ಹಳಿಯಾಳ: ಕಳೆದ ಹಲವು ತಿಂಗಳಿನಿಂದ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ರಾಜಾರೋಷವಾಗಿ ಹಾಗೂ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆದಿದ್ದ ಅಕ್ರಮ ಜೂಜಾಟ, ರಮ್ಮಿ ಆಟಕ್ಕೆ ಬ್ರೇಕ್ ಹಾಕಲಾಗಿದ್ದರೂ ಸಹ ಕಾರ್ತಿಕ ಹೇಸರಿನಲ್ಲಿ ಮತ್ತೇ ಗ್ರಾಮಾಂತರ ಭಾಗದಲ್ಲಿ ಅಂದಾದುಂದಿ ಅಂದರಬಾಹರ ಶುರುವಾಗಿದ್ದು ಹಲವು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.ಹಳಿಯಾಳ: ಕಳೆದ ಹಲವು ತಿಂಗಳಿನಿಂದ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ರಾಜಾರೋಷವಾಗಿ ಹಾಗೂ ಪೋಲಿಸರ ಹದ್ದಿನ ಕಣ್ಣು … [Read more...] about ಮತ್ತೇ ಗ್ರಾಮಾಂತರ ಭಾಗದಲ್ಲಿ ಅಂದಾದುಂದಿ ಅಂದರಬಾಹರ ಶುರು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 07-11-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 9696 16299 12599Arecanut Factory Average 2 Quintal 10089 11069 10579Arecanut Hale Chali Average 27 Quintal 18209 22469 20339Arecanut Hosa … [Read more...] about Apmc market report 07-11-2017
*TSS SIRSI* market report 07-11-2017
Rate in rs / per QuintaTSS SIRSI … [Read more...] about *TSS SIRSI* market report 07-11-2017
ಮನೆ ಮನೆಗೆ ಕಾಂಗ್ರೇಸ್ ನಡಿಗೆ
ಹೊನ್ನಾವರ ತಾಲೂಕಿನ ಭಟ್ಕಳ ವಿಧಾನಸಭಾ ಕ್ಷೇತ್ರದ ಕುದ್ರಿಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಶಿಯಲ್ಲಿ ನಡೆದ ಮನೆ ಮನೆಗೆ ಕಾಂಗ್ರೇಸ್ ನಡಿಗೆ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಡಾ|| ರಾಜನಂದಿನಿ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಕಾಂಗ್ರೇಸ್ ಮುಖಂಡರು-ಕಾರ್ಯಕರ್ತರು ಸಂಶಿಯ ಕಾಲೋನಿಗಳಿಗೆ ಭೇಟಿ ನೀಡಿದರು. ಅವರು ಪ್ರತೀ ಮನೆ ಮನೆಗಳಿಗೆ ಭೇಟಿ ನೀಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರದ ಸಾಧನೆಯನ್ನು ವಿವರಿಸಿ ಪಕ್ಷದ ಸಾಧನಾ ಕೈಪಿಡಿಯನ್ನು … [Read more...] about ಮನೆ ಮನೆಗೆ ಕಾಂಗ್ರೇಸ್ ನಡಿಗೆ
ಕನ್ನಡ ಭಾಷೆ, ನೆಲ, ಜಲದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ; ವಿಲಾಸ ಕಣಗಲಿ
ಹಳಿಯಾಳ: ಕನ್ನಡ ಭಾಷೆ, ನೆಲ, ಜಲದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಕನ್ನಡಕ್ಕಾಗಿ ದಾಸರು, ಶರಣರು , ಸಾಹಿತಿಗಳು, ಕ್ರಾಂತೀವಿರರು ಹೋರಾಟ ಮಾಡಿದ್ದು ಅವರ ತತ್ವಾದರ್ಶಗಳನ್ನು, ದೇಶಾಭಿಮಾನವನ್ನು ನಾವುಗಳು ಆದರ್ಶವಾಗಿಟ್ಟುಕೊಂಡು ನಡೆಯಬೇಕೆಂದು ಜಯ ಕರ್ನಾಟಕ ಸಂಘಟನೆ ಹಳಿಯಾಳ ತಾಲೂಕಾಧ್ಯಕ್ಷ ವಿಲಾಸ ಕಣಗಲಿ ಹೇಳಿದರು.ಹಳಿಯಾಳ: ಕನ್ನಡ ಭಾಷೆ, ನೆಲ, ಜಲದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಕನ್ನಡಕ್ಕಾಗಿ ದಾಸರು, ಶರಣರು , ಸಾಹಿತಿಗಳು, … [Read more...] about ಕನ್ನಡ ಭಾಷೆ, ನೆಲ, ಜಲದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ; ವಿಲಾಸ ಕಣಗಲಿ



