• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

Honavar Movies as on 07-11-2017

November 7, 2017 by Sachin Hegde Leave a Comment

jai-lava-kusa-telugu-ringtones-for-cell-phone-470x470

Padmanjali Theatre Jai Lava Kusa (UA)  telugu  11.30AM2.30PM5.30PM8.30PM … [Read more...] about Honavar Movies as on 07-11-2017

ಹೊಸ ಸಂಚಲನ ಮೂಡಿಸಿದ ಕನಕದಾಸರ ಆದರ್ಶಗಳನ್ನು ಅನುಸರಿಸಬೇಕು;ಜಿ.ಡಿ ಮನೋಜ

November 7, 2017 by Sachin Hegde Leave a Comment

ಕಾರವಾರ:ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ದತಿಯನ್ನು ಸೈದ್ದಾಂತಿಕ ನೆಲೆಗಟ್ಟಿನ ಮೂಲಕ ಹೊಸ ಸಂಚಲನ ಮೂಡಿಸಿದ ಕನಕದಾಸರ ಆದರ್ಶಗಳನ್ನು ಅನುಸರಿಸಬೇಕು ಎಂದು ಸಿದ್ದರ ಮಲ್ಲಿಖಾರ್ಜುನ ಕಾಲೇಜಿನ ಉಪನ್ಯಾಸಕ ಜಿ.ಡಿ ಮನೋಜ ಹೇಳಿದರು. ತಾಲೂಕಾ ಆಡಳಿತದಿಂದ ಹಮ್ಮಿಕೊಂಡ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಸಾಮಾಜಿಕ ನ್ಯಾಯ ಎತ್ತಿ ಹಿಡಿದ ದಾರ್ಶನಿಕ, ಮಹಾನ್ ಕವಿ ಹಾಗೂ ಭಕ್ತಿಯ ಸಾಮ್ರಾಜ್ಯ ಕಟ್ಟಿದ ಕನಕದಾಸರು ವಚನ ಹಾಗೂ ದಾಸ ಸಾಹಿತ್ಯದಲ್ಲಿ ಅಪಾರ … [Read more...] about ಹೊಸ ಸಂಚಲನ ಮೂಡಿಸಿದ ಕನಕದಾಸರ ಆದರ್ಶಗಳನ್ನು ಅನುಸರಿಸಬೇಕು;ಜಿ.ಡಿ ಮನೋಜ

ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ

November 7, 2017 by Sachin Hegde Leave a Comment

ಕಾರವಾರ: ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಅಭಿಮಾನಿಗಳ ಕೈಗೆ ಸಿಕ್ಕಿಲ್ಲ. ಹೀಗಾಗಿ ನ.12 ರಂದು ಅವರ ಮನೆಮುಂದೆ ದರಣಿ ನಡೆಸುವದಾಗಿ ಆನಂದ ಅಸ್ನೋಟಿಕರ್ ಅಭಿಮಾನಿಗಳು ಎಚ್ಚರಿಸಿದ್ದಾರೆ. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ರಾಘು ನಾಯ್ಕ, ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ. ಈ ಬಗ್ಗೆ ಪ್ರಶ್ನಿಸಬೇಕಿದ್ದ ಆನಂದ ಅಸ್ನೋಟಿಕರ್ ಕೂಡ ಜನರ ಜೊತೆ ಬೆರೆಯುತ್ತಿಲ್ಲ. ಹೀಗಾಗಿ ಇಲ್ಲಿನ ಹಲವು … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ಯಾವದೇ ಅಭಿವೃದ್ಧಿ ನಡೆದಿಲ್ಲ

*TSS SIRSI* market report 06-11-2017

November 6, 2017 by Sachin Hegde Leave a Comment

Areca-nut

Rate in rs / per QuintalTSS SIRSI … [Read more...] about *TSS SIRSI* market report 06-11-2017

ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಮಂಜೂರಾದ ಸೇತುವೆ, ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಸಚಿವರಿಗೆ ಮನವಿ

November 6, 2017 by Gaju Gokarna Leave a Comment

ಹೊನ್ನಾವರ: ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಸಂಪರ್ಕಿಸುವ ಸೇತುವೆ ಕಾಮಗಾರಿಗೆ ಸರ್ಕಾರದ ತಾಂತ್ರಿಕ ಇಲಾಖೆ ಅಧಿಕಾರಿಗಳು ಸೂಚಿಸಿದ ಸ್ಥಳವನ್ನು ಜನಪ್ರತಿನಿಧಿಗಳು ದುರುದ್ದೇಶದಿಂದ ಬದಲಿಸಲು ಹೊರಟಿದ್ದಾರೆ. ಸ್ವಜನಪಕ್ಷಪಾತದಿಂದ ಮಂಜೂರರಾದ ಸೇತುವೆ ಕಾಮಗಾರಿ ಆರಂಭವಾಗದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಹೊನ್ನಾವರ: ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಸಂಪರ್ಕಿಸುವ ಸೇತುವೆ ಕಾಮಗಾರಿಗೆ ಸರ್ಕಾರದ ತಾಂತ್ರಿಕ ಇಲಾಖೆ ಅಧಿಕಾರಿಗಳು ಸೂಚಿಸಿದ ಸ್ಥಳವನ್ನು … [Read more...] about ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಮಂಜೂರಾದ ಸೇತುವೆ, ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಸಚಿವರಿಗೆ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,835 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar