ಕಾರವಾರ:ರೋಟರಿ ಕ್ಲಬ್ ಆಶ್ರಯದಲ್ಲಿ ಬಾಲಕಿಯರ ಇಂಟರೆಕ್ಟ್ ಕ್ಲಬ್ನ ಪದಗ್ರಹಣ ಸಮಾರಂಭವು ಶಿವಾಜಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ನೆಡೆಯಿತು. ನೂತನವಾಗಿ ಆಯ್ಕೆಯಾದ ಇಂಟರೆಕ್ಟ್ ಕ್ಲಬ್ನ ಅಧ್ಯಕ್ಷೆ ಜಯಶ್ರೀ ಲಮಾಣಿ ಮತ್ತು ಕಾರ್ಯದರ್ಶಿ ಭಾಗ್ಯ ವಡ್ಡರ, ಸಂಘಟನಾ ಕಾರ್ಯದರ್ಶಿ ಶ್ವೇತಾ ಗೌಡ, ಖಜಾಂಚಿ ಸಹನಾ ಹಾಗೂ ಇತರೆ ಪದಾಧಿಕಾರಿಗಳಿಗೆ ಪದಗ್ರಹಣವನ್ನು ಮನೋಹರ ಕಾಂಬಳಿಯವರು ಬೋಧನೆ ಮಾಡಿ, ಬಳಿಕ ಇಂಟರೆಕ್ಟ ಕ್ಲಬ್ ಸ್ಥಾಪನೆಯ ಉದ್ದೇಶ, ಮಕ್ಕಳಲ್ಲಿ ನಾಯಕತ್ವ … [Read more...] about ರೋಟರಿ ಕ್ಲಬ್ ಆಶ್ರಯದಲ್ಲಿ ಬಾಲಕಿಯರ ಇಂಟರೆಕ್ಟ್ ಕ್ಲಬ್ನ ಪದಗ್ರಹಣ ಸಮಾರಂಭ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆನಂದ ಅಸ್ನೋಟಿಕರ್ ರಾಜಕೀಯ ಪ್ರವೇಶ:ಬಿಜೆಪಿಯಿಂದ ಸ್ಪರ್ಧಿಸುವ ಕುರಿತು ಸುಳಿವು
ಕಾರವಾರ:ಎಲ್ಲರ ನಿರೀಕ್ಷೆಯಂತೆ ಮಾಜಿ ಸಚಿವ ಆನಂದ ಅಸ್ನೋಟಿಕರ್ ಭಾನುವಾರ ಸಾರ್ವಜನಕರ ಮುಂದೆ ಪ್ರತ್ಯಕ್ಷರಾದರು. ಕ್ಷೇತ್ರದ ಅಭಿವೃದ್ದಿಗಾಗಿ 2018ರ ಚುನಾವಣೆಯಲ್ಲಿ ಸ್ಪರ್ಧಿಸುವದಾಗಿ ಅವರು ಘೋಷಿಸಿದರು. ಆನಂದ ಅಸ್ನೋಟಿಕರ್ ಮನೆ ಮುಂದೆ ಅವರ ಬೆಂಬಲಿಗರು ಮೆನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಾಲ್ಕುವರೆ ವರ್ಷಗಳಿಂದ ಕ್ಷೇತ್ರದಿಂದ ದೂರ ಇದ್ದ ಆನಂದ ಅಸ್ನೋಟಿಕರ್ ತಮ್ಮ ರಾಜಕೀಯ ನಿಲುವು ತಿಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. … [Read more...] about ಆನಂದ ಅಸ್ನೋಟಿಕರ್ ರಾಜಕೀಯ ಪ್ರವೇಶ:ಬಿಜೆಪಿಯಿಂದ ಸ್ಪರ್ಧಿಸುವ ಕುರಿತು ಸುಳಿವು
ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ
ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ ನವಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ ಯಡ್ಯೂರಪ್ಪ ನೇತೃತ್ವದಲ್ಲಿ ಆರಂಭವಾಗಿರುವ ‘ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ ಹಳಿಯಾಳಕ್ಕೆ ಆಗಮಿಸಿ ಬೃಹತ್ ಸಭೆ ನಡೆಯಲಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ ನವಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ … [Read more...] about ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ
ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್ನಲ್ಲಿ ಸಾಲ ಪಡೆದ ಪ್ರಕರಣ;ಕೆಲವರ ವಶ
ಕಾರವಾರ: ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್ನಲ್ಲಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಾಪುರ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಶನಿವಾರ ಮಲ್ಲಾಪುರ ಪೊಲೀಸರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 15ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದರು. ಕಾರವಾರ ಮಾತ್ರವಲ್ಲದೇ ಹೊರ ಭಾಗಗಳಿಂದಲೂ ಕೆಲವರನ್ನು ಕರೆಯಿಸಿ ವಿಚಾರಣೆ ನಡೆಸಿದರು. … [Read more...] about ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್ನಲ್ಲಿ ಸಾಲ ಪಡೆದ ಪ್ರಕರಣ;ಕೆಲವರ ವಶ
ನ,19 ರಂದು ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆ
ಕಾರವಾರ: ಇಲ್ಲಿನ ಸದಾಶಿವಗಡ ಪಂಡಿತ ಬಾಬುರಾವ್ ಬಾನಾವಳಿ ಮತ್ತು ಪಂಡಿತ್ ವಿಶ್ವನಾಥ ಗಡಕರ ಸಂಗೀತ ಪ್ರತಿಷ್ಠಾನದವತಿಯಿಂದ ಉತ್ತರಕನ್ನಡ ಜಿಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆಯು ನ,19 ರಂದು ಮಹಾಮಾಯಾ ದೇವಸ್ಥಾನದ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ 5 ನಿಮಿಷ ಕಾಲಾವಕಾಶವಿದ್ದುಮ ವಿಜೇತರಿಗೆ ಪ್ರಥಮ ಬಹುಮಾನ 3 ಸಾವಿರ, ದ್ವಿತೀಯ ಬಹುಮಾನ 2 ಸಾವಿರ ಹಾಗೂ ತೃತೀಯ ಬಹುಮಾನ 1 ಸಾವಿರ … [Read more...] about ನ,19 ರಂದು ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆ


