ಹೊನ್ನಾವರ:ಕರ್ನಾಟಕ ಕ್ರಾಂತಿರಂಗ ಕನ್ನಡಪರ ಸಂಘಟನೆಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು, ಬ್ರೆಡ್ ವಿತರಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ, ಯುವ ಘಟಕದ ಅಧ್ಯಕ್ಷ ಜ್ಞಾನೇಶ್ವರ ನಾಯ್ಕ, ಶ್ರೀಪಾದ ನಾಯ್ಕ, ಉದಯ ಪಾಲೇಕರ್, ಮಹಿಳಾ ಅಧ್ಯಕ್ಷೆ ಅನಿತಾ ಪಾಲೇಕರ್, ಸಂಘದ ಸಚಿನ ನಾಯ್ಕ, ಶಿವರಾಜ ಮೇಸ್ತ, ವೈದ್ಯಾಧಿಕಾರಿ ರಾಜೇಶ ಕಿಣಿ ಇತರರು ಇದ್ದರು. … [Read more...] about ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು, ಬ್ರೆಡ್ ವಿತರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಕ್ತನಿದಿಗಾಗಿ ಮೊಬೈಲ್ ಆಪ್ ಬಿಡುಗಡೆ – ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಐ ರಿಲೀಪ್ ಕಂಪನಿ
ಕಾರವಾರ: ಅಂಬುಲೈನ್ಸ, ರಕ್ತನಿಧಿ ಸೇವೆ ಹಾಗೂ ಹೋಂ ಕೇರ್ ಸರ್ವಿಸ್ಗಾಗಿ "ಐ ರಿಲೀಪ್" ಎಂಬ ಮೊಬೈಲ್ ಆಪ್ವೊಂದನ್ನು ಪರಿಚಯಿಸಲಾಗಿದೆ. ಕುಮಟಾ ಸಮೀಪದ ಹಿರೆಗುತ್ತಿಯಲ್ಲಿ ಬುಧವಾರ ಈ ಮೊಬೈಲ್ ಆಪ್ನ್ನು ಬಿಡುಗಡೆ ಮಾಡಲಾಯಿತು. ನಂತರ ಕಾರವಾರದಲ್ಲಿ ಸುದ್ದಿಗೊಷ್ಟಿ ನಡೆಸಿ ಮಾಹಿತಿ ನೀಡಿದ ಐ ರಿಲೀಪ್ ಕಂಪನಿಯ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಶುಜಾತ ಪಾಶ, ಈ ಆಪ್ ನೀಡುವ ಸೇವೆಗಳು ಕುರಿತು ತಿಳಿಸಿದರು. ಆರೋಗ್ಯ ನಿರ್ವಹಣೆ ಸೇವೆಯನ್ನು ಗಮನದಲ್ಲಿರಿಸಿಕೊಂಡು ಈ ಆಧುನಿಕ … [Read more...] about ರಕ್ತನಿದಿಗಾಗಿ ಮೊಬೈಲ್ ಆಪ್ ಬಿಡುಗಡೆ – ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಐ ರಿಲೀಪ್ ಕಂಪನಿ
ಉದಯೋನ್ಮುಖ ಅತ್ಯುತ್ತಮ ಐ.ಎಂ.ಎ ಶಾಖೆ ಪ್ರಶಸ್ತಿ
ಕಾರವಾರ: ಇಲ್ಲಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಉದಯೋನ್ಮುಖ ಅತ್ಯುತ್ತಮ ಐ.ಎಂ.ಎ ಶಾಖೆ ಪ್ರಶಸ್ತಿ ಲಭಿಸಿದೆ. ವೈದ್ಯಕೀಯ ಶಿಕ್ಷಣದ ಚಟುವಟಿಕೆ, ಸಾರ್ವಜನಿಕ ಸೇವೆಗಳು ಹಾಗೂ ಸಾಂಸ್ಕøತಿಕ ಚಟುವಟಿಕೆಗಳ ಮೌಲ್ಯಮಾಪನದ ಆಧಾರದ ಮೇಲೆ ರಾಜ್ಯ ವೈದ್ಯಕೀಯ ವಿಜ್ಞಾನ ಸಂಘವೂ ಈ ಪ್ರಶಸ್ತಿ ನೀಡುತ್ತದೆ. ನಗರದಲ್ಲಿ ಹೊಸದಾಗಿ ಸ್ಥಾಪಿತಗೊಂಡ ಐ.ಎಂ.ಎ ಕೇಂದ್ರವನ್ನು ಉದ್ಘಾಟಿಸಲು ಆಗಮಿಸಿದ್ದ ಡಾ. ರಾಜಶೇಖರ್ ಬಳ್ಳಾರಿ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಪ್ರಶಸ್ತಿ ನೀಡಲು … [Read more...] about ಉದಯೋನ್ಮುಖ ಅತ್ಯುತ್ತಮ ಐ.ಎಂ.ಎ ಶಾಖೆ ಪ್ರಶಸ್ತಿ
ಸಂಗೀತ ಬೈಠಕ್ ಕಾರ್ಯಕ್ರಮ
ಕಾರವಾರ: ಕೆನರಾ ವೆಲ್ಫೆರ್ ಟ್ರಸ್ಟ್ನ ದಿನಕರ ಕಲಾನಿಕತೇನ ಸಂಗೀತ ವಿದ್ಯಾಲಯದಲ್ಲಿ ಮಾಸದ ಸಂಗೀತ ಸಂಗೀತ ಬೈಠಕ್ ಕಾರ್ಯಕ್ರಮ ಸುಂದರವಾಗಿ ಮೂಡಿಬಂತು. ಪ್ರತಿಯೊಬ್ಬ ಸಂಗೀತ ವಿದ್ಯಾರ್ಥಿಗಳಿಗೆ ವೇದಿಕೆಯನ್ನು ಒದಗಿಸುವುದು, ಸಂಗೀತದಲ್ಲಿ ಹೆಚ್ಚಿನ ಅಭ್ಯಾಸ ಮಾಡಲು ಪೆÇ್ರೀತ್ಸಾಹಿಸುವುದು ಈ ಕಾರ್ಯಕ್ರಮದ ಮುಖ್ಯ ಉz್ದÉೀಶವಾಗಿದೆ ಎಂದು ಶಿಕ್ಷಕರಾದ ಮಾರುತಿ ನಾಯ್ಕ ಹಾಗೂ ಗಣಪತಿ ಹೆಗಡೆ ತಿಳಿಸಿದರು. ಪ್ರತಿ ತಿಂಗಳು ಈ ಕಾರ್ಯಕ್ರಮ ನಡೆಯುವುದರಿಂದ ಮಕ್ಕಳಿಗೆ ಸಂಗೀತದಲ್ಲಿ … [Read more...] about ಸಂಗೀತ ಬೈಠಕ್ ಕಾರ್ಯಕ್ರಮ
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಶ್ ಮೌದ್ಗಿಲ್ರಿಂದ ಜಿಲ್ಲಾ ಪ್ರಗತಿ ಪರಿಶೀಲನೆ
ಕಾರವಾರ: ಮಾತೃಪೂರ್ಣ ಯೋಜನೆ ಅನುಷ್ಠಾನ ನಿಯಮ ಸರಳೀಕರಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಷ್ ಮೌದ್ಗಿಲ್ ಜಿಲ್ಲಾಡಳಿತಕ್ಕೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮಾತೃಪೂರ್ಣ ಯೋಜನೆ ಅನುಷ್ಠಾನ ನಿಯಮಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಳಗೊಳಿಸುವ ಅಗತ್ಯವಿದೆ. ಇದು ರಾಜ್ಯ ಸರ್ಕಾರದ ಹಂತದಲ್ಲೇ ಆಗಬೇಕಿರುವುದರಿಂದ ಸರ್ಕಾರಕ್ಕೆ ಪ್ರಸ್ತಾವನೆ … [Read more...] about ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಶ್ ಮೌದ್ಗಿಲ್ರಿಂದ ಜಿಲ್ಲಾ ಪ್ರಗತಿ ಪರಿಶೀಲನೆ




