ಕಾರವಾರ: ಭಾರತೀಯ ನೌಕಾನೆಲೆ ಯೋಜನೆಯಿಂದ ನಿರಾಶ್ರಿತರಾದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಚಂಡಿಯಾ, ಅರಗಾ, ಮುದಗಾ ಮೊದಲಾದ ಗ್ರಾಮದ ಜನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಸೀಬರ್ಡ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರಿಗೆ ಇನ್ನು ಭೂ ಪರಿಹಾರ ದೊರೆತಿಲ್ಲ. ಉದ್ಯೋಗದಲ್ಲಿಯೂ ಮೀಸಲಾತಿ ಸಿಕ್ಕಿಲ್ಲ. ಹಿಂದಿನಿಂದಲೂ ಮೀನುಗಾರಿಕೆ, ಕೃಷಿ, ಕೂಲಿಯನ್ನು ಮಾಡುತ್ತಿದ್ದ ಜನ ಆರ್ಥಿಕವಾಗಿ ಹಿಂದೂಳಿದಿದ್ದು ಇವರ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರವಾರದ ಅರಗಾ, ಚಂಡಿಯಾ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು;ರತನ್ ದುರ್ಗೇಕರ ಆಗ್ರಹ
ಕಾರವಾರ:ಶಿರಸಿ ಕ್ಷೇತ್ರ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು ಎಂದು ಬಿಜೆಪಿ ಮಾಜಿ ಯುವಮೋರ್ಚಾ ಅಧ್ಯಕ್ಷ ರತನ್ ದುರ್ಗೇಕರ ಆಗ್ರಹಿಸಿದ್ದಾರೆ. ಈ ಕುರಿತು ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಅವರು, ಈ ಹಿಂದೆ ಅಂಕೋಲಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಗೇರಿಯವರಿಗೆ ಈ ಭಾಗದಲ್ಲಿ ಅಪಾರ ಬೆಂಬಲಿಗರಿದ್ದಾರೆ. ಕಾಗೇರಿ ಸಂಘ ಪರಿವಾರದಿಂದ ಬಂದವರಾಗಿದ್ದು, … [Read more...] about ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕಾರವಾರ-ಅಂಕೋಲಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು;ರತನ್ ದುರ್ಗೇಕರ ಆಗ್ರಹ
ಕರಾವಳಿ ಉತ್ಸವ 2017ರ ಅಂಗವಾಗಿ ಕಲ್ಲಿನ ಶಿಲ್ಪಕಲಾ ಕೃತಿ ರಚನಾ ಶಿಬಿರ
ಕಾರವಾರ:ಕರಾವಳಿ ಉತ್ಸವ 2017ರ ಅಂಗವಾಗಿ ಕಲ್ಲಿನ ಶಿಲ್ಪಕಲಾ ಕೃತಿ ರಚನಾ ಶಿಬಿರ ನಡೆಸಲಾಗುತ್ತಿದ್ದು, ಆಸಕ್ತ ಕಲಾವಿದರು ನ.18 ರೊಳಗೆ ತಮ್ಮ ಹೆಸರುಗಳನ್ನು ಶಿಲ್ಪ ಕಲಾ ನಿರ್ಮಾಣ ಸಮಿತಿ ಬಳಿ ಹೆಸರು ನೊಂದಾಯಿಸಿಕೊಳ್ಳಲು ಶಿಲ್ಪ ಕಲಾ ನಿರ್ಮಾಣ ಸಮಿತಿ ಅಧ್ಯಕ್ಷರು ವಿನಂತಿಸಿದ್ದಾರೆ. ಉತ್ಸವದ ಅಂಗವಾಗಿ ನಡೆಯುವ ಶಿಲ್ಪಕಲಾ ರಚನಾ ಶಿಬಿರದಲ್ಲಿ ರೂಪಗೊಂಡ ಕಲಾ ಕೃತಿಗಳನ್ನು ರಾಕ್ ಗಾರ್ಡನ್ನಲ್ಲಿ ಪ್ರತಿಷ್ಠಾಪಿಸಲು ಯೋಜಿಸಲಾಗಿದೆ. ಜಿಲ್ಲೆಯ ಮತ್ತು ಹೊರ ಜಿಲ್ಲೆಗಳ … [Read more...] about ಕರಾವಳಿ ಉತ್ಸವ 2017ರ ಅಂಗವಾಗಿ ಕಲ್ಲಿನ ಶಿಲ್ಪಕಲಾ ಕೃತಿ ರಚನಾ ಶಿಬಿರ
ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಹೊನ್ನಾವರ ,ಶ್ರೀ ಕ್ಷೇತ್ರ ಧರ್ಮಸ್ದಳ ಗ್ರಾಮಾಭಿವೃದ್ದಿ ಯೋಜನೆ ಹೊನ್ನಾವರ ಇವರ ವತಿಯಿಂದ ಮೂಡ್ಕಣಿ ಹಾಗೂ ಹೆರಂಗಡಿ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ತಾಲೂಕ ಪಂಚಾಯತ್ ಸದಸ್ಯ ಲೊಕೇಶ ನಾಯ್ಕ ಮಾತನಾಡಿ ಸಂಘಟನೆ ಶಕ್ತಿ ಹಾಗೂ ಯೋಜನೆ ಕಾರ್ಯವೇಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೂಖ್ಯ ಅತಿಥಿಗಳಾಗಿ ಆಗಮಿಸಿ ಯೋಜನೆಯ ಯೋಜನಾಧಿಕಾರಿ ಎಂ.ಎಸ್.ಈಶ್ವರ್ … [Read more...] about ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಉಚಿತ ಕಾನೂನು ನೆರವು ಸೌಲಭ್ಯಗಳನ್ನು ಒದಗಿಸುತ್ತಿದ್ದು, ಜನತೆ ಅವುಗ¼ನ್ನು ಬಳಸಿಕೊಳ್ಳಬೇಕು;ಹಿರಿಯ ಸಿವಿಲ್ ಜಜ್ಜ್ ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ
ಹೊನ್ನಾವರ: ತಾಲೂಕು ಕಾನೂನು ಸೇವಾ ಸಮಿತಿಯಡಿಯಲ್ಲಿ ಜನಸಾಮಾನ್ಯರಿಗೆ, ಮಹಿಳೆಯರಿಗೆ, ಅಂಗವಿಕಲರಿಗೆ, ವೃದ್ಧರಿಗೆ ಹಾಗೂ ಪರಿಶಿಷ್ಟ ಜಾತಿ ಜನಾಂಗದವರಿಗೆ ಉಚಿತ ಕಾನೂನು ನೆರವು ಸೌಲಭ್ಯಗಳನ್ನು ಒದಗಿಸುತ್ತಿದ್ದು, ಜನತೆ ಅವುಗ¼ನ್ನು ಬಳಸಿಕೊಳ್ಳಬೇಕು ಎಂದು ಹೊನ್ನಾವರ ಹಿರಿಯ ಸಿವಿಲ್ ಜಜ್ಜ್ ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ತಾಲೂಕಿನಲ್ಲಿ ನಡೆಯುತ್ತಿರುವ 5ನೇ ದಿನದ ಪ್ರಚಾರ ಆಂದೋಲನವನ್ನು … [Read more...] about ಉಚಿತ ಕಾನೂನು ನೆರವು ಸೌಲಭ್ಯಗಳನ್ನು ಒದಗಿಸುತ್ತಿದ್ದು, ಜನತೆ ಅವುಗ¼ನ್ನು ಬಳಸಿಕೊಳ್ಳಬೇಕು;ಹಿರಿಯ ಸಿವಿಲ್ ಜಜ್ಜ್ ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ

