1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 3 Quintal 14099 17139 15569Arecanut Factory Average 1 Quintal 7569 10649 8559Arecanut Hale … [Read more...] about Apmc market report 03-11-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊನ್ನಾವರ ಲಯನ್ಸ್ ಕ್ಲಬ್ನಿಂದ ಕಣ್ಣಿನ ತಪಾಸನೆ ಮತ್ತು ಶಸ್ತ್ರ ಚಿಕಿತ್ಸೆ
ಹೊನ್ನಾವರದ ಲಾಯನ್ಸ್ ಕ್ಲಬ್ನಿಂದ ನಡೆಸಿದ ಉಚಿತ ಬೃಹತ್ ಕಣಣಿನ ಪೊರೆ ತಪಾಸಣೆಯನ್ನು ಶ್ರೀದೇವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಿತು. ತಾಲೂಕಿನ ಗ್ರಾಮೀಣ ಭಾಗದ 140 ಕ್ಕೂ ಹೆಚ್ಚಿನ ವೃದ್ಧರು, ಬಡಜನರು ಶಿಬಿರದಲ್ಲಿ ಫಲಾನುಭವಿಗಳಾಗಿದ್ದರು. ಅವರಲ್ಲಿ ಆಯ್ದ 23 ಜನರನ್ನು ಕುಮಟಾದ ಲಯನ್ಸ್ ರೇವಣಕರ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿ ಕಣ್ಮಣಿ ಜೋಡಿಸಲಾಯಿತು.ಶಿಬಿರವನ್ನುÀ ಉದ್ಘಾಟಸಿದ ಲಯನ್ಸ್ ಅಧ್ಯಕ್ಷರಾದ ಲ.ದೇವಿದಾಸ ಮಡಿವಾಳÀಮಾತನಾಡಿ … [Read more...] about ಹೊನ್ನಾವರ ಲಯನ್ಸ್ ಕ್ಲಬ್ನಿಂದ ಕಣ್ಣಿನ ತಪಾಸನೆ ಮತ್ತು ಶಸ್ತ್ರ ಚಿಕಿತ್ಸೆ
ಹಣ್ಣು ಮತ್ತು ತರಕಾರಿ ದರಗಳು 03-11-2017
TSS ಸೂಪರ್ ಮಾರ್ಕೇಟ್ ಶಿರಸಿ rs , ಪ್ರತಿ ಕೇ.ಜಿ ಗೆ**ಗಜರಿ .............. ....70* *ಹಸಿ ಮೆಣಸು...........35* *ಬಜೆ ಮೆಣಸು...........35* *ಡೊಳ್ಳು ಮೆಣಸು......80* *ಬೀನ್ಸ......................80* *ಬೆಂಡೆಕಾಯಿ............40* *ಹಾಗಲಕಾಯಿ..........40* *ಟೊಮಾಟೊ ..........50* *ಕ್ಯಾಬೀಜ................60* *ಹೂ ಕೋಸು(ಒಂದಕ್ಕೆ).36* *ಮುಳ್ಳ … [Read more...] about ಹಣ್ಣು ಮತ್ತು ತರಕಾರಿ ದರಗಳು 03-11-2017
ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷ ವಾಚನಾಲಯ ಉದ್ಘಾಟನೆ
ಹೊನ್ನಾವರ. ತಾಲೂಕಿನ ಕರ್ಕಿ ಶ್ರೀ ಚೆನ್ನಕೇಶವ ಪ್ರೌಢ ಶಾಲೆ, ಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡ ಜಾಗೃತಿ ಜಾಥಾದ ಮೂಲಕ ಆಚರಿಸಲಾಯಿತು. ಕನ್ನಡಾಂಬೆಯ ಮೆರವಣಿಗೆಗೆ ಕರ್ಕಿ ಗ್ರಾಮಪಂಚಾಯತ ಅಧ್ಯಕ್ಷÀ ಶ್ರೀಕಾಂತ ಮೋಗೇರ ಚಾಲನೆ ನೀಡಿ ಕನ್ನಡ ನಾಡು, ನುಡಿ, ಜಲದ ಬಗ್ಗೆ ಅಭಿಮಾನ, ಗೌರವ ಸದಾ ಎಲ್ಲರಲ್ಲೂ ಜಾಗೃತವಾದರೆ ಏಕೀಕರಣ ಕರ್ನಾಟಕ ಸಾರ್ಥಕವಾಗುತ್ತದೆ ಎಂದರು. ಕನ್ನಡ ಜಾಗೃತಿ ಘೋಷಣೆಗಳ ಮೂಲಕ ಊರ ನಾಗರಿಕರ ಸಹಕಾರದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ … [Read more...] about ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷ ವಾಚನಾಲಯ ಉದ್ಘಾಟನೆ
ಸ್ಕೌಟ್ಸ್ನಲ್ಲಿ ರಾಜ್ಯ ಪುರಸ್ಕಾರ
ಹೊನ್ನಾವರ.ತಾಲೂಕಿನ ಕಾಸರಕೋಡನ ಜನತಾ ವಿದ್ಯಾಲಯ ಶಾಲೆಯಲ್ಲಿ 10 ನೇ ವರ್ಗದಲ್ಲಿ ವ್ಯಾಸಂಗ ಮಾಡುತ್ತಿರುವ ಶ್ರೀಧರ ಹನುಮಂತ ಗೌಡ, ಹಾಗೂ 9 ನೇ ವರ್ಗದಲ್ಲಿ ವ್ಯಾಸಂಗ ಮಾಡುತ್ತಿರುವ ಯೊಗೇಶ ಮಂಜುನಾಥ ಗೌಡ, ನವೀನ ಮಾಬ್ಲು ಗೌಡ, ಮಣಿಕಂಠ ಕನ್ಯಾ ಗೌಡ, ಸುಮಂತ ಚಂದ್ರಕಾಂತ ನಾಯ್ಕ ಈ 5 ವಿದ್ಯಾರ್ಥಿಗಳು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಪ್ರಗತಿ ನಗರ ಉಡುಪಿಯಲ್ಲಿ ನಡೆದ ಸ್ಕೌಟ್ಸ್ ಮತ್ತು ಗೈಡ್ಗಳಿಗೆ ರಾಜ್ಯ ಪುರಸ್ಕಾರ ಪದಕ ರಾಜ್ಯಮಟ್ಟದ ಪರೀಕ್ಷೆಯಲ್ಲಿ … [Read more...] about ಸ್ಕೌಟ್ಸ್ನಲ್ಲಿ ರಾಜ್ಯ ಪುರಸ್ಕಾರ




