• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಮುದ್ರ ಮಾರ್ಗವಾಗಿ ಗೋವಾಗೆ ತೆರಳಿದ ರೈಲ್ವೇ ಇಂಜಿನ್

November 8, 2017 by Sachin Hegde Leave a Comment

ಕಾರವಾರ: ಕಳೆದ ಐದು ತಿಂಗಳಿನಿಂದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿಂತಿದ್ದ 138 ಟನ್ ಭಾರದ ರೈಲ್ವೇ ಇಂಜಿನ್‍ನನ್ನು ಬಾರ್ಜ ಮೂಲಕ ಬಂದರಿಗೆ ಸಾಗಿಸಿ ಅಲ್ಲಿಂದ ಗೋವಾಗೆ ಸಾಗಿಸಲಾಯಿತು. ಜೂನ್ 15ರಂದು ಬೆಂಗಳೂರಿನಿಂದ ಇನ್‍ಲ್ಯಾಂಡ್ ಟ್ರಾನ್ಸಪೋರ್ಟ ಎಂಬ ಕಂಪನಿಯೂ ಈ ರೈಲ್ವೇ ಇಂಜಿನ್‍ನ್ನು ರಸ್ತೆ ಮಾರ್ಗದ ಮೂಲಕ ಗೋವಾಗೆ ಸಾಗಿಸಲು ಪ್ರಯತ್ನಿಸಿತ್ತು. ಆದರೆ, ಅತಿ ಬಾರದ ಇಂಜಿನ್ ಸಾಗಿಸಲು ಗೋವಾ ಸರ್ಕಾರ ಪರವಾನಿಗೆ ನೀಡಿರಲಿಲ್ಲ. ಬಾರದ ಇಂಜಿನ್ ಬಂದರೆ ಸೇತುವೆಗೆ … [Read more...] about ಸಮುದ್ರ ಮಾರ್ಗವಾಗಿ ಗೋವಾಗೆ ತೆರಳಿದ ರೈಲ್ವೇ ಇಂಜಿನ್

ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನ

November 8, 2017 by Sachin Hegde Leave a Comment

ಕಾರವಾರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಅಭ್ಯರ್ಥಿಗಳಿಗೆ 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್‍ವರ್ಕಿಂಗ್ ತರಭೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ ತರಭೇತಿ ಸಂಸ್ಥೆಯ ಮೂಲಕ ಆಯಾ ತಾಲೂಕಾ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ … [Read more...] about ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನ

ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನ

November 8, 2017 by Sachin Hegde Leave a Comment

ಕಾರವಾರ: 2017-18 ನೇ ಸಾಲಿನಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರತಿ ವರ್ಷದಂತೆ ನಡೆಸುವ ಇಲಾಖಾ ಕಾರ್ಯಕ್ರಮಗಳ ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಡಳಿತ, ಹಾಗೂ ವಿವಿಧ ಇಲಾಖೆಗಳ ವತಿಯಿಂದ ಆಚರಿಸುವ ಜಯಂತಿ ಉತ್ಸವಳಿಗೆ ಮೆರವಣಿಗೆಯಲ್ಲಿ ಭಾಗವಹಿಸಲು ಜಿಲ್ಲೆಯಲ್ಲಿರುವ ವಿವಿಧ ಸಂಘಟಿತ ಹಾಗೂ ಅಸಂಘಟಿತ ಕಲಾವಿದರರಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ ನವೆಂಬರ 20 ಸಂಜೆ 5 ರೊಳಗೆ … [Read more...] about ಜಯಂತಿ ಉತ್ಸವಗಳ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾವಿದರರಿಗೆ ಅರ್ಜಿ ಆಹ್ವಾನ

ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

November 8, 2017 by Sachin Hegde Leave a Comment

ಕಾರವಾರ: ಕಾರವಾರ-ಅಂಕೋಲಾ ವಿಧಾನ ಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅಧ್ಯಕ್ಷತೆಯಲ್ಲಿ, ಸೂಚನೆಯ ಮರೆಗೆ ನವೆಂಬರ 10 ರಂದು ಬೆಳಗ್ಗೆ 11.ಗಂ.ಗೆ ತಾಲೂಕ ಪಂಚಾಯತ ಸಭಾ ಭವನ ಕಾರವಾರದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ತಾಲೂಕ ಮಟ್ಟದ ಅನುಷ್ಠಾನಾಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧ ಪಟ್ಟ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ನಿಗದಿ ಪಡಿಸಿದ ನಮೂನೆಯ ಪ್ರಗತಿ ವಿವಿರಗಳನ್ನು 5 ಪ್ರತಿಗಳಲ್ಲಿ ನವೆಂಬರ 8ರೊಳಗೆ ಕಚೇರಿಗೆ … [Read more...] about ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ನವೆಂಬರ 18 ರಂದು ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರ

November 8, 2017 by Sachin Hegde Leave a Comment

ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸೊಸೈಟಿ, ಜಿಲ್ಲಾ ಪಂಚಾಯತ ಇವರ ಆಶ್ರಯದಲ್ಲಿ ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರವನ್ನು ನವೆಂಬರ 18 ರಂದು ಹಮ್ಮಿಕೊಳ್ಳಲಾಗುತ್ತಿದೆ. ಶಿಬಿರದಲ್ಲಿ ತಜ್ಞ ವೈದ್ಯರಾದ ಡಾ. ರಮೇಶ ವೆಂಕಿಮನೆ ಹಾಗೂ ಬೆಂಗಳೂರಿನ ತಜ್ಞ ವೈದ್ಯರಾದ ಡಾ. ಸೈಯದ್ ಝಲ್ಫಿಕರ್ ಡಾ. ಚಂದ್ರಕಾಂತ ಮತ್ತು ಡಾ. ಸುಂದರಂ ಇವರುಗಳು ಶಸ್ತ್ರ ಚಿಕಿತ್ಸೆ ಶಿಬಿರವನ್ನು ನಡೆಸಿಕೊಡುವರು. ಜಿಲ್ಲಾ ಅಥವಾ ಪ್ರಾಥಮಿಕ … [Read more...] about ನವೆಂಬರ 18 ರಂದು ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,835 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar