ಕಾರವಾರ: ಕಪ್ಪು ಇರುವೆ ಕಚ್ಚಿ ಅಂಗವಿಕಲ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೈತಖೋಲ್ದಲ್ಲಿ ನಡೆದಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಮಲಾ ಎಂಬಾತರು ಪುಟ್ಟದೊಂದು ಗುಡಿಸಲು ಕಟ್ಟಿಕೊಂಡು ವಾಸವಿದ್ದರು. ಅವರ ಅವಳಿ ಮಕ್ಕಳಾದ ಶಿವು ಹಾಗೂ ಸಂಗೀತಾ ಹುಟ್ಟುತ್ತಲೇ ಅಂಗವಿಕಲರಾಗಿದ್ದರು. ಕಮಲಾ ಹೊಟೇಲ್ವೊಂದರಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಉಳಿದ ಹಣವನ್ನು ಮಕ್ಕಳ ಶಿಕ್ಷಣಕ್ಕೆ ವ್ಯಯಿಸುತ್ತಿದ್ದರು. ಹೀಗಿರುವಾಗ ತುಳಸಿ ಮದುವೆ ಆಚರಿಸಲು ಮನೆಗೆ … [Read more...] about ಕಪ್ಪು ಇರುವೆ ಕಚ್ಚಿ ಅಂಗವಿಕಲ ಯುವಕ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಹುಲ್ ಗಾಂಧಿ ಮೂಲಕ ಸಿದ್ದರಾಮಯ್ಯ ಮೇಲೆ ಒತ್ತಡ – ಮೀನುಗಾರರ ಸಾಲಮನ್ನಾಗೆ ಆಗ್ರಹ
ಕಾರವಾರ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಒತ್ತಡ ತಂದು ಮೀನುಗಾರರ ಸಾಲಮನ್ನಾಗೆ ಪ್ರಯತ್ನಿಸಲಾಗುವದು ಎಂದು ಹೇಳಿದರು. ಬುಧವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೃಷಿಕರ 50 ಸಾವಿರ ರೂ ಸಾಲಮನ್ನಾ ಮಾಡಲಾಗಿದೆ. ಆದರೆ, ಮೀನುಗಾರರಿಗೆ ಸರ್ಕಾರ ಯಾವದೇ ಕೊಡುಗೆ ನೀಡಿಲ್ಲ. ಹೀಗಾಗಿ ಎಲ್ಲಾ ಮೀನುಗಾರರು ಸೇರಿ ಜಿಲ್ಲಾ ಪ್ರವಾಸ ಮಾಡಲಿರುವ ರಾಹುಲ್ ಗಾಂಧಿಯವರ ಮೂಲಕ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು … [Read more...] about ರಾಹುಲ್ ಗಾಂಧಿ ಮೂಲಕ ಸಿದ್ದರಾಮಯ್ಯ ಮೇಲೆ ಒತ್ತಡ – ಮೀನುಗಾರರ ಸಾಲಮನ್ನಾಗೆ ಆಗ್ರಹ
ಸಿದ್ದಾಪುರ ಮತ್ತು ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ಕ್ರಮವಾಗಿ ನವೆಂಬರ್ 15 ಮತ್ತು ನವೆಂಬರ್ 30ರಂದು
ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಮತ್ತು ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ಕ್ರಮವಾಗಿ ನವೆಂಬರ್ 15 ಮತ್ತು ನವೆಂಬರ್ 30ರಂದು ನಡೆಯಲಿದೆ. ಭಾರತೀಯ ಆಯುಧ ಕಾಯ್ದೆ 1959 ಮತ್ತು ಭಾರತೀಯ ಅಧಿನಿಯಮ 2016ರನ್ವಯ ಆಯುಧ ಅನುಜ್ಞಪ್ತಿ ನವೀಕರಣ ಕೋರಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ವಿಶೇಷ ಆಂದೋಲನ ಮಾಡುತ್ತಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಅವಧಿ ಅಂತ್ಯವಾಗಲಿರುವ ಬೆಳೆ ಮತ್ತು ಸ್ವರಕ್ಷಣೆ ಅಯುಧ … [Read more...] about ಸಿದ್ದಾಪುರ ಮತ್ತು ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ಕ್ರಮವಾಗಿ ನವೆಂಬರ್ 15 ಮತ್ತು ನವೆಂಬರ್ 30ರಂದು
ಜಿಲ್ಲೆಯಲ್ಲಿ ವೈದ್ಯರ ಮುಷ್ಕರ – 534 ಆಸ್ಪತ್ರೆಗಳು ಬಂದ್ ; ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ವೈದ್ಯಾಧಿಕಾರಿಗಳು
ಕಾರವಾರ:ಪೂರ್ವಾಗೃಹ ಪೀಡಿತವಾಗಿರುವ ರಾಜ್ಯ ಸರ್ಕಾರ ವೈದ್ಯರ ಮೇಲೆ ನಿಯಂತ್ರಣ ಹೇರುವ ಕಾಯಿದೆಯನ್ನು ಜಾರಿಗೆ ತಂದರೆ ಕರ್ನಾಟಕ ತೊರೆದು ಇತರೆ ರಾಜ್ಯದಲ್ಲಿ ವೃತ್ತಿ ಜೀವನ ನಡೆಸುವದಾಗಿ ಭಾರತೀಯ ವೈದ್ಯಕೀಯ ಸಂಘದವರು ಎಚ್ಚರಿಸಿದ್ದಾರೆ. ಬುಧವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಸುರೇಶ್ ಭಟ್ಟ, ಕರ್ನಾಟಕ ಸರ್ಕಾರವೂ ಖಾಸಗಿ ವೈದ್ಯರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ದೂರಿದರು. ಖಾಸಗಿ ವೈದ್ಯರನ್ನು ತನ್ನ … [Read more...] about ಜಿಲ್ಲೆಯಲ್ಲಿ ವೈದ್ಯರ ಮುಷ್ಕರ – 534 ಆಸ್ಪತ್ರೆಗಳು ಬಂದ್ ; ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ವೈದ್ಯಾಧಿಕಾರಿಗಳು
TSS SIRSI* market report 3-11-2017
Rate in rs / per QuintalTSS SIRSI … [Read more...] about TSS SIRSI* market report 3-11-2017



