• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

“ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ

November 8, 2017 by Sachin Hegde Leave a Comment

ಕಾರವಾರ: ಜಿಲ್ಲಾಡಳಿತ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಣುಶಕ್ತಿ ಸ್ಥಾಪನೆಯ ಸಂಸ್ಥಾಪಕ ನಿರ್ದೇಶಕರಾದ ಡಾ. ಹೋಮಿ ಜಹಾಂಗೀರ್ ಭಾಬಾ ಅವರ 108ನೇ ಜನ್ಮದಿನಾಚರಣೆ ಅಂಗವಾಗಿ ಇತ್ತಿಚಿಗೆ ಅಣುವಿದ್ಯುತ್ ಸ್ಥಾವರ ಕೈಗಾದಲ್ಲಿ "ವಿಚಕ್ಷಣ ಜಾಗೃತಿ ಸಪ್ತಾಹ"ದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರವಾರ, ಅಂಕೋಲಾ ಹಾಗೂ ಜೋಯಿಡಾ ತಾಲೂಕುಗಳ ಸರಕಾರಿ … [Read more...] about “ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ

ನೌನು ಗೌರಿ – ಪ್ರತಿರೋದ ಸಮಾವೇಶಕ್ಕೆ ನಿರಸ ಪ್ರತಿಕ್ರಿಯೆ

November 8, 2017 by Sachin Hegde Leave a Comment

ಕಾರವಾರ: ಮಂಗಳವಾರ ನಗರಸಭೆ ಮುಂಬಾಗ ನಡೆದ "ನಾನು ಗೌರಿ" ಪ್ರತಿರೋಧ ಸಮಾವೇಶಕ್ಕೆ ನಿರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಖಾಲಿ ಖುರ್ಚಿಗಳ ಮುಂದೆ ಗಣ್ಯರು ಗೌರಿ ಹಂತಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸಾಕಷ್ಟು ಪ್ರಚಾರ ನೀಡಿದರೂಸ ಸಮಾವೇಶಕ್ಕೆ ಜನ ಬಾರದಿರುವ ಬಗ್ಗೆ ಸಭೆಯಲ್ಲಿಯೇ ಸಂಘಟಕರು ಅಸಮಧಾನವನ್ನು ಹೊರ ಹಾಕಿದರು. ಮಹಿಳಾ ಹೋರಾಟಗಾರ್ತಿ ಕೆ.ನೀಲಾ ಮಾತನಾಡಿ, ದೇಶದಲ್ಲಿ ಈಚೆಗೆ ಸಂವಿದಾನ ವಿರೋಧಿ ಕೃತ್ಯಗಳು ಹೆಚ್ಚಾಗಿವೆ. ಕೋಮು ಗಲಬೆಗಳಿಂದ ದೇಶಕ್ಕೆ … [Read more...] about ನೌನು ಗೌರಿ – ಪ್ರತಿರೋದ ಸಮಾವೇಶಕ್ಕೆ ನಿರಸ ಪ್ರತಿಕ್ರಿಯೆ

ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ

November 8, 2017 by Sachin Hegde Leave a Comment

 ಕಾರವಾರ:  ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ ಉತ್ತರ ಕನ್ನಡ ಜಿಲ್ಲಾಡಳಿತ ಮತ್ತು ಎನ್‍ಪಿಸಿಎಲ್ ಕೈಗಾ ಸಹಯೋಗದಲ್ಲಿ ನಡೆಯಲಿದೆ. ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಈ ಅಣಕು ಪ್ರದರ್ಶನ ಈ ಬಾರಿ ಕೈಗಾ ಅಣುಸ್ಥಾವರದ ಸೆಕ್ಟರ್ ಎಂ. ವ್ಯಾಪ್ತಿಯಲ್ಲಿ ಬರುವ ಕುಚೇಗಾರ ಗ್ರಾಮದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಕಾರವಾರ ತಾಲೂಕಿನ ಕೈಗಾ ಅಣು ಸ್ಥಾವರದಲ್ಲಿ … [Read more...] about ಕೈಗಾ ಅಣು ವಿಕಿರಣ ಸೋರಿಕೆ ಅವಘಡ ತಡೆಗಟ್ಟುವ ಸಂಬಂಧ ನವೆಂಬರ್ 18ರಂದು 11ನೇ ಅಣಕು ಪ್ರದರ್ಶನ

ಟಿಪ್ಪು ಜಯಂತಿ ಆಚರಣೆ;ಪ್ರಭಲ ವಿರೋಧ

November 8, 2017 by Sachin Hegde Leave a Comment

ಹಳಿಯಾಳ: ಕರ್ನಾಟಕ ಹಾಗೂ ಕೇರಳಾ ರಾಜ್ಯದಲ್ಲಿ ಹಿಂದೂ ಹಾಗೂ ಕ್ರೈಸ್ತರನ್ನು ಭಾರಿ ಸಂಖ್ಯೆಯಲ್ಲಿ ನರಮೇಧ ಮಾಡಿದ್ದ, ದೇವಸ್ಥಾನ, ಚರ್ಚ್‍ಗಳನ್ನು ಹಾಳುಗೆಡವಿದ್ದ ಓರ್ವ ಮತಾಂಧ ಟಿಪ್ಪು ಸುಲ್ತಾನ ಜಯಂತಿಯನ್ನು ಕರ್ನಾಟಕ ಸರಕಾರ ಆಚರಿಸುತ್ತಿರುವುದಕ್ಕೆ ತಮ್ಮ ಪ್ರಬಲ ವಿರೋಧವಿದೆ ಎಂದು ವಿಶ್ವ ಹಿಂದೂ ಪರಿಷದ್ ಭಜರಂಗದಳ ಹಳಿಯಾಳ ಘಟಕ ಹೇಳಿದೆ. ಹಳಿಯಾಳ: ಕರ್ನಾಟಕ ಹಾಗೂ ಕೇರಳಾ ರಾಜ್ಯದಲ್ಲಿ ಹಿಂದೂ ಹಾಗೂ ಕ್ರೈಸ್ತರನ್ನು ಭಾರಿ ಸಂಖ್ಯೆಯಲ್ಲಿ ನರಮೇಧ ಮಾಡಿದ್ದ, ದೇವಸ್ಥಾನ, … [Read more...] about ಟಿಪ್ಪು ಜಯಂತಿ ಆಚರಣೆ;ಪ್ರಭಲ ವಿರೋಧ

ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ;ಡಾ. ವಿ. ಕೆ. ಸಾರಸ್ವತ್

November 8, 2017 by Sachin Hegde Leave a Comment

ಹಳಿಯಾಳ: ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ‘ನೀತಿ ಆಯೋಗ’ದ ಸದಸ್ಯರಾದ, ವಿಜ್ಞಾನಿ ಡಾ. ವಿ. ಕೆ. ಸಾರಸ್ವತ್ ಹೇಳಿದರು.ಹಳಿಯಾಳ: ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ‘ನೀತಿ ಆಯೋಗ’ದ ಸದಸ್ಯರಾದ, ವಿಜ್ಞಾನಿ ಡಾ. ವಿ. ಕೆ. ಸಾರಸ್ವತ್ ಹೇಳಿದರು.  ಮಂಗಳವಾರ ಪಟ್ಟಣದ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಆವರಣದಲ್ಲಿರುವ … [Read more...] about ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ;ಡಾ. ವಿ. ಕೆ. ಸಾರಸ್ವತ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,835 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar