ಹೊನ್ನಾವರ:`ಸತ್ಯಕ್ಕಾಗಿ ಸಂಘಟನೆ, ನ್ಯಾಯಕ್ಕಾಗಿ ಹೋರಾಟ' ಸಿದ್ಧಾಂತ ಹಾಗೂ ಉದ್ದೇಶಕ್ಕಾಗಿ ರಚನೆಗೊಂಡಿರುವ ಕರ್ನಾಟಕ ಯುವ ಸೇನಾ ಸಂಘದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗಫೂರ್ ಸಾಬ್ ಮಮ್ಮದ್ ಸಾಬ್ ನೇಮಕಗೊಂಡಿದ್ದಾರೆ. ಸಂಘಟನೆಯ ರಾಜ್ಯಾಧ್ಯಕ್ಷ ಶ್ರೀನಾಥ ಪವಾರ್, ಮಹಿಳಾ ರಾಜ್ಯಾಧ್ಯಕ್ಷೆ ಚೈತ್ರ ಗೌಡ, ಜಿಲ್ಲಾಧ್ಯಕ್ಷ ಮೆಹಬೂಬ ಅಲಿ, ಯುವ ಅಧ್ಯಕ್ಷ ಸಂತೋಷ್ ನಾಯ್ಕ, ಜಿಲ್ಲಾ ಮಹಿಳಾ ಅಧ್ಯಕ್ಷೆ ರೋಷನಿ ಭಟ್ ಇವರ ಆದೇಶದ ಮೇರೆಗೆ ನೇಮಕಗೊಳಿಸಿ ಸಂಘಟಣೆ ಬಲಗೊಳಿಸಿ … [Read more...] about ಕರ್ನಾಟಕ ಯುವ ಸೇನಾ ಸಂಘದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗಫೂರ್ ಸಾಬ್ ಮಮ್ಮದ್ ಸಾಬ್ ನೇಮಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ
ಕಾರವಾರ: ಬಡ್ತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕಕರಿಗೆ ಮೀಸಲಾತಿಯನ್ನ ಮುಂದುವರೆಸುವಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಸ್ಥಳದಲ್ಲಿ ರಾಜ್ಯ ಸಂಘಟನೆ ಜೊತೆಗೆ ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ನೀಡುತ್ತಿರುವ ಮೀಸಲಾತಿಯನ್ನ ತೆಗೆಯುವಂತೆ ಜೊತೆಗೆ ಈ ವರೆಗೆ … [Read more...] about ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಒಕ್ಕೂಟದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ರವರ ಮೂಲಕ ಸರ್ಕಾರಕ್ಕೆ ಮನವಿ
ಕೈಗಾ ಅಣು ವಿದ್ಯುತ್ಸ್ಥಾವರ ವ್ಯಾಪ್ತಿಯಲ್ಲಿ 5 ಮತ್ತು 6ನೇ ಘಟಕ ನಿರ್ಮಾಣ ಕೆಲಸ ಪ್ರಗತಿಯಲ್ಲಿದೆ;ಸಂಜಯ್ ಕುಮಾರ್
ಕಾರವಾರ: ಕೈಗಾ ಅಣು ವಿದ್ಯುತ್ಸ್ಥಾವರ ವ್ಯಾಪ್ತಿಯಲ್ಲಿ 5 ಮತ್ತು 6ನೇ ಘಟಕ ನಿರ್ಮಾಣ ಕೆಲಸ ಪ್ರಗತಿಯಲ್ಲಿದೆ ಎಂದು ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಸಂಜಯ್ ಕುಮಾರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 5 ಮತ್ತು 6ನೇ ಘಟಕ ನಿರ್ಮಾಣಕ್ಕೆ ಈಗಾಗಲೇ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಇನ್ನು ಕೆಲ ಇಲಾಖೆಗಳ ಅನುಮತಿ ಪಡೆಯುವದು ಬಾಕಿ ಇದೆ ಎಂದರು. ಈ ಪ್ರದೇಶದಲ್ಲಿ ವಿವಿಧ ತಾಂತ್ರಿಕ ಪರಿಶೀಲನೆಗಳನ್ನು ನಡೆಸಲಾಗುತ್ತಿದೆ. ಪರಿಶೀಲನೆಯ ವರದಿ ಸಮೇತ … [Read more...] about ಕೈಗಾ ಅಣು ವಿದ್ಯುತ್ಸ್ಥಾವರ ವ್ಯಾಪ್ತಿಯಲ್ಲಿ 5 ಮತ್ತು 6ನೇ ಘಟಕ ನಿರ್ಮಾಣ ಕೆಲಸ ಪ್ರಗತಿಯಲ್ಲಿದೆ;ಸಂಜಯ್ ಕುಮಾರ್
ಅಣು ವಿಕಿರಣ ಸೋರಿಕೆ ಅವಘಡದಲ್ಲಿ ಎದುರಿಸಬೇಕಾಗುವ ತುರ್ತು ಸನ್ನಿವೇಶಗಳ ಕುರಿತು ; ಅಣಕು ಪ್ರದರ್ಶನ
.ಕಾರವಾರ: ಅಣು ವಿಕಿರಣ ಸೋರಿಕೆ ಅವಘಡದಲ್ಲಿ ಎದುರಿಸಬೇಕಾಗುವ ತುರ್ತು ಸನ್ನಿವೇಶಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ ಕೈಗಾ ಎನ್ಪಿಸಿಎಲ್ನಲ್ಲಿ ನಡೆಯಲಿದೆ. ಅಣಕು ಪ್ರದರ್ಶನದ ರೂಪರೇಷೆಗಳ ಕುರಿತು ಶುಕ್ರವಾರ ಕೈಗಾ ಅಣು ವಿದ್ಯುತ್ ಸ್ಥಾವರದ ಸ್ಥಾನಿಕ ಪ್ರಭಾರ ನಿರ್ದೇಶಕ ಸಂಜಯ್ಕುಮಾರ್ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದರು. ಪರಮಾಣು ವಿದ್ಯುತ್ ಸ್ಥಾವರ ಅತ್ಯಂತ ಸುರಕ್ಷೆ ಹಾಗೂ ಪರಿಸರ ಪ್ರೇಮಿಯಾಗಿದ್ದು ಯಾವುದೇ … [Read more...] about ಅಣು ವಿಕಿರಣ ಸೋರಿಕೆ ಅವಘಡದಲ್ಲಿ ಎದುರಿಸಬೇಕಾಗುವ ತುರ್ತು ಸನ್ನಿವೇಶಗಳ ಕುರಿತು ; ಅಣಕು ಪ್ರದರ್ಶನ
ನ.19ರಿಂದ 24ರ ವರೆಗೆ ಆನಂದೋತ್ಸವ ಕಾರ್ಯಕ್ರಮ
ಕಾರವಾರ:ಇಲ್ಲಿನ ಆರ್ಟ ಆಫ್ ಲಿವಿಂಗ್ ಹಾಗೂ ಬಾಪೂಜಿ ಗ್ರಾಮೀಣ ವಿಕಾಸ ಸಮಿತಿ ಸಂಯುಕ್ತಾಶ್ರಯದಲ್ಲಿ ನ.19ರಿಂದ 24ರ ವರೆಗೆ ಆನಂದೋತ್ಸವ ಕಾರ್ಯಕ್ರಮವನ್ನು ಸದಾಶಿವಗಡದ ಬಾಪೂಜಿ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಾಣಾಯಾಮ, ಯೋಗ, ದ್ಯಾನ ಹಾಗೂ ಜ್ಞಾನ ತರಭೇತಿಗಳು ಇಲ್ಲಿ ನಡೆಯುತ್ತವೆ. ಸಂಜೆ 5.30ರಿಂದ 7.30ರ ವರೆಗೆ ಶಿಬಿರ ನಡೆಯಲಿದೆ. ಮಾಹಿತಿಗೆ 8762149696ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. … [Read more...] about ನ.19ರಿಂದ 24ರ ವರೆಗೆ ಆನಂದೋತ್ಸವ ಕಾರ್ಯಕ್ರಮ


