ಕಾರವಾರ: ಜಿಲ್ಲಾಡಳಿತ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಣುಶಕ್ತಿ ಸ್ಥಾಪನೆಯ ಸಂಸ್ಥಾಪಕ ನಿರ್ದೇಶಕರಾದ ಡಾ. ಹೋಮಿ ಜಹಾಂಗೀರ್ ಭಾಬಾ ಅವರ 108ನೇ ಜನ್ಮದಿನಾಚರಣೆ ಅಂಗವಾಗಿ ಇತ್ತಿಚಿಗೆ ಅಣುವಿದ್ಯುತ್ ಸ್ಥಾವರ ಕೈಗಾದಲ್ಲಿ "ವಿಚಕ್ಷಣ ಜಾಗೃತಿ ಸಪ್ತಾಹ"ದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರವಾರ, ಅಂಕೋಲಾ ಹಾಗೂ ಜೋಯಿಡಾ ತಾಲೂಕುಗಳ ಸರಕಾರಿ … [Read more...] about “ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನೌನು ಗೌರಿ – ಪ್ರತಿರೋದ ಸಮಾವೇಶಕ್ಕೆ ನಿರಸ ಪ್ರತಿಕ್ರಿಯೆ
ಕಾರವಾರ: ಮಂಗಳವಾರ ನಗರಸಭೆ ಮುಂಬಾಗ ನಡೆದ "ನಾನು ಗೌರಿ" ಪ್ರತಿರೋಧ ಸಮಾವೇಶಕ್ಕೆ ನಿರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಖಾಲಿ ಖುರ್ಚಿಗಳ ಮುಂದೆ ಗಣ್ಯರು ಗೌರಿ ಹಂತಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸಾಕಷ್ಟು ಪ್ರಚಾರ ನೀಡಿದರೂಸ ಸಮಾವೇಶಕ್ಕೆ ಜನ ಬಾರದಿರುವ ಬಗ್ಗೆ ಸಭೆಯಲ್ಲಿಯೇ ಸಂಘಟಕರು ಅಸಮಧಾನವನ್ನು ಹೊರ ಹಾಕಿದರು. ಮಹಿಳಾ ಹೋರಾಟಗಾರ್ತಿ ಕೆ.ನೀಲಾ ಮಾತನಾಡಿ, ದೇಶದಲ್ಲಿ ಈಚೆಗೆ ಸಂವಿದಾನ ವಿರೋಧಿ ಕೃತ್ಯಗಳು ಹೆಚ್ಚಾಗಿವೆ. ಕೋಮು ಗಲಬೆಗಳಿಂದ ದೇಶಕ್ಕೆ … [Read more...] about ನೌನು ಗೌರಿ – ಪ್ರತಿರೋದ ಸಮಾವೇಶಕ್ಕೆ ನಿರಸ ಪ್ರತಿಕ್ರಿಯೆ
ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ
ಕಾರವಾರ: ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ ಉತ್ತರ ಕನ್ನಡ ಜಿಲ್ಲಾಡಳಿತ ಮತ್ತು ಎನ್ಪಿಸಿಎಲ್ ಕೈಗಾ ಸಹಯೋಗದಲ್ಲಿ ನಡೆಯಲಿದೆ. ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಈ ಅಣಕು ಪ್ರದರ್ಶನ ಈ ಬಾರಿ ಕೈಗಾ ಅಣುಸ್ಥಾವರದ ಸೆಕ್ಟರ್ ಎಂ. ವ್ಯಾಪ್ತಿಯಲ್ಲಿ ಬರುವ ಕುಚೇಗಾರ ಗ್ರಾಮದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಕಾರವಾರ ತಾಲೂಕಿನ ಕೈಗಾ ಅಣು ಸ್ಥಾವರದಲ್ಲಿ … [Read more...] about ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ
ಟಿಪ್ಪು ಜಯಂತಿ ಆಚರಣೆ;ಪ್ರಭಲ ವಿರೋಧ
ಹಳಿಯಾಳ: ಕರ್ನಾಟಕ ಹಾಗೂ ಕೇರಳಾ ರಾಜ್ಯದಲ್ಲಿ ಹಿಂದೂ ಹಾಗೂ ಕ್ರೈಸ್ತರನ್ನು ಭಾರಿ ಸಂಖ್ಯೆಯಲ್ಲಿ ನರಮೇಧ ಮಾಡಿದ್ದ, ದೇವಸ್ಥಾನ, ಚರ್ಚ್ಗಳನ್ನು ಹಾಳುಗೆಡವಿದ್ದ ಓರ್ವ ಮತಾಂಧ ಟಿಪ್ಪು ಸುಲ್ತಾನ ಜಯಂತಿಯನ್ನು ಕರ್ನಾಟಕ ಸರಕಾರ ಆಚರಿಸುತ್ತಿರುವುದಕ್ಕೆ ತಮ್ಮ ಪ್ರಬಲ ವಿರೋಧವಿದೆ ಎಂದು ವಿಶ್ವ ಹಿಂದೂ ಪರಿಷದ್ ಭಜರಂಗದಳ ಹಳಿಯಾಳ ಘಟಕ ಹೇಳಿದೆ. ಹಳಿಯಾಳ: ಕರ್ನಾಟಕ ಹಾಗೂ ಕೇರಳಾ ರಾಜ್ಯದಲ್ಲಿ ಹಿಂದೂ ಹಾಗೂ ಕ್ರೈಸ್ತರನ್ನು ಭಾರಿ ಸಂಖ್ಯೆಯಲ್ಲಿ ನರಮೇಧ ಮಾಡಿದ್ದ, ದೇವಸ್ಥಾನ, … [Read more...] about ಟಿಪ್ಪು ಜಯಂತಿ ಆಚರಣೆ;ಪ್ರಭಲ ವಿರೋಧ
ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ;ಡಾ. ವಿ. ಕೆ. ಸಾರಸ್ವತ್
ಹಳಿಯಾಳ: ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ‘ನೀತಿ ಆಯೋಗ’ದ ಸದಸ್ಯರಾದ, ವಿಜ್ಞಾನಿ ಡಾ. ವಿ. ಕೆ. ಸಾರಸ್ವತ್ ಹೇಳಿದರು.ಹಳಿಯಾಳ: ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ‘ನೀತಿ ಆಯೋಗ’ದ ಸದಸ್ಯರಾದ, ವಿಜ್ಞಾನಿ ಡಾ. ವಿ. ಕೆ. ಸಾರಸ್ವತ್ ಹೇಳಿದರು. ಮಂಗಳವಾರ ಪಟ್ಟಣದ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಆವರಣದಲ್ಲಿರುವ … [Read more...] about ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ;ಡಾ. ವಿ. ಕೆ. ಸಾರಸ್ವತ್


