ಹಳಿಯಾಳ:-ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅವಿರತ ಪರಿಶ್ರಮದಿಂದ ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.ಹಳಿಯಾಳ:- ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅವಿರತ ಪರಿಶ್ರಮದಿಂದ ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಾಜಿ ಶಾಸಕ … [Read more...] about ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ; ಸುನೀಲ್ ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ;ಪ್ರಕಾಶ ಪ್ರಭು
ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಹೊಂದಿ ತಮ್ಮ ಕ್ಷೇತ್ರದಲ್ಲಿ ಸಾಧಿಸುವುದರ ಮೂಲಕ ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ಎಂದು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಆಡಳಿತಾಧಿಕಾರಿ ಪ್ರಕಾಶ ಪ್ರಭು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ … [Read more...] about ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ;ಪ್ರಕಾಶ ಪ್ರಭು
ನ. 18ರಂದು ಹೊಲಿಗೆ ರಹಿತ ನೇತ್ರ ಶಸ್ತ್ರ ಚಿಕಿತ್ಸಾಶಿಬಿರ
ಕಾರವಾರ: ಲಯನ್ಸ್ ಕ್ಲಬ್, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸೊಸೈಟಿ, ತಾಲೂಕಾ ಆರೋಗ್ಯ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಹೊಲಿಗೆ ರಹಿತ ನೇತ್ರ ಶಸ್ತ್ರ ಚಿಕಿತ್ಸಾಶಿಬಿರವನ್ನು ನ. 18ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಲಾಯನ್ಸ್ ಕ್ಲಬ್ ಅಧ್ಯಕ್ಷ ಅಲ್ತಾಫ್ ಶೇಖ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ … [Read more...] about ನ. 18ರಂದು ಹೊಲಿಗೆ ರಹಿತ ನೇತ್ರ ಶಸ್ತ್ರ ಚಿಕಿತ್ಸಾಶಿಬಿರ
ಅಂದ ದಂಪತಿಗಳಿಗೆ ಸಹಾಯ ಮಾಡಲು ಮನವಿ
ಕಾರವಾರ:ಅಂದ ದಂಪತಿಗಳಿಬ್ಬರು ತಮ್ಮಿಬ್ಬರು ಮಕ್ಕಳೊಂದಿಗೆ ಜೀವನೋಪಾಯಕ್ಕಾಗಿ ಭಿಕ್ಷಾಟನೆಯಲ್ಲಿ ತೊಡಗಿದ್ದು, ಅವರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ನೀಡಿ ಜೀವನ ನಿರ್ವಹಣೆಗೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿ ಕನ್ನಡ ವಾಟಾಳ್ ಪಕ್ಷದ ರಾಘು ನಾಯ್ಕ ಸಂತೃಸ್ಥರೊಂದಿಗೆ ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ನರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮುಂಡಗೋಡ ತಾಲೂಕಿನ ಪಕೀರಪ್ಪ ಹಾಗೂ ಅವರ ಪತ್ನಿ ಪಾರ್ವತಿ ಎಂಬುವವರಿಗೆ ಎರಡು ಕಣ್ಣುಗಳು ಕಾಣಿಸುವುದಿಲ್ಲ. ತಂದೆ … [Read more...] about ಅಂದ ದಂಪತಿಗಳಿಗೆ ಸಹಾಯ ಮಾಡಲು ಮನವಿ
ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಪಲಾನುಭವಿಗಳಿಗೆ ವಾಹನ ನೀಡದೇ ಮೋಸ
ಕಾರವಾರ:ಕನ್ನಡ ರಾಜ್ಯೋತ್ಸವದಂದು ವಿಕಲ ಚೇತನರಿಗೆ ತ್ರಿಚಕ್ರ ವಾಹನ ನೀಡುವದಾಗಿ ಫೋಟೋ ತೆಗೆಸಿಕೊಂಡ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಪಲಾನುಭವಿಗಳಿಗೆ ವಾಹನ ನೀಡದೇ ಮೋಸ ಮಾಡಿದೆ. ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ದಿನ ಸರಕಾರದಿಂದ ಮಜೂರಾಗಿದ್ದ ವಾಹನಗಳನ್ನು ವಿಕಲಚೇತನ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ನೀಡಿದ್ದರು. ಅಂದು ವಾಹನ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಚಾರ ಕೂಡ ಗಿಟ್ಟಿಸಿಕೊಂಡಿದ್ದರು. ಆದರೆ ಈವರೆಗೂ ವಾಹನ ಮಂಜೂರಿ … [Read more...] about ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಪಲಾನುಭವಿಗಳಿಗೆ ವಾಹನ ನೀಡದೇ ಮೋಸ



