Rate in rs/ per Quintal TSS SIRSI … [Read more...] about *TSS SIRSI* market report 18-11-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕರಾವಳಿ ಉತ್ಸವ; ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ
.ಹಳಿಯಾಳ ; ಕರಾವಳಿ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆಯನ್ನು ನೀಡುವುದರ ಜೊತೆಗೆ ಉತ್ಸವದ ಅಂಗವಾಗಿ ಎರಡು ದಿನಗಳ ಕಾಲ ರಾಜ್ಯ ಮಟ್ಟದ ಕಬ್ಬಡ್ಡಿ ಮತ್ತು ವಾಲಿಬಾಲ್ ಪಂದ್ಯಾವಳಿಗಳನ್ನು ಆಯೋಜಿಸುವುದು ಹಾಗೂ ಅಂತಿಮ ದಿನದ ಆಕರ್ಷಣೆಗಾಗಿ ರಾಷ್ಟ್ರ ಮಟ್ಟದ ಖ್ಯಾತಿಯನ್ನು ಹೊಂದಿರುವ ಓರ್ವ ಆರ್ಕೆಷ್ಟ್ರಾ ಕಲಾವಿದರನ್ನು ಆಹ್ವಾನಿಸಿ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಸುವಂತೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ … [Read more...] about ಕರಾವಳಿ ಉತ್ಸವ; ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ
ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನ
ಹಳಿಯಾಳ: ದಿ.16 ರಂದು ಹಳಿಯಾಳದಲ್ಲಿ ನಡೆದ ಬಿಜೆಪಿ ಪಕ್ಷದ ಪರಿವರ್ತನಾ ರ್ಯಾಲಿಯಲ್ಲಿ ಮರಾಠಾ ಸಮಾಜದವರಾದ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನಿಸಿದ್ದು ಹಾಗೂ ಪ್ರಚಾರಾರ್ಥವಾಗಿ ಹಾಕಿರುವ ಅವರ ಫ್ಲೆಕ್ಸ್ ಹಾಗೂ ಬ್ಯಾನರ್ಗಳನ್ನು ತೆಗೆದು, ಹರಿದು ಹಾಕಿದ್ದನ್ನು ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ ತೀವೃವಾಗಿ ಖಂಡಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಪರಿಷತ್ನ ತಾಲೂಕಾಧ್ಯಕ್ಷ … [Read more...] about ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನ
ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ
ಹಳಿಯಾಳ: ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯದ ಹಳಿಯಾಳ ಶಾಖೆ ಅವರ ಸಂಯುಕ್ತ ಆಶ್ರಯದಲ್ಲಿ ಹಳಿಯಾಳದ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸಲಾಯಿತು. ಕಟ್ಟಡ ದಾನಿ ಉಮೇಶ ಗಣಪತಿ ಗಿರಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು. ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಸದಸ್ಯ ಪ್ರೋ. ಕೆ.ಎನ್. ತಿಗಡಿ ಗ್ರಂಥಾಲಯದಲ್ಲಿ ಐಎಎಸ್, ಐಎಫ್ಎಸ್, ಕೆಎಎಸ್ … [Read more...] about ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ
ಭಾರತ ಸೇವಾದಳದ ಹೊಸ ಅಧ್ಯಕ್ಷರಾಗಿ ವಾಮನ ನಾಯ್ಕ
ಹೊನ್ನಾವರ: ಭಾರತ ಸೇವಾದಳದ ಸಮಿತಿಯ ನೂತನ ತಾಲೂಕಾ ಅಧ್ಯಕ್ಷರಾಗಿ ಮಾಜಿ ಸೈನಿಕರು, ಅನಂತವಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ವಾಮನ ನಾಯ್ಕ ಆಯ್ಕೆಯಾಗಿದ್ದಾರೆ. ಜಿಲ್ಲಾ ಸಮಿತಿ ಅಧ್ಯಕ್ಷರಾದ ಯೋಗೇಶ ರಾಯ್ಕರ್ ಅಧ್ಯಕ್ಷತೆಯಲ್ಲಿ ನಡೆದ ತಾಲೂಕಾ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ಸರ್ವಾನುಮತದಿಂದ ನಡೆದಿರುತ್ತದೆ. ನೂತನ ಕಾರ್ಯದರ್ಶಿಗಳಾಗಿ ತಾಲೂಕಾ ರಾಜ್ಯ ಸರಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಮಂಕಿಮಡಿ ಶಾಲೆ ಶಿಕ್ಷಕ ಉದಯ ಆರ್ ನಾಯ್ಕ ರವರು … [Read more...] about ಭಾರತ ಸೇವಾದಳದ ಹೊಸ ಅಧ್ಯಕ್ಷರಾಗಿ ವಾಮನ ನಾಯ್ಕ



