ಹೊನ್ನಾವರ: ಕೇವಲ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಪರ ಎನ್ನದೇ ವರ್ಷವಿಡೀ ಕನ್ನಡನಾಡು, ಭಾಷೆಯ ಕುರಿತು ಅಭಿಮಾನವಿಟ್ಟುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ ನಾಜಗಾರ ಹೇಳಿದರು.ಹೊನ್ನಾವರ: ಕೇವಲ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಪರ ಎನ್ನದೇ ವರ್ಷವಿಡೀ ಕನ್ನಡನಾಡು, ಭಾಷೆಯ ಕುರಿತು ಅಭಿಮಾನವಿಟ್ಟುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ ನಾಜಗಾರ ಹೇಳಿದರು. ತಾಲೂಕಿನ … [Read more...] about ಕನ್ನಡ ಶಾಲೆಗಳಿಗೆ ಪ್ರೋತ್ಸಾಹಿಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ;ಮಂಜುನಾಥ ಗೌಡ ನಾಜಗಾರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸರಕಾರದ ಕಾರ್ಯಕ್ರಮಗಳು ಕಟ್ಟಕಡೆಯ ಜನರಿಗೂ ಸಿಗುವಂತೆ ಕಾಂಗೇಸ್ ಕಾರ್ಯಕರ್ತರು ಶ್ರಮಿಸಬೇಕು;ಆರಾಧ್ಯ ವಿ.ಎಸ್.
ಹೊನ್ನಾವರ , ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದ ಅನೇಕ ಜನಪರ ಕಾರ್ಯಕ್ರಮಗಳು ಸಮಾಜದ ಎಲ್ಲಾ ವರ್ಗದ ಜನರಿಗೂ ತಲುಪಿದ್ದು, ಸರಕಾರದ ಕಾರ್ಯಕ್ರಮಗಳು ಕಟ್ಟಕಡೆಯ ಜನರಿಗೂ ಸಿಗುವಂತೆ ಕಾಂಗೇಸ್ ಕಾರ್ಯಕರ್ತರು ಶ್ರಮಿಸಬೇಕೆಂದು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಆರಾಧ್ಯ ವಿ.ಎಸ್. ಹೇಳಿದರು. ಅವರು ಹೆರಂಗಡಿ ಪಂಚಾಯತ್ ಕಾಂಗ್ರೇಸ್ ಘಟಕ ಮತ್ತು ಮಂಕಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ಆಶ್ರಯದಲ್ಲಿ ಅಳ್ಳಂಕಿಯಲ್ಲಿ ನಡೆದ ಕಾಂಗ್ರೇಸ್ ಕಾರ್ಯಕರ್ತರ … [Read more...] about ಸರಕಾರದ ಕಾರ್ಯಕ್ರಮಗಳು ಕಟ್ಟಕಡೆಯ ಜನರಿಗೂ ಸಿಗುವಂತೆ ಕಾಂಗೇಸ್ ಕಾರ್ಯಕರ್ತರು ಶ್ರಮಿಸಬೇಕು;ಆರಾಧ್ಯ ವಿ.ಎಸ್.
ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಉಚಿತ ಗ್ಯಾಸ ವಿತರಣೆ
ಕುಮಟಾ ,ಕೇಂದ್ರದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಗೋಕರ್ಣದ ಹಿತ್ತಲಮಕ್ಕಿ, ದೇವಣ, ದುಬ್ಬನಸಸಿ , ಮೂಲಿಕೇರಿ ಮುಂತಾದ ಭಾಗಗಳಲ್ಲಿ 2ನೇ ಸುತ್ತಿನ ಉಚಿತ ಗ್ಯಾಸ ವಿತರಣಾ ಕಾರ್ಯಕ್ರಮ ದಲ್ಲಿ ಒಂದೇ ದಿನದಲ್ಲಿ 14 ಮನೆಗಳಿಗೆ ಉಚಿತ ಗ್ಯಾಸ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ … [Read more...] about ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಉಚಿತ ಗ್ಯಾಸ ವಿತರಣೆ
ದಿ .8 ರಂದು ಹೊನ್ನಾವರ ಕಾಂಗ್ರೆಸ್ನಿಂದ ಕರಾಳದಿನ ಆಚರಣೆ
ಹೊನ್ನಾವರ :ಕೇಂದ್ರದ ಮೋದಿ ನೇತೃತ್ವದ ಸರಕಾರ ದೇಶದಲ್ಲಿ ನೋಟ ಅಮಾನ್ಯಿಕರಣ ನೀರ್ಣಯ ಕೈಗೊಂಡು ದಿ : 08-11-2017 ರಂದು ಒಂದು ವರುಷ ಪೂರೈಸುತ್ತಿದೆ. ಯಾವುದೇ ಪೂರ್ವಯೊಚಿತ ಕ್ರಮಕೈಗೊಳ್ಳದೇ ದಿನಬೆಳಗಾಗುವುದರೊಳಗೆ ಏಕಾಏಕಿ ಕೇಂದ್ರ ಸರಕಾರ ನೀರ್ಣಯ ಕೈಗೊಂಡಿದ್ದರಿಂದ ದೇಶದ ಸಾಮಾನ್ಯ ಜನ ಪರಿತಪ್ಪಿಸುವಂತಾಗಿದೆ. ಮತ್ತು ದೇಶದ ಪ್ರಗತಿ ಕುಂಠಿತಗೊಂಡಿದ್ದು, ದೇಶದ ಆರ್ಥಿಕ ಪರಿಸ್ಥಿತಿ ಅದೋಗತಿಗೆ ಬಂದು ನಿಂತಿದೆ. ಕಾರಣ ದಿÀ : 08-11-2017 ಬುಧವಾರ ಕಾಂಗ್ರೇಸ್ ಪಕ್ಷ … [Read more...] about ದಿ .8 ರಂದು ಹೊನ್ನಾವರ ಕಾಂಗ್ರೆಸ್ನಿಂದ ಕರಾಳದಿನ ಆಚರಣೆ
ಶಾರದಾ ಶೆಟ್ಟಿಯವರಿಂದ ಮನೆಮನೆಗೆ ಕಾಂಗ್ರೆಸ್
ಹೊನ್ನಾವರ : ತಾಲೂಕಿನ ಹಳದೀಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಮಾದಿಕೊಟ್ಟಿಗೆ ಮತ್ತು ಪಳ್ಳಿಕೇರಿ ಮತಗಟ್ಟೆ ವ್ಯಾಪ್ತಿಯಲ್ಲಿ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಎಂ. ಶೆಟ್ಟಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿ ಮನೆಗೆ ಕಾರ್ಯಕರ್ತರ ಜೊತೆ ಭೇಟಿ ನೀಡಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರದ ಸಾಧನೆಯನ್ನು ವಿವರಿಸಿ ಪಕ್ಷದ ಸಾಧನಾ ಪುಸ್ತಿಕೆಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರೊಂದಿಗೆ ಬ್ಲಾಕ್ ಕಾಂಗ್ರೆಸ್ … [Read more...] about ಶಾರದಾ ಶೆಟ್ಟಿಯವರಿಂದ ಮನೆಮನೆಗೆ ಕಾಂಗ್ರೆಸ್



