ಹೊನ್ನಾವರ: ತಾಲೂಕಿನ ಗೇರುಸೊಪ್ಪಾದ ರಾಷ್ಟ್ರೀಯ ಹೆದ್ದಾರಿ 69ರ ಬಾವೂರ ಕ್ರಾಸ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಸ್ ಚಲಾಯಿಸಿ ಸ್ಕೂಟರ್ ಸವಾರನಿಗೆ ಡಿಕ್ಕಿ ಪಡಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ.ಮೃತಪಟ್ಟ ದುರ್ದೈವಿ ಬಾವೂರ ಸರಳಗಿಯ ನಿವಾಸಿ ಮೈದಿನ್ ಸುಲೆವಾನ್ ಖಾನ್ (60) ಎಂದು ಗುರುತಿಸಲಾಗಿದೆ.ಬಾವೂರ ಕ್ರಾಸ್ ಹತ್ತಿರ ಹೊನ್ನಾವರ ಕಡೆಯಿಂದ ಗೇರಸೊಪ್ಪ … [Read more...] about ಸಾರಿಗೆ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಂತರ್ ಜಿಲ್ಲಾ ಕಳ್ಳರ ಬಂಧನ
ಶಿರಸಿ : ಕೇಬಲ್ ಕಳ್ಳತನ ಪ್ರಕರಣಕ್ಕೆ ಸಂಬಧಿಸಿದAತೆ ತಾಲೂಕಿನ ಬನವಾಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರ್ ಜಿಲ್ಲಾ ಕೇಬಲ್ ಕಳ್ಳರನ್ನ ಬಂಧಿಸಿದ್ದಾರೆ.ಹಾವೇರಿ ಜಿಲ್ಲೆಯ ಸೋಮಪ್ಪ (29), ಶಿವರಾಜ (22), ಹಾಗೂ ಬ್ಯಾಡಗಿ ತಾಲೂಕಿನ ಸೈಯದ್ ಫರ್ಮಾನ (27) ಬಂಧಿತ ಆರೋಪಿಗಳಾಗಿದ್ದಾರೆ. ಜೂ. 16 ರಂದು ಬನವಾಸಿ ಸಮೀಪದ ಮೊಗವಳ್ಳಿ ಗ್ರಾಮದ ಸದಾನಂದ ಎನ್ನುವರು ನನ್ನ ಜಮೀನಿಗೆ ವರದಾ ನದಿಯಿಂದ ಮೋಟಾರ್ ಮೂಲಕ ನೀರನ್ನ ಉಪಯೋಗಿಸಿಕೊಳ್ಳುತ್ತಿದ್ದು … [Read more...] about ಅಂತರ್ ಜಿಲ್ಲಾ ಕಳ್ಳರ ಬಂಧನ
ಕಾರ್ಮಿಕ ವಿಮಾ ನಿಗಮದಿಂದ ಅರ್ಜಿ ಆಹ್ವಾನ
ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಷನ್ ಬೋಧಕ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಮೂಲಕ ಅರ್ಜಿಸಲ್ಲಿಸಬಹುದು.ರಾಜ್ಯ ಕಾರ್ಮಿಕ ವಿಮಾ ನಿಗಮವು ಬೋಧಕ ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ. ವಿವಿಧ ವಿಷಯಗಳಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳನ್ನು ESIC PGIMSRs, ESIC ಮೆಡಿಕಲ್ ಕಾಲೇಜುಗಳಲ್ಲಿ ನೇರ ನೇಮಕಾತಿ … [Read more...] about ಕಾರ್ಮಿಕ ವಿಮಾ ನಿಗಮದಿಂದ ಅರ್ಜಿ ಆಹ್ವಾನ
ಆಶಾ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ತಾಲೂಕುಗಳಲ್ಲಿನ ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯಾಗಿ ಸೇವೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕುಮಟಾ ತಾಲೂಕಿನ ಕತಗಾಲ್, ದಿವಳಿ, ಅಂಕೋಲಾ ತಾಲೂಕಿನ ಮೊಗಟಾ, ಹೊನ್ನಾವರ ತಾಲೂಕಿನ ಗೇರುಸೊಪ್ಪಾ, ಜೊಯಿಡಾ ತಾಲೂಕಿನ ಚಂಡೆವಾಡಿ, ಯಲ್ಲಾಪುರ ತಾಲೂಕಿನ ಕಳಚೆ, ಮಾವಿನಮನೆ ಹೋಬಳಿಯ ಪ್ರದೇಶಗಳ ಆಸಕ್ತ ಅಭ್ಯರ್ಥಿಗಳು ಜೂ.30ರೊಳಗಾಗಿ ಆಯಾ … [Read more...] about ಆಶಾ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
ಜೇನು ಕೃಷಿಯಿಂದ ತೋಟಗಾರಿಕೆ ಉತ್ಪನ್ನಗಳ ಗುಣಪಟ್ಟ ಹೆಚ್ಚಿಸಬಹುದು : ಕಾಗೇರಿ
ಸಿದ್ದಾಪುರ : ರೈತರು ಜೇನುಕೃಷಿ ಕೈಗೊಳ್ಳುವುದರಿಂದ ಹೆಚ್ಚುವರಿ ಆಧಾಯವಲ್ಲದೇ, ತೋಟಗಾರಿಕೆ ಉತ್ಪನ್ನಗಳ ಪ್ರಮಾಣ ಮತ್ತು ಗುಣಪಟ್ಟ ಹೆಚ್ಚಿಸಬಹುದಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಅವರು 2022-23ನೇ ಸಾಲಿನ ಮಧವನ ಮತ್ತು ಜೇನುಗಾರಿಕೆ ಅಭಿವೃದ್ದಿ ಯೋಜನೆ ಅಡಿಯಲ್ಲಿ ತೋಟಗಾರಿಕೆ ಇಲಾಖೆಯಿಂದ 42 ರೈತ ಫಲಾನುಭವಿಗಳಿಗೆ ಜೇನುತುಪ್ಪ ತೆಗೆಯುವ ಯಂತ್ರವನ್ನು ಶೇ 75 ರ ಸಹಾಯಧನದಲ್ಲಿ ವಿತರಿಸಿ … [Read more...] about ಜೇನು ಕೃಷಿಯಿಂದ ತೋಟಗಾರಿಕೆ ಉತ್ಪನ್ನಗಳ ಗುಣಪಟ್ಟ ಹೆಚ್ಚಿಸಬಹುದು : ಕಾಗೇರಿ



