Rate in rs/ per Quintal TSS SIRSI … [Read more...] about *TSS SIRSI* market report 10-11-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 10-11-2017
1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 40 Quintal 14869 17269 17149Arecanut Coca Average 20 Quintal 10169 16069 16059Arecanut Factory Average 80 Quintal 6099 13212 13189Arecanut Hale … [Read more...] about Apmc market report 10-11-2017
ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ
ಹಳಿಯಾಳ: ಜನತೆ ವಿರೋಧಿಸುತ್ತಿರುವಾಗಲೂ ಕ್ರೂರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹೊರಟಿರುವ ರಾಜ್ಯ ಕಾಂಗ್ರೇಸ್ ಸರ್ಕಾರ ಕೇವಲ ಮತ ಬ್ಯಾಂಕಿಗಾಗಿ ರಾಜ್ಯದಲ್ಲಿ ಕೊಮುದಳ್ಳುರಿ ಸಂಭವಿಸಲು ಕಾರಣವಾಗುತ್ತಿದೆ ಎಂದು ಆಪಾದಿಸಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ ಮೂಲಕ ಆಗ್ರಹಿಸಿದ್ದಾರೆ. ಹಳಿಯಾಳ: ಜನತೆ ವಿರೋಧಿಸುತ್ತಿರುವಾಗಲೂ ಕ್ರೂರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹೊರಟಿರುವ ರಾಜ್ಯ ಕಾಂಗ್ರೇಸ್ ಸರ್ಕಾರ ಕೇವಲ ಮತ … [Read more...] about ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ
ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಹಳಿಯಾಳ:- ಕಾಂಗ್ರೇಸ್ನ ಕೆಲವು ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.ಹಳಿಯಾಳ:- ಕಾಂಗ್ರೇಸ್ನ ಕೆಲವು ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ತಾಲೂಕಿನ ಸೋಮೆಶ್ವರ ಸೇವಾ ಸಹಕಾರಿ … [Read more...] about ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು; ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್
ಕಾರವಾರ: ವಿದ್ಯಾರ್ಥಿ ಜೀವನದಿಂದಲೇ ಕಾನೂನಿನ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್ ಹೇಳಿದರು. ದಶದಿನದ ಕಾನೂನು ಸೇವೆಗಳ ಅಭಿನಾಯದ ಮೊದಲೇ ದಿನದ ಕಾರ್ಯಕ್ರಮಗಳನ್ನು ಸೇಂಟ್ ಮೈಕೆಲ್ ಕಾನ್ವೆಂಟ್ ಶಾಲೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಕಿರಿಯ ವಯಸ್ಸಿನಿಂದಲೇ ಕಾನೂನಿನ ಕುರಿತು ತಿಳುವಳಿಕೆ ಹೊಂದುವುದು ಅವಶ್ಯಕ. ಅದರಿಂದ ಕಾನೂನು … [Read more...] about ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು; ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್




