ಹಳಿಯಾಳ: ಲಿಂಗಾಯತ ಧರ್ಮದಲ್ಲಿ ವಿವಿಧ ಜಾತಿ, ಪಂಗಡಗಳಿವೆ. ಅವರೆಲ್ಲರೂ ಬಸವಣ್ಣನವರ ತತ್ತ್ವಾದರ್ಶಗಳನ್ನು ಆಚರಿಸುತ್ತಿದ್ದು, ಮಾನವೀಯ ಸಿದ್ಧಾಂತ, ನಂಬಿಕೆ, ಆಚರಣೆ, ಸಂಪ್ರದಾಯ ಹೊಂದಿರುವ ಲಿಂಗಾಯತ ಧರ್ಮಕ್ಕೆ ಜಾಗತಿಕ ಮಟ್ಟದ ಮನ್ನಣೆ ಹಿಂದೆಯೇ ಸಿಗಬೇಕಿತ್ತು ಎಂದಿರುವ ಗಣಿ ಮತ್ತು ಭೂವಿಜ್ಞಾನ ಸಚಿವ ಮತ್ತು ರಾಷ್ಟ್ರೀಯ ಬಸವ ಸೇನೆಯ ಅಧ್ಯಕ್ಷ ವಿನಯ ಕುಲಕರ್ಣಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಯಿಂದ ಧರ್ಮದ ಎಲ್ಲ ಪಂಗಡಗಳಿಗೂ ಸೌಲಭ್ಯ ದೊರೆಯಲಿದ್ದು ಲಿಂಗಾಯತ … [Read more...] about ರಾಷ್ಟ್ರೀಯ ಬಸವ ಸೇನೆಯ ಸಂಘಟನೆಗೆ ಚಾಲನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ;ಮನವಿ
ಹಳಿಯಾಳ:-ಲಕ್ಷಾಂತರ ಹಿಂದೂ, ಕ್ರೈಸ್ತರ ಹತ್ಯೆ ನಡೆಸಿದ್ದು ಮತ್ತು ಬಲವಂತವಾಗಿ ಮತಾಂತರ ಮಾಡಿರುವ ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮೀತಿ ಸಂಘಟನೆಯ ನೇತೃತ್ವದಲ್ಲಿ ವಿವಿಧ ಹಿಂದುಪರ ಸಂಘಟನೆಗಳು ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಮನವಿಯಲ್ಲಿ ಟಿಪ್ಪುವಿಗೆ ಅಧಿಕಾರ ಸಿಕ್ಕಿದ ಕೂಡಲೇ ರಾಜ್ಯದ ಅನೇಕ ಊರುಗಳ ಹಿಂದೂ ಹೆಸರುಗಳನ್ನು ಅಳಿಸಿ, ಇಸ್ಲಾಮಿ ಹೆಸರನ್ನು … [Read more...] about ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ;ಮನವಿ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ
ಹಳಿಯಾಳ: ಕೇರಳ ರಾಜ್ಯದಲ್ಲಿ ಆಡಳಿತಾರೂಢ ಕಮ್ಯುನಿಷ್ಟ(ಮಾವೋವಾದಿ)ಕಾರ್ಯಕರ್ತರಿಂದ ಸತತವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ ನಡೆಯುತ್ತಿರುವುದನ್ನು ಖಂಡಿಸಿ ಹಳಿಯಾಳ ಅಭಾವಿಪನ ಘಟಕ ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಕೇರಳ ರಾಜ್ಯದಲ್ಲಿ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರಿಂದ ಸತತವಾಗಿ ಅಭಾವಿಪ ಮತ್ತು ಸಂಘದ … [Read more...] about ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ
ಜೀವನ ಕೌಶಲ್ಯ ತರಬೇತಿ ನೀಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಕಾರವಾರ: 2017ನೇ ಸಾಲಿಗೆ ಸಬಲ ಯೋಜನೆಯಡಿ ಶಾಲೆ ತೊರೆದ 14ರಿಂದ 18 ವರ್ಷದ ಕಿಶೋರಿಯರಿಗೆ ಜೀವನ ಕೌಶಲ್ಯ ತರಬೇತಿ ನೀಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ತರಬೇತಿ ಆಯೋಜಿಸಿರುವ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನೋಂದಾಯಿತ ಸಂಸ್ಥೆಗಳಿಗೆ ಆದ್ಯತೆ ನೀಡಲಿದ್ದು ಸೂಕ್ತ ಸಂಪನ್ಮೂಲ ವ್ಯಕ್ತಿಗಳನ್ನು ಹೊಂದಿರುವ ಸಂಸ್ಥೆಗಳು ಪೂರ್ಣ ವಿವರಗಳೊಂದಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ … [Read more...] about ಜೀವನ ಕೌಶಲ್ಯ ತರಬೇತಿ ನೀಡಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಪೋಡಿಮುಕ್ತ ಗ್ರಾಮ ಯೋಜನೆಯಡಿ ಶೇ.70.48ರಷ್ಟು ಪ್ರಗತಿ ಸಾಧಿಸಲಾಗಿದೆ;ಬಿ.ಎಸ್.ವೇಣುಗೋಪಾಲ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೋಡಿಮುಕ್ತ ಗ್ರಾಮ ಯೋಜನೆಯಡಿ ಶೇ.70.48ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲೆ ಭೂದಾSಲೆಗಳ ಇಲಾಖೆ ಉಪ ನಿರ್ದೇಶಕ ಬಿ.ಎಸ್.ವೇಣುಗೋಪಾಲ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಬಜೆಟ್ನಲ್ಲಿ ಘೋಷಿಸಿದ ರೈತಸ್ನೇಹಿ ಯೋಜನೆಯಾದ ಪೋಡಿಮುಕ್ತ ಗ್ರಾಮ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 2015ರಿಂದ ಸೆಪ್ಟೆಂಬರ್ 2017ರವರೆಗೆ 35,053 ಬ್ಲಾಕ್ಗಳನ್ನು ಅಳತೆ ಮಾಡಿದ್ದು ಶೇ.70.48ರಷ್ಟು ಪ್ರಗತಿ … [Read more...] about ಪೋಡಿಮುಕ್ತ ಗ್ರಾಮ ಯೋಜನೆಯಡಿ ಶೇ.70.48ರಷ್ಟು ಪ್ರಗತಿ ಸಾಧಿಸಲಾಗಿದೆ;ಬಿ.ಎಸ್.ವೇಣುಗೋಪಾಲ್


