ಮಂಗಳೂರು : ಎದೆಹಾಲು ಮಗುವಿನ ಪ್ರಾಣಕ್ಕೆ ಕಂಟಕವಾದ ಘಟನೆ ಕಾಸರಗೋಡು ಕುಂಬಳೆ ಸಮೀಪದ ಮಧೂರಿನಲ್ಲಿ ನಡೆದಿದೆ. ಮಧೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್ ಅವರ ಪುತ್ರಿ ಒಂದೂವರೆ ವರ್ಷದ ಇನಿಯ ಕಾರ್ತೋನ್ ಜೀವ ಕಳೆದುಕೊಂಡ ಮಗು.ತಾಯಿ ಎದೆಹಾಲನ್ನು ಮಗುವಿಗೆ ಉಣಿಸುತ್ತಿರುವಾಗ ಹಾಲು ಗಂಟಲಲ್ಲಿ ಸಿಲುಕಿ ಮಗು ಒದ್ದಾಡಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ … [Read more...] about ಎದೆಹಾಲು ಗಂಟಲಲ್ಲಿ ಸಿಲುಕಿ ಮಗು ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಗನಿಗೆ ಡ್ರಗ್ಸ್ ಪೂರೈಸುತ್ತಿದ್ದ ತಾಯಿಯ ಬಂಧನ
ಜೈಲಿನಲ್ಲಿರುವ ಮಗನಿಗೆ ಆತನ ತಾಯಿಯೇ ಮಾದಕ ವಸ್ತು ನೀಡಲು ಹೋಗಿ ಸಿಕ್ಕಿಬಿದ್ದಿದ್ದಾಳೆ. ಸುಲಿಗೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಮಗ ಮಹಮದ್ ಬಿಲಾಲ್ ನಿಗೆ ಆತನ ತಾಯಿ ಪರ್ವೀನ್ ತಾಜ್ ಊಟದ ಡಬ್ಬಿಯಲ್ಲಿ ಮಾದಕ ಹ್ಯಾಶಿಷ್ ನೋಡಿ ಆಕೆಯನ್ನು ಕೂಡಲೇ ವಶಕ್ಕೆ ಪಡೆದಿದ್ದಾರೆ.ಶಿಕಾರಿ ಪಾಳ್ಯದ ಮಹಮದ್ ಬಿಲಾಲ್ ಮಾದಕ ವ್ಯಸನಿಯಾಗಿದ್ದ. ಬರೋಬ್ಬರಿ ೧೧ ಪ್ರಕರಣದಲ್ಲಿ ಈತ ಜೈಲು ಸೇರಿದ್ದ. ಜೈಲಿನಲ್ಲಿದ್ದುಕೊಂಡೇ ಮಾದಕ ವಸ್ತು ಸೇವನೆ … [Read more...] about ಮಗನಿಗೆ ಡ್ರಗ್ಸ್ ಪೂರೈಸುತ್ತಿದ್ದ ತಾಯಿಯ ಬಂಧನ
ಹಳೆ ಬಸ್ ನಿಲ್ದಾಣದ ಬಳಿ ಐವರನ್ನು ಕಚ್ಚಿದ ಹುಚ್ಚುನಾಯಿ
ಭಟ್ಕಳ: ನಗರದ ಹಳೆ ಬಸ್ ನಿಲ್ದಾಣದ ಬಳಿಯ ಮೀನು ಮತ್ತು ತರಕಾರಿ ಮಾರುಕಟ್ಟೆಯ ಹೊರ ಭಾಗದಲ್ಲಿ ಹುಚ್ಚು ನಾಯಿಯೊಂದು ಐವರನ್ನು ಕಚ್ಚಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.ಗಾಯಗೊಂಡ ನಾಲ್ವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಗಾಯಗೊಂಡವರನ್ನು ಕರಿಕಲ್ ನಿವಾಸಿ ಮಾದೇವ ಮೊಗೇರ (65), ಸಿದ್ದೀಕ್ ಸ್ಟ್ರೀಟ್ನ ಮುಹಮ್ಮದ್ ಯಾಸೀನ್ (42), ಹನೀಫಾಬಾದ್ನ ಮೌಲ್ವಿ ಅಬುಲ್ ಹಸನ್ ನದ್ವಿ (21) ಮೌಲ್ವಿ ಇಸ್ಮಾಯಿಲ್ ನದ್ವಿ … [Read more...] about ಹಳೆ ಬಸ್ ನಿಲ್ದಾಣದ ಬಳಿ ಐವರನ್ನು ಕಚ್ಚಿದ ಹುಚ್ಚುನಾಯಿ
ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆಬಂಪರ್ ಕೊಡುಗೆ
ಯಲ್ಲಾಪುರ :ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಭಾಂಗಣದಲ್ಲಿ ಮಂಡಳಿಯ ಸಭೆಯನ್ನು ನಡೆಸಿ, ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ.ನಾಡಿನ ಕಾರ್ಮಿಕನ ಮಕ್ಕಳು ಕಾರ್ಮಿಕರಾಗಿಯೇ ಉಳಿಯಬಾರದು ಎಂದು ಮಹದುದ್ದೇಶದಿಂದ ಕಾರ್ಮಿಕ ಸಚಿವರು ಇಂದಿನ ಸಭೆಯಲ್ಲಿ ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ( Pilot Training ) … [Read more...] about ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆಬಂಪರ್ ಕೊಡುಗೆ
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಉಚಿತ ಯೋಗ ತರಬೇತಿ ಸಪ್ತಾಹ*
ಯಲ್ಲಾಪುರ: ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪತಂಜಲಿ ಯೋಗ ಸಮಿತಿ ಯಲ್ಲಾಪುರ ಇವರ ನೇತೃತ್ವದಲ್ಲಿ ಯೋಗ ತರಬೇತಿ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಎಪಿಎಂಸಿ ಅಡಿಕೆ ಭವನದಲ್ಲಿ 20/6/2022 ರವರೆಗೆ ಬೆಳಿಗ್ಗೆ 5.35 ರಿಂದ 7.30 ರವರೆಗೆ ಪತಂಜಲಿಯ ನುರಿತ ಯೋಗ ಶಿಕ್ಷಕರಿಂದ ತರಬೇತಿ ನಡೆಯಲಿದೆ.ಹಾಗೂ ಪಟ್ಟಣದ ಪಶು ಆಸ್ಪತ್ರೆ ಆವರಣ ಇಲ್ಲಿ ಪ್ರತಿದಿನ ಮುಂಜಾನೆ 6 ಗಂಟೆಯಿಂದ ಡಾ. ಸುಬ್ರಾಯ ಭಟ್ಟ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಇವರಿಂದ ತರಬೇತಿ … [Read more...] about ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಉಚಿತ ಯೋಗ ತರಬೇತಿ ಸಪ್ತಾಹ*




