ಕಾರವಾರ: ಭಾರತೀಯ ನೌಕಾನೆಲೆ ವೀಕ್ಷಣೆಗಾಗಿ ಶಾಸಕ ಹಾಗೂ ಅಧಿಕಾರಿಗಳನ್ನು ಒಳಗೊಂಡ ತಂಡ ಕಾರವಾರಕ್ಕೆ ಭೇಟಿ ನೀಡಿದೆ. ಶನಿವಾರ ಮದ್ಯಾಹ್ನ 12 ಗಂಟೆ ವೇಳೆಗೆ ನಾಲ್ಕು ಐಷಾರಾಮಿ ಬಸ್ಗಳಲ್ಲಿ ಜನಪ್ರತಿನಿಧಿಗಳು ನೌಕಾನೆಲೆ ಪ್ರವೇಶಿಸಿದರು. ಸಂಜೆ 7.40ರ ವರೆಗೂ ನೌಕಾನೆಲೆ ಕುರಿತು ಶಾಸಕರು ಅದ್ಯಯನ ನಡೆಸಿದರು. ಐ.ಎನ್.ಎಸ್ ಆದಿತ್ಯ ಯುದ್ದನೌಕೆಯಲ್ಲಿ ಸುಮಾರು ಒಂದುವರೆ ಗಂಟೆಗಳ ಕಾಲ ಅರಬ್ಬಿ ಸಮುದ್ರದಲ್ಲಿ ಸಂಚರಿಸಿದ ಶಾಸಕರು ಯುದ್ದನೌಕೆಯ ಕುರಿತು ಸಮಗ್ರ ಮಾಹಿತಿ ಪಡೆದರು. … [Read more...] about ಭಾರತೀಯ ನೌಕಾನೆಲೆ ಪ್ರವೇಶಿಸಿದ ರಾಜ್ಯ ಶಾಸಕರು ಹಾಗೂ ಸಚಿವರು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಮೂರನೇ ಚಿತ್ರ ರಾಮ ರಾಮ ರೇ ದಿನಾಂಕ 19-11-2017ರಂದು
ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಮೂರನೇ ಚಿತ್ರ ರಾಮ ರಾಮ ರೇ ದಿನಾಂಕ 19-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಥಾ ಹಂತರವನ್ನು ಹೊಂದಿರುವ ರಾಮ ರಾಮ ರೇ ಚಿತ್ರವನ್ನು ಕನ್ನಡ ಕಲರ್ಸ್ ಸಿನಿಮಾಸ್ ಲಾಂಚನದಲ್ಲಿ … [Read more...] about ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಮೂರನೇ ಚಿತ್ರ ರಾಮ ರಾಮ ರೇ ದಿನಾಂಕ 19-11-2017ರಂದು
ಅನಧಿಕೃತವಾಗಿ ನಿರ್ಮಾಣಗೊಂಡ ಸಭಾ ಭವನ ತೆರವಿಗೆ ಆಗ್ರಹ
ಕಾರವಾರ: ನಂದನಗದ್ದಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಪಾರ್ವತಿ ಶಂಕರ ಸಭಾ ಭವನ ತೆರವು ಮಾಡುವಂತೆ ಆಗ್ರಹಿಸಿ ಸ್ಥಳೀಯರು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು. ಮಲ್ಲಿಕಾರ್ಜುನ ದೇವಾಲಯ ಸಮೀಪ ಪಾರ್ವತಿ ಶಂಕರ ಚಾರಿಟೇಬಲ್ ಟ್ರಸ್ಟ್ ಹೆಸರಿನಲ್ಲಿ ಅನಧಿಕೃತವಾಗಿ ಸಭಾ ಭವನ ನಿರ್ಮಾಣ ಮಾಡಲಾಗಿದೆ. ಸರ್ವೆ ನಂ 166/2ರಲ್ಲಿ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ಪಡೆದಿದ್ದು, 9ಮೀಟರ್ ರಸ್ತೆ ಬಿಡಬೇಕಿತ್ತು. ಆದರೆ, 3ಮೀಟರ್ ಮಾತ್ರ ರಸ್ತೆಗಾಗಿ ಜಾಗ ಬಿಡಲಾಗಿದೆ. ಇದರಿಂದ … [Read more...] about ಅನಧಿಕೃತವಾಗಿ ನಿರ್ಮಾಣಗೊಂಡ ಸಭಾ ಭವನ ತೆರವಿಗೆ ಆಗ್ರಹ
ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರನ ಸಾವು
ಕಾರವಾರ:ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೈತಖೋಲ್ದಲ್ಲಿ ನಡೆದಿದೆ. ಅವರ್ಸಾದ ಸಂದೇಶ ಗುನಗಾ (21) ಮೃತರು. ಕಾರವಾರಕ್ಕೆ ತೆರಳುತ್ತಿದ್ದ ವೇಳೆ ಬೈತಖೋಲ್ ಬಳಿ ವಾಹನವೊಂದು ಡಿಕ್ಕಿಯಾಗಿದೆ. ಈ ವೇಳೆ ಸ್ಥಳದಲ್ಲಿ ಯಾರೂ ಇರಲಿಲ್ಲ. ಹೀಗಾಗಿ ವಾಹನದ ಗುರುತು ಸಿಕ್ಕಿಲ್ಲ. ಶೋಧ ಕಾರ್ಯ ನಡೆಸುತ್ತಿರುವದಾಗಿ ಸಂಚಾರ ಠಾಣೆ ಪಿಸೈ ಎನ್.ಡಿ ಬಿಕ್ಕಣ್ಣನವರ್ ತಿಳಿಸಿದರು. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರನ ಸಾವು
ಪರಿಶಿಷ್ಟ ವರ್ಗ ಸಿದ್ದಿ, ಡೊಂಗ್ರಿಗರಾಸಿಯ ಜನಾಂಗದವರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನ
ಕಾರವಾರ:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ದಿ ನಿಗಮವು 2015-16ನೇ ಸಾಲಿನ ವಿಶೇಷ ಕೇಂದ್ರಿಯ ನೆರವಿನಡಿ ಪರಿಶಿಷ್ಟ ವರ್ಗ ಸಿದ್ದಿ, ಡೊಂಗ್ರಿಗರಾಸಿಯ ಜನಾಂಗದವರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಬಯಸುವರು 18 ರಿಂದ 60 ವರ್ಷವಯೋಮಾನದೊಳಗಿದ್ದು, ಪರಿಶಿಷ್ಟ ವರ್ಗ ಸಿದ್ದಿ, ಡೊಂಗ್ರಿಗರಾಸಿಯ ಉಪಜಾತಿಗೆ ಸೇರಿರಬೇಕು ಮತ್ತು ರಾಜ್ಯದಲ್ಲಿ Pಳೆದ 15 ವರ್ಷಗಳಿಂದ ವಾಸಿಸುತ್ತಿರಬೇಕು. ವಾರ್ಷಿಕ … [Read more...] about ಪರಿಶಿಷ್ಟ ವರ್ಗ ಸಿದ್ದಿ, ಡೊಂಗ್ರಿಗರಾಸಿಯ ಜನಾಂಗದವರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನ

