ಹೊನ್ನಾವರ: ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಕೆಲವು ಇಲಾಖೆಯ ಅಧಿಕಾರಿಗಳು ಪ್ರತಿಬಾರಿ ಸಭೆಗೆ ಹಾಜರಾಗದೇ ಇರುವುದರಿಂದ ಆಕ್ರೋಶಗೊಂಡ ಸದಸ್ಯರು ಚರ್ಚಿಸಿ ಸಭಾತ್ಯಾಗ ನಡೆಸಿದ ಘಟನೆ ನಡೆಯಿತು. ತಾ.ಪಂ.ಸದಸ್ಯ ತುಕಾರಾಮ ನಾಯ್ಕ ಮಾತನಾಡಿ ಅಬಕಾರಿ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆಗೆ ಏಕೆ ಬರಲಿಲ್ಲ? ಅನೇಕ ಪ್ರಮುಖ ವಿಷಯಗಳನ್ನು ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿತ್ತು. ತಾಲೂಕಿನಲ್ಲಿ ಮಟಕಾ, ಕಳ್ಳಭಟ್ಟಿ ಸರಾಯಿ ಎಗ್ಗಿಲ್ಲದೇ … [Read more...] about ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ವತಿಯಿಂದ ಆರ್ಥಿಕ ನೆರವು
ಹೊನ್ನಾವರ: ಆಕಸ್ಮಿಕವಾಗಿ ಬೆಂಕಿ ಅನಾಹುತ ಸಂಭವಿಸಿ ಮನೆಯ ಮೇಲ್ಛಾವಣಿ ಹಾಗೂ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿ ಹಾನಿಗೊಳಗಾದ ತಾಲೂಕಿನ ಹೊಸಾಕುಳಿ ಮಕ್ಕಿಗದ್ದೆಯ ಸುಬ್ರಾಯ ಗೌಡ ಅವರ ಮನೆಗೆ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಆರ್ಥಿಕ ನೆರವು ನೀಡಿದರು. ಮುಗ್ವಾ ಶಕ್ತಿಕೇಂದ್ರದ ಅಧ್ಯಕ್ಷ ನಾರಾಯಣ ಹೆಗಡೆ, ಎನ್. ಎಸ್. ಹೆಗಡೆ, ಸುರೇಶ ಶೆಟ್ಟಿ ಹಾಗೂ ಸ್ಥಳಿಯರು ಉಪಸ್ಥಿತರಿದ್ದರು. … [Read more...] about ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ವತಿಯಿಂದ ಆರ್ಥಿಕ ನೆರವು
ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಕರಾಳ ದಿನ ಆಚರಣೆ
ಹೊನ್ನಾವರ : ಕೇಂದ್ರದ ಬಿ.ಜೆ.ಪಿ. ನೇತ್ರತ್ವದ ಮೋದಿ ಸರಕಾರ ನೋಟ ಅಮಾನ್ಯೀಕರಣ ಮಾಡಿ ಇಂದಿಗೆ ಒಂದು ವರುಷ ತುಂಬುತ್ತಿರುವ ಸಂದರ್ಭದಲ್ಲಿ ದೇಶಾದ್ಯಂತ ಕಾಂಗ್ರೆಸ್ ಪಕ್ಷ ಕರೆ ಕೊಟ್ಟಂತೆ ಇಂದು ಹೊನ್ನಾವರದಲ್ಲೂ ಕೂಡಾ ಬ್ಲಾಕ್ ಕಾಂಗ್ರೆಸ್ ಕೈಗೆ ಕಪ್ಪು ಪಟ್ಟಿ ಧÀರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಕರಾಳದಿನ ಆಚರಿಸಿತು. ಹೊನ್ನಾವರ : ಕೇಂದ್ರದ ಬಿ.ಜೆ.ಪಿ. ನೇತ್ರತ್ವದ ಮೋದಿ ಸರಕಾರ ನೋಟ ಅಮಾನ್ಯೀಕರಣ ಮಾಡಿ ಇಂದಿಗೆ ಒಂದು ವರುಷ ತುಂಬುತ್ತಿರುವ ಸಂದರ್ಭದಲ್ಲಿ ದೇಶಾದ್ಯಂತ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಕರಾಳ ದಿನ ಆಚರಣೆ
ರಾಜ್ಯಮಟ್ಟಕ್ಕೆ ಆಯ್ಕೆ
ಹೊನ್ನಾವರ .ಅಂಕೋಲಾದ ಜೈಹಿಂದ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುಣವಂತೆ ಮಕ್ಕಳು ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದ ಸಂಜನಾ ಗೌಡ, ದ್ವೀತಿಯ ಸ್ಥಾನ ಪಡೆದ ತೇಜಸ್ವೀನಿ ಗೌಡ ಇವರಿಬ್ಬರೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಒಂದೇ ಸ್ಪರ್ಧೆಯಲ್ಲಿ ಒಂದೆ ಶಾಲೆಯ ವಿದ್ಯಾರ್ಥಿಗಳು ಕ್ಲಸ್ಟರ್ ಹಂತದಿಂದ ರಾಜ್ಯಮಟ್ಟದವರೆಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು … [Read more...] about ರಾಜ್ಯಮಟ್ಟಕ್ಕೆ ಆಯ್ಕೆ
ವಿದ್ಯುತ್ ಅವಘಡ ;ಹೆಸ್ಕಾಂ ಸಿಬ್ಬಂದಿ ಅಸ್ವಸ್ಥ
ಕಾರವಾರ: ವಿದ್ಯುತ್ ಅವಘಡದಿಂದ ಹೆಸ್ಕಾಂ ಸಿಬ್ಬಂದಿ ಅಸ್ವಸ್ಥಗೊಂಡ ಘಟನೆ ಅಂಕೋಲಾ ತಾಲೂಕಿನ ಕೊಡ್ಲಗದ್ದೆ ಕ್ರಾಸ್ ಬಳಿ ನಡೆದಿದೆ. ಗಾಳಿ ಹಾಗೂ ಮಳೆಗೆ ಹರಿದಿದ್ದ ವಿದ್ಯುತ್ ತಂತಿ ಜೋಡಿಸುತ್ತಿದ್ದ ವೇಳೆ ಕಿಡಿಗೇಡಿಗಳು ಪ್ಯೂಜ್ ಅವಳವಡಿಸಿದ ಕಾರಣ ಅವಘಡ ಸಂಭವಿಸಿದೆ. ಅಂಕೋಲಾ ತಾಲೂಕಿನ ಕೊಡ್ಲಗದ್ದೆ ಅರಣ್ಯ ಪ್ರದೇಶದಲ್ಲಿ ವಿದ್ಯುತ್ ತಂತಿ ಹರಿದಿದ್ದು, ಪದೇ ಪದೇ ವಿದ್ಯುತ್ ವ್ಯತ್ಯಯವಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದಿತ್ತು. ಈ ದೂರು ಆಲಿಸಿದ ಹೆಸ್ಕಾಂ … [Read more...] about ವಿದ್ಯುತ್ ಅವಘಡ ;ಹೆಸ್ಕಾಂ ಸಿಬ್ಬಂದಿ ಅಸ್ವಸ್ಥ




