ಹಳಿಯಾಳ:-ತಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲೇ ದಾಂಡೇಲಿ-ಹಳಿಯಾಳ ಕಾಳಿ ಏತನೀರಾವರಿ ಯೋಜನೆಗೆ ಬಜೆಟ್ನಲ್ಲಿ 200 ಕೋಟಿ ರೂ. ಮಂಜೂರಿ ಮಾಡಿದ್ದೇ ಆದರೇ ಬಳಿಕ ಬಂದ ಕಾಂಗ್ರೇಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕ ಹಾಗೂ ಸಚಿವ ಆರ್.ವಿ.ದೇಶಪಾಂಡೆ ಯೋಜನೆ ಅನುಷ್ಠಾನಗೊಳಿಸದೆ ಕ್ಷೇತ್ರದ ರೈತರಿಗೆ ಅನ್ಯಾಯ ಮಾಡಿದ್ದು ಅವರನ್ನು ಮನೆಗೆ ಕಳುಹಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡ್ಯೂರಪ್ಪ ಹಳಿಯಾಳ ಕ್ಷೇತ್ರದ ಜನತೆಗೆ ಕರೆ ನೀಡಿದರು. ನವಕರ್ನಾಟಕ ನಿರ್ಮಾಣಕ್ಕಾಗಿ … [Read more...] about ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಇಂದಿನ ಮಕ್ಕಳು ದೇಶದ ಭವಿಷ್ಯ ರೂಪಿಸುವ ಪ್ರಜೆಗಳು ;ಪೀಟರ್ ಮೆಂಡೋನ್ಸಾ
.ಹೊನ್ನಾವರ: ಇಂದಿನ ಮಕ್ಕಳು ದೇಶದ ಭವಿಷ್ಯ ರೂಪಿಸುವ ಪ್ರಜೆಗಳು ಎಂದು ಗ್ರಾಮ ಪಂಚಾಯತ ಸದಸ್ಯ ಪೀಟರ್ ಮೆಂಡೋನ್ಸಾ ಹೇಳಿದರು. ತಾಲೂಕಿನ ಬೆಳ್ಳುಕುರ್ವಾದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಉತ್ತಮ ಶಿಕ್ಷಣವಂತರಾಗಿ ಊರಿಗೆ, ನಾಡಿಗೆ, ದೇಶಕ್ಕೆ ಕೀರ್ತಿ ತರುವಂತ ಪ್ರಜೆಯಾಗಿ ಮುನ್ನಡೆಯಿರಿ ಎಂದು ಹೇಳಿದರು. ಗ್ರಾ.ಪಂ. ಸದಸ್ಯೆ ನಾಗವೇಣಿ ಮುಕ್ರಿ, ಪಂಚಾಯತ ಪಿ.ಡಿ.ಓ ಉದಯ ಖಾರ್ವಿ, ಮಾಜಿ … [Read more...] about ಇಂದಿನ ಮಕ್ಕಳು ದೇಶದ ಭವಿಷ್ಯ ರೂಪಿಸುವ ಪ್ರಜೆಗಳು ;ಪೀಟರ್ ಮೆಂಡೋನ್ಸಾ
ಕುತೂಹಲ ಘಟ್ಟ ತಲುಪಿದ ಹೊನ್ನಾವರ ಪ.ಪಂ. ಅಧ್ಯಕ್ಷರ ವಿರುದ್ದದ ಅವಿಶ್ವಾಸ ಗೊತ್ತುವಳಿ
ಹೊನ್ನಾವರ : ಹೊನ್ನಾವರ ಪಟ್ಟಣ ಪಂಚಾಯತನಲ್ಲಿ ಒಟ್ಟೂ 18 ಸದಸ್ಯರಿದ್ದು ಅದರಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರದ್ದೇ ಸಿಂಹಪಾಲು. ಕಾಂಗ್ರೆಸ್ನ ‘ಕೈ’ ಚಿಹ್ನೆಯಡಿಯಲ್ಲಿ ಒಟ್ಟೂ ಒಂಬತ್ತು ಸದಸ್ಯರು ಆಯ್ಕೆಯಾಗಿದ್ದು ಮೊದಲನೇ ಅವಧಿಯಲ್ಲಿ ಕಾಂಗ್ರೆಸ್ನ ಜೋಸ್ಪಿನ್ ಡಯಾಸ ‘ಬ’ ವರ್ಗದ ಮಿಸಲಾತಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಆದರೆ ಎರಡನೇ ಅವಧಿಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಲ್ಲಿ ಮಾತ್ರ ಅತ್ಯಂತ ತುರುಸಿನಿಂದ ನಡೆದು ಕಾಂಗ್ರೆಸ್ ಪಕ್ಷದ ಸದಸ್ಯರಲ್ಲಿ … [Read more...] about ಕುತೂಹಲ ಘಟ್ಟ ತಲುಪಿದ ಹೊನ್ನಾವರ ಪ.ಪಂ. ಅಧ್ಯಕ್ಷರ ವಿರುದ್ದದ ಅವಿಶ್ವಾಸ ಗೊತ್ತುವಳಿ
ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ವಿಫ್ ಜಾರಿ
ಹೊನ್ನಾವರ : ಹೊನ್ನಾವರ ಪಟ್ಟಣ ಪಂಚಾಯತನಲ್ಲಿ ಅಧ್ಯಕ್ಷ ಜೈನಾಬಿ ಸಾಬ್ ಇವರ ವಿರುದ್ಧ ಒಟ್ಟು 14 ಸದಸ್ಯರು ಅವಿಶ್ವಾಸ ವ್ಯಕ್ತ ಪಡಿಸಿರುವುದರ ಕುರಿತು ವಿವರವಾದ ವರದಿಯನ್ನು ಈಗಾಗಲೇ ಪಕ್ಷದ ವರಿಷ್ಠರಿಗೆ ನೀಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ. ಅದರಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಈ ಕುರಿತು ಎಲ್ಲರೊಡನೆ ಚರ್ಚಿಸಿ ಮಾಹಿತಿ ಸಂಗ್ರಹಿಸಿ ವಿವರ ನೀಡಲು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್. … [Read more...] about ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ವಿಫ್ ಜಾರಿ
Bhatkal Movies as on 17-11-2017
Pushpaanjali Theatre upendra matte baa (UA) kannada 2.30pm5.30pm8.30pm … [Read more...] about Bhatkal Movies as on 17-11-2017



