Rate in rs / per QuintalTSS SIRSI … [Read more...] about *TSS SIRSI* market report 14-11-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 14-11-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 13200 21769 16539Arecanut Factory Average 5 Quintal 12299 16749 14459Arecanut Hale Chali Average 24 Quintal 18699 23169 20539Arecanut Hosa … [Read more...] about Apmc market report 14-11-2017
ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಮಧುಮೇಹ ಜಾಗೃತಿ ಜಾಥಾ
ಹೊನ್ನಾವರ , ನವಂಬರ 14 ರಂದು ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಹೊನ್ನಾವರ ಲಾಯನ್ಸ್ ಕ್ಲಬ್ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ಜೊತೆಯಲ್ಲಿ ಪಟ್ಟಣದ ಪ್ರಭಾತನಗರ ಫಾರೆಸ್ಟ ಕಾಲೋನಿ ಹಾಗೂ ಹೌಸಿಂಗ್ ಬೊರ್ಡ್ ಕಾಲೋನಿಯ ಪ್ರದೇಶದಲ್ಲಿ ಮಧುಮೇಹ ಜಾಗೃತಿ ಬಗ್ಗೆ ಘೋಷಣೆ ಹೇಳುತ್ತಾ ಪ್ರತಿ ಮನೆಗೆ ಮಧುಮೇಹ ಕಾಯಿಲೆ ಮತ್ತು ಪರಿಹಾರದ ಕರಪತ್ರಗಳನ್ನು ಹಂಚಲಾಯಿತು. ಜಾಥಾದಲ್ಲಿ ಲಾಯನ್ಸ್ ಕ್ಲಬ್ ಅಧ್ಯಕ್ಷರಾದ ಲಾ. ದೇವಿದಾಸ ಮಡಿವಾಳ ಕಾರ್ಯದರ್ಶಿ … [Read more...] about ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಮಧುಮೇಹ ಜಾಗೃತಿ ಜಾಥಾ
ಎಸ್.ಡಿ.ಎಮ್.ಸಿ. ಹಾಗೂ ಶ್ರೀ ಶಂಭುಲಿಂಗೇಶ್ವರ ಹಳೇ ವಿದ್ಯಾರ್ಥಿ ಸಂಘ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆ
ಹೊನ್ನಾವರ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರ್ದಲ್ಲಿ ಎಸ್.ಡಿ.ಎಮ್.ಸಿ. ಹಾಗೂ ಶ್ರೀ ಶಂಭುಲಿಂಗೇಶ್ವರ ಹಳೇ ವಿದ್ಯಾರ್ಥಿ ಸಂಘ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿ ಕು|| ಹóರ್ಷಿತ್ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು, ಮುಖ್ಯ ಅತಿಥಿಗಳಾಗಿ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷÀ ವಿನಾಯಕ ನಾಯ್ಕ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಪಾಲಕರ ಪಾತ್ರ ಮುಖ್ಯವಾಗಿರುತ್ತದೆ. ಈ ದಿಶೆಯಲ್ಲಿ ಪಾಲಕರು ಮಕ್ಕಳ ವಿದ್ಯಾಭ್ಯಾಸದ … [Read more...] about ಎಸ್.ಡಿ.ಎಮ್.ಸಿ. ಹಾಗೂ ಶ್ರೀ ಶಂಭುಲಿಂಗೇಶ್ವರ ಹಳೇ ವಿದ್ಯಾರ್ಥಿ ಸಂಘ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆ
ಜೆ.ಡಿ.ಎಸ್ ಪಕ್ಷದ ಹೊನ್ನಾವರ ಘಟಕದ ವತಿಯಿಂದ ಪಕ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ
ಹೊನ್ನಾವರ: ಜೆ.ಡಿ.ಎಸ್ ಪಕ್ಷದ ಹೊನ್ನಾವರ ಘಟಕದ ವತಿಯಿಂದ ಪಕ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಹಾಗೂ ಪಕ್ಷ ಸೇರ್ಪಡೆ ಹಾಗೂ ಪಟ್ಟಣದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ನಡೆಯಿತು. ತಾಲೂಕಾ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಗಣಪತಿ ಗೌಡ, ಯುವ ಅಧ್ಯಕ್ಷರಾಗಿ ರಾಜು ನಾಯ್ಕ ಕೆರವಳ್ಳಿ, ರೈತ ಮೋರ್ಚಾ ಅಧ್ಯಕ್ಷರಾಗಿ ಆರ್.ಎಚ್. ನಾಯ್ಕ, ಅಲ್ಪಸಂಖ್ಯಾತರ ತಾಲೂಕಾ ಅಧ್ಯಕ್ಷನಾಗಿ ಇಬ್ರಾಹಿಂ ಸಾಬ್ ವಲ್ಕಿ ಯುವ ಜನತಾದಳದ ಕಾರ್ಯದರ್ಶಿಯಾಗಿ ಗಣೇಶ ಗೌಡ, ಕ್ರಿಶ್ಚನ್ ತಾಲೂಕಾ … [Read more...] about ಜೆ.ಡಿ.ಎಸ್ ಪಕ್ಷದ ಹೊನ್ನಾವರ ಘಟಕದ ವತಿಯಿಂದ ಪಕ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ



