• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಚಿನ್ನದ ದರ 350 ಬೆಳ್ಳಿ 7750 ಇಳಿಕೆ 2023

August 8, 2023 by Sachin Hegde Leave a Comment

ಚಿನ್ನದ ದರ 350 ಬೆಳ್ಳಿ 7750 ಇಳಿಕೆ 2023

ಚಿನ್ನದ ದರ 350 ಬೆಳ್ಳಿ 7750 ಇಳಿಕೆ 2023ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ 10 ಗ್ರಾಂಗೆ 1350ರಷ್ಟು ಇಳಿಕೆ ಕಂಡು 260,450003 ಮಾರಾಟ ಆಯಿತು. ಬೆಳ್ಳಿ ಧಾರಣೆ ಕೆ.ಜಿಗೆ 3750ರಷ್ಟು ಕಡಿಮೆ ಆಗಿ 377,200ಕ್ಕೆ ತಲುಪಿತು.ಅಂತರರಾಷ್ಟ್ರೀಯ ಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ ಇಳಿಕೆಕಂಡಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ … [Read more...] about ಚಿನ್ನದ ದರ 350 ಬೆಳ್ಳಿ 7750 ಇಳಿಕೆ 2023

ಮನೆಯಲ್ಲೇ ಕುಳಿತು ಪ್ರತಿದಿನ ಸಾವಿರಾರು ರೂ. ಗಳಿಸಿ ;1.62 ಲ.ರೂ. ಪಂಗನಾಮ

August 7, 2023 by Sachin Hegde Leave a Comment

ಮನೆಯಲ್ಲೇ ಕುಳಿತು ಪ್ರತಿದಿನ ಸಾವಿರಾರು ರೂ. ಗಳಿಸಿ ;1.62 ಲ.ರೂ. ಪಂಗನಾಮ

ಮನೆಯಲ್ಲೇ ಕುಳಿತು ಪ್ರತಿದಿನ ಸಾವಿರಾರು ರೂ. ಗಳಿಸಿ ;1.62 ಲ.ರೂ. ಪಂಗನಾಮ ಕಾರವಾರ:ವಾಟ್ಸಾಪ್‌ನಲ್ಲಿ ಅಪರಿಚಿತ ನಂಬರ್‌ನಿಂದ ಬಂದ ಮನೆಯಲ್ಲೇ ಕುಳಿತು ಪ್ರತಿದಿನ ಸಾವಿರಾರು ರೂ. ಗಳಿಸಿ ಎಂಬ ಮೆಸ್ಸೇಜ್ ನೋಡಿ ಮರುಳಾದ ಕಾರವಾರ ನಗರದ ಬಿಎಸ್‌ಎನ್‌ಎಲ್ ಕಚೇರಿ ಉದ್ಯೋಗಿಯೋರ್ವರು ಲಕ್ಷಾಂತರ ರೂ. ಪಂಗನಾಮ ಹಾಕಿಸಿಕೊಂಡಿದ್ದಾರೆ.ಹರಿಯಾಣ ರಾಜ್ಯದ ಸಂದೀಪ ಕೃಷ್ಣ ಕುಮಾರ ಹಣ ಕಳೆದುಕೊಂಡವರು. ಸಂದೀಪ ಅವರಿಗೆ ಆ.2 ರಂದು ವಾಟ್ಸಾಪ್‌ನಲ್ಲಿ ಅಪರಿಚಿತ … [Read more...] about ಮನೆಯಲ್ಲೇ ಕುಳಿತು ಪ್ರತಿದಿನ ಸಾವಿರಾರು ರೂ. ಗಳಿಸಿ ;1.62 ಲ.ರೂ. ಪಂಗನಾಮ

ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ 2023

August 4, 2023 by Sachin Hegde Leave a Comment

ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ 2023 ಕಾರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾ- ರಕ್ಕೆ 1 ವರ್ಷಗಳ ಅವಧಿಗೆ ಅರೆಕಾಲಿಕ ಕಾನೂನು ಸ್ವಯಂ ಸೇವಕರನ್ನು (Para Le- gal Volunteer) ನೇಮ- ಕ ಮಾಡಿಕೊಳ್ಳುಲು ಅರ್ಜಿ ಆಹ್ವಾನಿಸಲಾಗಿದೆ.ಕಾರವಾರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಶಿಕ್ಷಕರು, ನಿವೃತ್ತ ನೌಕರರು, ಹಿರಿಯ ನಾಗರಿಕ ರು, MSW ವಿದ್ಯಾರ್ಥಿಗಳು/ ಕಾನೂನು ವಿದ್ಯಾರ್ಥಿಗಳು, ಅಂಗನವಾಡಿ ಶಿಕ್ಷಕಿಯರು | ಕಾರ್ಯಕರ್ತೆಯ- … [Read more...] about ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ 2023

ಕರ್ಕಿ ಕಡಲು ಕೊರೆತ ಸ್ಥಳಕ್ಕೆ ನಿವೇದಿತ್ ಆಳ್ವ

August 4, 2023 by Sachin Hegde Leave a Comment

ಕರ್ಕಿ ಕಡಲು ಕೊರೆತ ಸ್ಥಳಕ್ಕೆ ನಿವೇದಿತ್ ಆಳ್ವ

ಕರ್ಕಿ ಕಡಲು ಕೊರೆತ ಸ್ಥಳಕ್ಕೆ ನಿವೇದಿತ್ ಆಳ್ವಹೊನ್ನಾವರ : ಕರ್ಕಿ ಗ್ರಾಮಸ್ಥರ ಮನವಿ ಮೇರೆಗೆ ಇಂದು ಕಾಂಗ್ರೆಸ್ ಮುಖಂಡ ನಿವೇದಿತ್ ಆಳ್ವಾರವರು ಕರ್ಕಿ ಗ್ರಾಮದ ತೊಪ್ಪಲಕೇರಿಯ ಸಮುದ್ರ ಕೊರೆತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭ ದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಹರಿಶ್ಚಂದ್ರ ನಾಯ್ಕ ಮತ್ತು ವಿನೋದ ನಾಯ್ಕ ಮಾತನಾಡಿ, ಈ ಭಾಗದ ನಿವಾಸಿಗಳು ಪ್ರಾಣ ಭಯದಿಂದ ಬದುಕುತ್ತಿದ್ದು, ಇದೆ ರೀತಿ ಮುಂದುವರಿದಲ್ಲಿ ಸ್ಥಳೀಯ ಜನರ ಬದುಕು … [Read more...] about ಕರ್ಕಿ ಕಡಲು ಕೊರೆತ ಸ್ಥಳಕ್ಕೆ ನಿವೇದಿತ್ ಆಳ್ವ

ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಮುಖಂಡರು

August 4, 2023 by Sachin Hegde Leave a Comment

ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಮುಖಂಡರು

ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಮುಖಂಡರುಹೊನ್ನಾವರ : ಗೇರಸಪ್ಪಾ ಮಾರ್ಗದ ಬಸ್ ಚಾಲಕ ಜನಾರ್ಧನ ನಾಯ್ಕ ಎಂಬುವವರು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳೊಂದಿಗೆ ತೀರಾ ಅನುಚಿತವಾಗಿ ವರ್ತಿಸುತ್ತಾ, ದಾರಿ ಮಧ್ಯದಲ್ಲಿ ಬಸ್‌ನಲ್ಲಿ ಸ್ಥಳಾವಕಾಶ ಇದ್ದರೂ, ಬಸ್ ನಿಲ್ಲಿಸದೇ ಮನಸ್ಸಿಗೆ ತೋಚಿದಂತೆ ವರ್ತಿಸುವುದನ್ನು ಖಂಡಿಸಿ ಇಂದು ನ್ಯಾಯವಾದಿ ಎಂ.ಎನ್.ಸುಬ್ರಮಣ್ಯ ಮತ್ತು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ನೇತ್ರತ್ವದಲ್ಲಿ ಹೊನ್ನಾವರ … [Read more...] about ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಮುಖಂಡರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar