ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ*rs ಪ್ರತಿ ಕೇ.ಜಿ ಗೆ *ತೊಗರಿಬೇಳೆ..(ಶಿವಲಿಂಗ) 80* *ಉದ್ದಿನ ಬೇಳೆ................108* *ಕಡ್ಳೆ ಬೇಳೆ......................76* *ಹೆಸರುಬೇಳೆ..(ಬೋಲ್ಡ)...70* *ತೂಗರಿಕಾಳು .................55* *ಉದ್ದಿನಕಾಳು................78* *ಹೆಸರುಕಾಳು..................67* *ಶೇಂಗಾ … [Read more...] about ಬೇಳೆಕಾಳುಗಳ ದರ 06-11-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅದ್ದೂರಿಯಾಗಿ ಸಂಪನ್ನಗೊಂಡ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸ
ಕಾರವಾರ: ಕಾಜುಭಾಗದ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆದು ಭಾನುವಾರ ಸಂಪನ್ನಗೊಂಡಿತು. ಅಪಾರ ಭಕ್ತ ಸಮೂಹವನ್ನೊಳಗೊಂಡಿರುವ ಶಕ್ತಿ ದೇವರಾದ ಮಹಾದೇವ ದೇವ ಸ್ಥಾನದಲ್ಲಿ ಶನಿವಾರ ಮಹಾದೇವರನ್ನು ವಿಶೇಷವಾಗಿ ಅಂಲಂಕರಿಸಲಾಗಿತ್ತು. ದೇವಸ್ಥಾನದಲ್ಲಿ ಹೂ ತಳಿರು ತೀರಣಗಳಿಂದ ಶೃಂಗರಿಸಲಾಗಿತ್ತು. ಅಲ್ಲದೆ ಅಂದು ಬೆಳಗ್ಗಿಯಿಂದಲೇ ಆರಂಭವಾದ ಧಾರ್ಮಿಕ ವಿಧಿ ವಿಧಾನಗಳು ಎರಡು ದಿನವು ನಡೆಯಿತು. ಭಕ್ತರು ಬೆಳಿಗ್ಗೆಯಿಂದಲೇ ಸರದಿ … [Read more...] about ಅದ್ದೂರಿಯಾಗಿ ಸಂಪನ್ನಗೊಂಡ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸ
ಅಕ್ರಮ ಗೋವಾ ಸರಾಯಿ;ಆರೋಪಿ ಬಂಧನ
ಕಾರವಾರ: ಅರಗಾದ ನೆವಲ್ ಬೇಸ್ ಬಳಿ ಅಕ್ರಮವಾಗಿ ಗೋವಾ ಸರಾಯಿ ಸಾಗಿಸುತ್ತಿದ್ದವನ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದರು. ಶಿರವಾಡದ ನಾಗೇಶ್ ವಡ್ಡರ್ ಬಂಧಿತ ಆರೋಪಿ. ಈತನಿಂದ 90790ರೂ ಮೌಲ್ಯದ ಅಕ್ರಮ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 21ಚೀಲಗಳಲ್ಲಿ ಗೋವಾ ಮದ್ಯವನ್ನು ಈತ ಸಾಗಿಸುತ್ತಿದ್ದ. ಸಿಪಿಐ ಶಿವಕುಮಾರ್ ನೇತ್ರತ್ವದಲ್ಲಿ ವಾಹನ ತಪಾಸಣೆ ವೇಳೆ ಇವು ಸಿಕ್ಕಿ ಬಿದ್ದಿದೆ. … [Read more...] about ಅಕ್ರಮ ಗೋವಾ ಸರಾಯಿ;ಆರೋಪಿ ಬಂಧನ
ರವೀಂದ್ರನಾಥ ಟಾಗೋರ್ ನಲ್ಲಿ ಸಿದ್ಧಗೊಳ್ಳುತ್ತಿರುವ ರಾಕ್ ಗಾರ್ಡನ್
ಕಾರವಾರ: ರವೀಂದ್ರನಾಥ ಟಾಗೋರ್ ನಲ್ಲಿ ಸಿದ್ಧಗೊಳ್ಳುತ್ತಿರುವ ರಾಕ್ ಗಾರ್ಡನ್ನಲ್ಲಿ ಅಳವಡಿಸಲು ವೈವಿಧ್ಯಮಯ ಸಿಮೆಂಟ್ ಶಿಲ್ಪಗಳು ನುರಿತ ಕಲಾವಿದರ ಕೈಚಳಕದಲ್ಲಿ ಸಿದ್ದಗೊಳ್ಳುತಿದೆ. ಜಿಲ್ಲಾಡಳಿತವು ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಇರುವ ಕಡಲ ತೀರದ ಪ್ರದೇಶದಲ್ಲಿ ಬೃಹತ್ ರಾಕ್ ಗಾರ್ಡನ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಈ ಗಾರ್ಡನ್ನಲ್ಲಿ ಅಳವಡಿಸಲು ಸಿಮೆಂಟ್ ಪುತ್ಥಳಿ ನಿರ್ಮಿಸುವ ಕಾರ್ಯ ಇಲ್ಲಿನ ಮಯೂರ ವರ್ಮ ವೇದಿಕೆಯ ಆವರಣದಲ್ಲಿ ನಡೆಯುತ್ತಿದೆ. ಹಾಲಕ್ಕಿಗಳ … [Read more...] about ರವೀಂದ್ರನಾಥ ಟಾಗೋರ್ ನಲ್ಲಿ ಸಿದ್ಧಗೊಳ್ಳುತ್ತಿರುವ ರಾಕ್ ಗಾರ್ಡನ್
ಟಿಪ್ಪು ಸುಲ್ತಾನ್ ಜಯಂತಿಯನ್ನು ನ.10ರಂದು ಜಿಲ್ಲಾ ರಂಗಮಂದಿರದಲ್ಲಿ ಆಚರಿಸಲಾಗುವದು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಕಾರವಾರ: ಸರ್ಕಾರಿ ಶಿಷ್ಟಾಚಾರದಂತೆ ಟಿಪ್ಪು ಸುಲ್ತಾನ್ ಜಯಂತಿಯನ್ನು ನ.10ರಂದು ಜಿಲ್ಲಾ ರಂಗಮಂದಿರದಲ್ಲಿ ಆಚರಿಸಲಾಗುವದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭಾ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿದ ಅವರು, ಟಿಪ್ಪು ಸುಲ್ತಾನ್ ಅವರ ಜೀವನಗಾಥೆ ಸ್ಮರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿದೆ. ಅದರಂತೆ ನವೆಂಬರ್ 10ರಂದು ಜಿಲ್ಲಾ ರಂಗ ಮಂದಿರದಲ್ಲಿ ಅರ್ಥಪೂರ್ಣವಾಗಿ … [Read more...] about ಟಿಪ್ಪು ಸುಲ್ತಾನ್ ಜಯಂತಿಯನ್ನು ನ.10ರಂದು ಜಿಲ್ಲಾ ರಂಗಮಂದಿರದಲ್ಲಿ ಆಚರಿಸಲಾಗುವದು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್



