ಹಳಿಯಾಳ:- ಅರಣ್ಯಾಧಿಕಾರಿಗಳ ನಿಷ್ಕಾಳಜಿ ಹಾಗೂ ಬೇಜವಾಬ್ದಾರಿಯಿಂದ ಸುಮಾರು 2 ವರ್ಷ ಪ್ರಾಯದ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದರಿಂದ ಭಯಭೀತ ಗ್ರಾಮಸ್ಥರ ಹೊಡೆತಕ್ಕೆ ಕರಡಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.ಹಳಿಯಾಳ:- ಅರಣ್ಯಾಧಿಕಾರಿಗಳ ನಿಷ್ಕಾಳಜಿ ಹಾಗೂ ಬೇಜವಾಬ್ದಾರಿಯಿಂದ ಸುಮಾರು 2 ವರ್ಷ ಪ್ರಾಯದ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದರಿಂದ ಭಯಭೀತ ಗ್ರಾಮಸ್ಥರ ಹೊಡೆತಕ್ಕೆ ಕರಡಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ … [Read more...] about ಗ್ರಾಮಸ್ಥರ ದಾಳಿಗೆ ಸಾವನ್ನಪ್ಪಿರುವ ಕರಡಿ ಮರಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ;ಕ್ರಮ ಕೈಗೊಳ್ಳುವಂತೆ ಆಗ್ರಹ
ಕಾರವಾರ:ಯಲ್ಲಾಪುರ ತಾಲೂಕಿನ ಕಿರವತ್ತಿಯ ಗ್ರಾಮೀಣ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಗೆ ಮೊದಲನೇ ಕಂತಿನ ಅನುದಾನ ಬಿಡುಗಡೆಗೊಳಿಸಿ ಸರ್ಕಾರ ಆದೇಶಿಸಿದರೂ ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ ಮಾಡುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಸತಿ ಶಾಲೆಯ ವಿಕಲಚೇತನ ಮಕ್ಕಳು ಹಾಗೂ ಅವರ ಪಾಲಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯ ನಿರ್ದೇಶಕರು ಕಳೆದ ಎಂಟು ತಿಂಗಳ … [Read more...] about ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ;ಕ್ರಮ ಕೈಗೊಳ್ಳುವಂತೆ ಆಗ್ರಹ
ಮೀನುಗಾರಿಕೆಗೆ ತೆರಳಿದ್ದ ದೋಣಿ ; ಸಮುದ್ರ ಮದ್ಯೆ ಇಂಜಿನ್ ಸ್ಥಗಿತ
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿಯೇ ಕೆಟ್ಟುನಿಂತ ಘಟನೆ ಬೈತಖೋಲ್ ಸಮೀಪ ನಡೆದಿದೆ. ಅಪಾಯದಲ್ಲಿದ್ದ 8 ಮೀನುಗಾರರನ್ನು ತಟರಕ್ಷಕ ಪಡೆ ಅಧಿಕಾರಿಗಳು ರಕ್ಷಿಸಿದರು. ಸಮುದ್ರ ಮದ್ಯೆ ಮೀನುಗಾರಿಕೆ ನಡೆಸುತ್ತಿದ್ದ ಫಾಲಾಕ್ಷ ಎಂಬ ದೋಣಿಯ ಇಂಜಿನ್ ಏಕಾಏಕಿ ಸ್ಥಗಿತಗೊಂಡಿತು. ಇದರಿಂದ ಅದಲ್ಲಿದ್ದ ಮೀನುಗಾರರು ಭಯಗೊಂಡಿದ್ದರು. ಒಬ್ಬರು ಕೋಸ್ಟಗಾರ್ಡ ಸಿಬ್ಬಂದಿಗೆ ಕರೆ ಮಾಡಿ ಸಹಾಯ ಯಾಚಿಸಿದರು. ತುರ್ತಾಗಿ ಆಗಮಿಸಿದ ತಟರಕ್ಷಕ ಪಡೆಯವರು … [Read more...] about ಮೀನುಗಾರಿಕೆಗೆ ತೆರಳಿದ್ದ ದೋಣಿ ; ಸಮುದ್ರ ಮದ್ಯೆ ಇಂಜಿನ್ ಸ್ಥಗಿತ
ಆರ್.ವಿ.ದೇಶಪಾಂಡೆ ಅವರು ನವೆಂಬರ 17 ರಿಂದ 19 ರವರೆಗೆ ಜಿಲ್ಲೆಯಲ್ಲಿ ಪ್ರವಾಸ
ಕಾರವಾರ:ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ನವೆಂಬರ 17 ರಿಂದ 19 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನವೆಂಬರ 17 ರಂದು ಮಧ್ಯಾಹ್ನ 4 ಗಂಟೆಗೆ ಹಳಿಯಾಳ ತಾಲೂಕಿನ ಅರ್ಲವಾಡದ ಸೂಂiÀರ್iನಾರಾಯಣ ಕ್ರೆಡಿಟ್ ಕೋ-ಆಪರೇಟಿವ್ ಸೋಸೈಟಿ ಉದ್ಛಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5.ಕ್ಕೆ ತೇರಗಾಂವನಲ್ಲಿ ಹೊಸದಾಗಿ ಮಂಜೂರಾದ ಹಳ್ಳಿ ಸಂತೆ ಕಾಮಗಾರಿ ಹಾಗೂ … [Read more...] about ಆರ್.ವಿ.ದೇಶಪಾಂಡೆ ಅವರು ನವೆಂಬರ 17 ರಿಂದ 19 ರವರೆಗೆ ಜಿಲ್ಲೆಯಲ್ಲಿ ಪ್ರವಾಸ
ನವ್ಹಂಬರ 16 ರಂದು ಪ್ರಧಾನ ಮಂತ್ರಿ ಮುದ್ರಾ ಸಾಲ ಶಿಬಿರ
ಕಾರವಾರ:ಜಿಲ್ಲಾ ಲೀಡ್ ಬ್ಯಾಂಕ ಕಚೇರಿಯು ನವ್ಹಂಬರ 16 ರಂದು ಬೆಳಗ್ಗೆ 11 ಗಂಟೆಗೆ ಕಾರವಾರ ಜಿಲ್ಲಾ ರಂಗಮಂದಿರದಲ್ಲಿ ಪ್ರಧಾನ ಮಂತ್ರಿ ಮುದ್ರಾ ಸಾಲ ಶಿಬಿರವನ್ನು ಆಯೋಜಿಸಿದೆ. ಶಿಬಿರದಲ್ಲಿ ಪ್ರಮುಖ ಬ್ಯಾಂಕುಗಳು ಭಾಗವಹಿಸಲಿದ್ದು ಆಸಕ್ತ ಉದ್ಯಮಿಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಮುದ್ರಾ ಯೋಜನೆಯಡಿ ದೊರೆಯುವ ಸಾಲ ಸೌಲಭ್ಯಗಳ ಮಾಹಿತಿ ಪಡೆಯಬಹುದಾಗಿದೆ. ಶಿಶು ಸ್ಕೀಮ್ನಲ್ಲಿ 50 ಸಾವಿರವರೆಗೆ, ಕಿಶೋರ ಸ್ಕೀಮ್ನಲ್ಲಿ 5 ಲಕ್ಷದವರೆಗೆ, ಮತ್ತು ತರುಣ … [Read more...] about ನವ್ಹಂಬರ 16 ರಂದು ಪ್ರಧಾನ ಮಂತ್ರಿ ಮುದ್ರಾ ಸಾಲ ಶಿಬಿರ

