Padmanjali Theatre Jai Lava Kusa (UA) telugu 11.30AM2.30PM5.30PM8.30PM … [Read more...] about Honavar Movies as on 07-11-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊಸ ಸಂಚಲನ ಮೂಡಿಸಿದ ಕನಕದಾಸರ ಆದರ್ಶಗಳನ್ನು ಅನುಸರಿಸಬೇಕು;ಜಿ.ಡಿ ಮನೋಜ
ಕಾರವಾರ:ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ದತಿಯನ್ನು ಸೈದ್ದಾಂತಿಕ ನೆಲೆಗಟ್ಟಿನ ಮೂಲಕ ಹೊಸ ಸಂಚಲನ ಮೂಡಿಸಿದ ಕನಕದಾಸರ ಆದರ್ಶಗಳನ್ನು ಅನುಸರಿಸಬೇಕು ಎಂದು ಸಿದ್ದರ ಮಲ್ಲಿಖಾರ್ಜುನ ಕಾಲೇಜಿನ ಉಪನ್ಯಾಸಕ ಜಿ.ಡಿ ಮನೋಜ ಹೇಳಿದರು. ತಾಲೂಕಾ ಆಡಳಿತದಿಂದ ಹಮ್ಮಿಕೊಂಡ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಸಾಮಾಜಿಕ ನ್ಯಾಯ ಎತ್ತಿ ಹಿಡಿದ ದಾರ್ಶನಿಕ, ಮಹಾನ್ ಕವಿ ಹಾಗೂ ಭಕ್ತಿಯ ಸಾಮ್ರಾಜ್ಯ ಕಟ್ಟಿದ ಕನಕದಾಸರು ವಚನ ಹಾಗೂ ದಾಸ ಸಾಹಿತ್ಯದಲ್ಲಿ ಅಪಾರ … [Read more...] about ಹೊಸ ಸಂಚಲನ ಮೂಡಿಸಿದ ಕನಕದಾಸರ ಆದರ್ಶಗಳನ್ನು ಅನುಸರಿಸಬೇಕು;ಜಿ.ಡಿ ಮನೋಜ
ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ
ಕಾರವಾರ: ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಅಭಿಮಾನಿಗಳ ಕೈಗೆ ಸಿಕ್ಕಿಲ್ಲ. ಹೀಗಾಗಿ ನ.12 ರಂದು ಅವರ ಮನೆಮುಂದೆ ದರಣಿ ನಡೆಸುವದಾಗಿ ಆನಂದ ಅಸ್ನೋಟಿಕರ್ ಅಭಿಮಾನಿಗಳು ಎಚ್ಚರಿಸಿದ್ದಾರೆ. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ರಾಘು ನಾಯ್ಕ, ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ. ಈ ಬಗ್ಗೆ ಪ್ರಶ್ನಿಸಬೇಕಿದ್ದ ಆನಂದ ಅಸ್ನೋಟಿಕರ್ ಕೂಡ ಜನರ ಜೊತೆ ಬೆರೆಯುತ್ತಿಲ್ಲ. ಹೀಗಾಗಿ ಇಲ್ಲಿನ ಹಲವು … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ
*TSS SIRSI* market report 06-11-2017
Rate in rs / per QuintalTSS SIRSI … [Read more...] about *TSS SIRSI* market report 06-11-2017
ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಮಂಜೂರಾದ ಸೇತುವೆ, ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಸಚಿವರಿಗೆ ಮನವಿ
ಹೊನ್ನಾವರ: ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಸಂಪರ್ಕಿಸುವ ಸೇತುವೆ ಕಾಮಗಾರಿಗೆ ಸರ್ಕಾರದ ತಾಂತ್ರಿಕ ಇಲಾಖೆ ಅಧಿಕಾರಿಗಳು ಸೂಚಿಸಿದ ಸ್ಥಳವನ್ನು ಜನಪ್ರತಿನಿಧಿಗಳು ದುರುದ್ದೇಶದಿಂದ ಬದಲಿಸಲು ಹೊರಟಿದ್ದಾರೆ. ಸ್ವಜನಪಕ್ಷಪಾತದಿಂದ ಮಂಜೂರರಾದ ಸೇತುವೆ ಕಾಮಗಾರಿ ಆರಂಭವಾಗದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಹೊನ್ನಾವರ: ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಸಂಪರ್ಕಿಸುವ ಸೇತುವೆ ಕಾಮಗಾರಿಗೆ ಸರ್ಕಾರದ ತಾಂತ್ರಿಕ ಇಲಾಖೆ ಅಧಿಕಾರಿಗಳು ಸೂಚಿಸಿದ ಸ್ಥಳವನ್ನು … [Read more...] about ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಮಂಜೂರಾದ ಸೇತುವೆ, ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಸಚಿವರಿಗೆ ಮನವಿ



