ಯಲ್ಲಾಪುರ :ಪಟ್ಟಣದ ಕೆ ಜಿ ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಯನ್ನು ಆಚರಿಸಲಾಯಿತು.ಮುಖ್ಯ ಶಿಕ್ಷಕಿ ಸುಮಂಗಲಾ ವೆರ್ಣೇಕರ್ ಶಿಕ್ಷಕರಾದ ಸರಸ್ವತಿ ನಾಯ್ಕ ಪೂರ್ಣಿಮಾ ನಾಯ್ಕ ಹಾಗೂ ಕಮಲ ಪಟಗಾರ್ ಯೋಗ ಪ್ರಾತ್ಯ ಕ್ಷಿಕೆ ನೀಡಿ ಸೂರ್ಯನಮಸ್ಕಾರದ ಹಂತ,ಧ್ಯಾನ ಮತ್ತು ಪ್ರಾಣಾಯಾಮ ದಿಂದಾಗುವ ಅನುಕೂಲಗಳ ಬಗ್ಗೆ ಹಾಗೂ ಮಾಡುವ ವಿಧಾನ ವನ್ನು ತಿಳಿಸಿದರುಈ ಸಂಧರ್ಭ ದಲ್ಲಿ ಪೊಲೀಸ್ ಆರಕ್ಷಕಿ ನೀಲಮ್ ಮೋರೆ, ಎಸ್.ಡಿ.ಎಮ್.ಸಿ ಅಧ್ಯಕ್ಷರು ಉಪಾಧ್ಯಕ್ಷರು … [Read more...] about ಕೆ ಜಿ ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅರಬೈಲ್ ಸ.ಹಿ.ಪ್ರಾ ಶಾಲೆಯಲ್ಲಿಯೋಗ ದಿನ
ಯಲ್ಲಾಪುರ :ವರ್ಷದಲ್ಲಿ ಉತ್ತರ ಗೋಳಾರ್ಧದ ಅತಿ ದೀರ್ಘಕಾಲದ ಹಾಗೂ ದಕ್ಷಿಣ ಗೋಳಾರ್ಧದ ಅತಿ ಚಿಕ್ಕ ದಿನವನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಾಧ್ಯಾಪಕಿ ಶಿವಲೀಲಾ ಹುಣಸಗಿ ಹೇಳಿದರು.ಅವರು ಅರಬೈಲ್ ಸ.ಹಿ.ಪ್ರಾ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ದಲ್ಲಿ ಮಾತನಾಡಿಜೂನ್ 21 ಉತ್ತರ ಗೋಳಾರ್ಧದ ವರ್ಷದ ಅತಿ ದೀರ್ಘವಾದ ದಿನವಾಗಿದೆ. ಆದಿ ಕಾಲದಲ್ಲಿ ಸೂರ್ಯಾಭಿಮುಖವಾಗಿ ದೃಷ್ಟಿ ನೆಟ್ಟು, ಧೀ ಶಕ್ತಿ … [Read more...] about ಅರಬೈಲ್ ಸ.ಹಿ.ಪ್ರಾ ಶಾಲೆಯಲ್ಲಿಯೋಗ ದಿನ
ಆಶಾ ಕಾರ್ಯಕರ್ತೆಯಾಗಿ ಸೇವೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ತಾಲೂಕುಗಳಲ್ಲಿನ ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯಾಗಿ ಸೇವೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ ಕುಮಟಾ ತಾಲೂಕಿನ ಕತಗಾಲ್, ದಿವಳ, ಅಂಕೋಲಾ ತಾಲೂಕಿನ ಮೊಗಟಾ, ಹೊನ್ನಾವರ ತಾಲೂಕಿನ ಗೇರುಸೊಪ್ಪಾ, ಜೊಯಿಡಾ ತಾಲೂಕಿನ ಚಂಡೆವಾಡಿ, ಯಲ್ಲಾಪುರ ತಾಲೂಕಿನ ಕಳಚೆ, ಮಾವಿನಮನೆ ಹೋಬಳಿ ಪ್ರದೇಶಗಳ ಆಸಕ್ತ ಅಭ್ಯರ್ಥಿಗಳು ಜೂ.30 ರೊಳಗಾಗಿ ಆಯಾ … [Read more...] about ಆಶಾ ಕಾರ್ಯಕರ್ತೆಯಾಗಿ ಸೇವೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಂಡಾರಿ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಶಿರಸಿ : ಉತ್ತರ ಕನ್ನಡ ಜಿಲ್ಲಾ ಭಂಡಾರಿ ಸಮಾಜ್ಯೋನ್ನತಿ ಸಂಘದ ಜಿಲ್ಲಾ ವಾರ್ಷಿಕ ಸಮ್ಮೇಳನ ಜು. 10 ರಂದು ಕಾರವಾರ ಕೋಡಿಭಾಗದ ಭಂಡಾರಿ ಸಮಾಜ ಮಂದಿರದಲ್ಲಿ ನಡೆಯಲ್ಲಿದ್ದು ಅದರ ಪ್ರಯುಕ್ತ 2020-21 ಮತ್ತು 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಭಂಡಾರಿ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ.ಇದಕ್ಕೆ ಸಂಬAಧಿಸಿದAತೆ ಶೇ. 80 … [Read more...] about ಭಂಡಾರಿ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಸೇವನೆ ಮೂವರ ವಿರುದ್ಧ ಪ್ರಕರಣ ದಾಖಲು
ಹೊನ್ನಾವರ ತಾಲೂಕಿನ ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಸೇವೆನೆ ಮಾಡುತ್ತಿರುವಾಗ ಪೊಲೀಸರು ದಾಳಿ ನಡೆಸಿ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.ಮಹಿಮೆ ಬಳಿ ಮಧ್ಯ ಸೇವನೆಯಲ್ಲಿ ತೊಡಗಿದ್ದ ಗಜಾನನ ನಾಯ್ಕ, ನಿರವತ್ತಿಕೊಡ್ಲು ಶಾಲೆಯ ಸಮೀಪ ಮಧ್ಯ ಸೇವಿಸುತ್ತಿದ್ದ ರಾಘವೇಂದ್ರ ಅಂಬಿಗ, ನಾಗೇಂದ್ರ ಗೌಡ ಇವರ ಮೇಲೆ 15 ಎ, 32(3), ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿತರ … [Read more...] about ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಸೇವನೆ ಮೂವರ ವಿರುದ್ಧ ಪ್ರಕರಣ ದಾಖಲು


