ಕಾರವಾರ: ಪ್ರತಿಯೊಬ್ಬ ಎಲ್ಐಸಿ ಪ್ರತಿನಿಧಿಯು ಸಂಸ್ಥೆಯ ಅವಿಭಾಜ್ಯ ಅಂಗವಾಗಿದ್ದು,ಪ್ರತಿನಿಧಿಗಳು ಸಕ್ರೀಯವಾಗಿ ಕಾರ್ಯ ನಿರ್ವಹಿಸುವುದರ ಮೂಲಕ ಸಂಸ್ಥೆಯಿಂದ ಸಿಗುವ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಎಂದು ಎಲ್ಐಸಿಯ ಸ್ಥಳೀಯ ಶಾಖಾ ಪ್ರಬಂಧಕಿ ರುಕ್ಮಿಣಿ ಹೇಳಿದರು. ಅವರು ಇಲ್ಲಿನ ಮುರಳೀಧರ್ ಮಠದ ಸಭಾಂಗಣದಲ್ಲಿ ಎಲ್ಐಸಿ ಪ್ರತಿನಿಗಳ ಸಂಘ(ಲೀಯಾಫ್)ದ ವಾರ್ಷಿಕ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಕಳೆದ 60 ವರ್ಷಗಳಿಂದ ಎಲ್ಐಸಿ … [Read more...] about 60 ವರ್ಷಗಳಿಂದ ಎಲ್ಐಸಿ ಸಾರ್ವಜನಿಕರಿಗೆ ಅತ್ತುತ್ತಮ ಸೇವೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜಿಲ್ಲಾಡಳಿತಕ್ಕೆ ದೂರು ನೀಡಿದ ನಂತರ ವಾಹನ ಪಡೆದ ಪಲಾನುಭವಿ
ಕಾರವಾರ:ಜಿಲ್ಲಾ ಹಿರಿಯ ನಾಗರಿಕ ಸಬಲೀಕರಣ ಮತ್ತು ವಿಕಲಚೇತನ ಇಲಾಖೆಯಿಂದ ವಿಕಲಚೇತನರಿಗೆ ನೀಡಲಾಗುವ ತ್ರೀಚಕ್ರ ವಾಹನವನ್ನು 25ಕ್ಕೂ ಹೆಚ್ಚು ಫಲಾನುಭವಿಗಳಿಗೆ ವಿತರಿಸಿದೆ. ಕನ್ನಡ ರಾಜ್ಯೋತ್ಸವದಂದು ವಿಕಲಚೇತನರಿಗೆ ದ್ವೀಚಕ್ರ ವಾಹನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಕೀ ಕೊಟ್ಟು ಪೋಟೊ ತೆಗೆಸಿದ್ದ ಅಧಿಕಾರಿಗಳು ಬಳಿಕ ವಾಹನವನ್ನು ನೀಡಲು ಸತಾಯಿಸುತ್ತಿದ್ದರು. ಅಲ್ಲದೆ ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಹಾರಿಕೆ ಉತ್ತರ ನೀಡುತ್ತಾರೆ ಎಂದು ಮುಂಡಗೇರಿಯ … [Read more...] about ಜಿಲ್ಲಾಡಳಿತಕ್ಕೆ ದೂರು ನೀಡಿದ ನಂತರ ವಾಹನ ಪಡೆದ ಪಲಾನುಭವಿ
*TSS SIRSI* market report 20-11-2017
Rate in rs / per QuintalTSS SIRSI … [Read more...] about *TSS SIRSI* market report 20-11-2017
Apmc market report 20-11-2017
1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 25 Quintal 15569 18089 17869Arecanut Coca Average 15 Quintal 10599 16089 15849Arecanut Factory Average 145 Quintal 6099 13899 13409Arecanut Hale … [Read more...] about Apmc market report 20-11-2017
ಕಾರವಾರ ಶೈಕ್ಷಣಿಕ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ
ಹೊನ್ನಾವರ ,25 ನೇ ಅಂತರಾಷ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಅಂಗವಾಗಿ ಕಾರವಾರ ಶೈಕ್ಷಣಿಕ ಜಿಲ್ಲೆಯ ಮಕ್ಕಳ ವಿಜ್ಞಾನ ಸಮಾವೇಶವನ್ನು ದಿ 24ರಂದು ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಶ್ರೀ ಚನ್ನಕೇಶವ ಪ್ರೌಢ ಶಾಲೆ ಕರ್ಕಿ ತಾಲೂಕ ಹೊನ್ನಾವರದಲ್ಲಿಏರ್ಪಡಿಸಲಾಗಿದೆ.ಕೇಂದ್ರ ವಿಷಯವಾದ “ಸುಸ್ಥಿರ ಅಭಿವೃಧ್ಧಿಗೆ ವಿಜ್ಞಾನ ತಂತ್ರಜ್ಞಾನ ಮತ್ತು ನವೀನ ಅನ್ವಯಗಳ ಬಳಕೆ” ಎಂಬ ವಿಷಯದ ಅಡಿಯಲ್ಲಿ ವಿಜ್ಞಾನ ಪ್ರಬಂಧ ಮಂಡನಾ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ತರಬೇತಿ ಪಡೆದ … [Read more...] about ಕಾರವಾರ ಶೈಕ್ಷಣಿಕ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ

