾಸಿಗಳ ಆಗ್ರಹ
ಬೃಹತ್ ಗಾತ್ರದ ಹೆಬ್ಬಾವು ಸೆರೆ
ಕಾರವಾರ:ಬಾಡದಲ್ಲಿರುವ ಗುರುಮಠದ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡು ಬಳಿಕ ಉರಗ ತಜ್ಞ ಸಹಾಯದೊಂದಿಗೆ ಅದನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಲಾಯಿತು. ಗುರುಮಠದ ಹತ್ತಿರ ಇರುವ ಮಹೇಶ ನಾರಾಯಣ ನಾಯ್ಕರ ಮನೆಯ ಎದುರಿನ ಕಂಪೌಂಡ್ ಒಳಗೆ ಸುಮಾರು 14 ಅಡಿ ಉದ್ದ ಹಾಗೂ 80 ಕೆ.ಜಿ. ತೂಕದ ಬೃಹತ್ ಹೆಬ್ಬಾವು ಬೇಟೆಯನ್ನು ಹುಡುಕಿ ಬಂದಿತ್ತು. ಇದನ್ನು ಕಂಡ ತಕ್ಷಣ ಸ್ಥಳೀಯರು ಉರಗ ತಜ್ಞ ಸದಾಶಿವಗಡದ ಮುರಾದ್ ಖಾನ್ ಅವರಿಗೆ ವಿಷಯ ತಿಳಿಸಿದರು. … [Read more...] about ಬೃಹತ್ ಗಾತ್ರದ ಹೆಬ್ಬಾವು ಸೆರೆ

